For Quick Alerts
For Daily Alerts
Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅವಕಾಶಗಳ ಕೊಲ್ಲಬೇಡಿ -ಅರ್ಚನಾ ಗುಪ್ತಾ
News
oi-Staff
By *ಜಯಂತಿ
|
'ಕನ್ನಡ ಚಿತ್ರಗಳಲ್ಲಿ ನಟಿಸಲಿಕ್ಕೆ ನನಗೆ ಇಷ್ಟವಿಲ್ಲ ಎಂದು ದಯವಿಟ್ಟು ಬರೆಯಬೇಡಿ. ಇನ್ನಷ್ಟು ಅವಕಾಶಗಳನ್ನು ಕನ್ನಡ ಚಿತ್ರೋದ್ಯಮದಿಂದ ನಿರೀಕ್ಷಿಸುತ್ತಿದ್ದೇನೆ. ಇಲ್ಲಿನ ಪರಿಸರ ನನಗೆ ತುಂಬಾ ಹಿಡಿಸಿದೆ" ಎಂದರು ಅರ್ಚನಾ. ಸರ್ಕಸ್ ಚಿತ್ರದ ಗೆದ್ದರೆ ತಮಗೆ ಇನ್ನಷ್ಟು ಅವಕಾಶ ಸಿಗಬಹುದು ಎನ್ನುವ ಆಶಾಭಾವವನ್ನೂ ವ್ಯಕ್ತಪಡಿಸಿದರು.
ಸರ್ಕಸ್ ಚಿತ್ರದಲ್ಲಿ ಗಣೇಶ್ ಜೊತೆ ಜೋಡಿಯಾಗಿ ನಟಿಸಿರುವುದು ಅರ್ಚನಾಗೆ ಖುಷಿಕೊಟ್ಟಿದೆ. ಸಿನಿಮಾದ ಸಾಹಸ ದೃಶ್ಯಗಳ ಬಗ್ಗೆ ಹೇಳುವಾಗ ಅರ್ಚನಾ ಥ್ರಿಲ್ ಆಗಿದ್ದರು. ಓಡುವ ರೈಲಿನ ಸದ್ದು ತಮ್ಮ ಕಿವಿಗಳಲ್ಲಿನ್ನೂ ಗುಂಯ್ಗುಟ್ಟುತ್ತಿದೆ ಎನ್ನುವಂತೆ ಕಿವಿಗಳಲ್ಲಿ ಬೆರಳಿಟ್ಟುಕೊಂಡರು.
ಅಂದಹಾಗೆ, ಚಿತ್ರೀಕರಣ ಸಮಯದಲ್ಲಿ ರಸ್ತೆಬದಿ ದಾರುಣ ಸ್ಥಿತಿಯಲ್ಲಿದ್ದ ನಾಯಿಯೊಂದನ್ನು ಅರ್ಚನಾ ರಕ್ಷಿಸಿದರಂತೆ!
ಸಕ್ಸಸ್ ಗಾಗಿ ಪದ್ಮನಾಭನ್ ದಯಾಳ್ ಸರ್ಕಸ್
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Story first published: Tuesday, December 16, 2008, 17:28 [IST]
Other articles published on Dec 16, 2008