For Quick Alerts
For Daily Alerts
Don't Miss!
- News
ಮಾನ್ವಿ: ಮಂಜೂರಾದ ಬಡವರ ಭೂಮಿಗೆ ಕಣ್ಣು ಹಾಕಿದ ಪ್ರಭಾವಿಗಳು, ಜನಾಕ್ರೋಶ
- Sports
LLC 2023: ಲೆಜೆಂಡ್ಸ್ ಲೀಗ್ನಲ್ಲಿ ಕೈಫ್, ಗೇಲ್, ಗಂಭೀರ್ ಸೇರಿದಂತೆ ಹಲವು ಸ್ಟಾರ್ಗಳು
- Lifestyle
ಆರೋಗ್ಯವಾಗಿರಬೇಕೆ? ಹಾಗಾದರೆ ನೀವು 3 ವಿಷಯಗಳಲ್ಲಿ ನಂಬಿಕೆ ಇಡಲೇಬೇಕು
- Finance
Jio 5G services: ಇಂದಿನಿಂದ ಮತ್ತೆ 34 ನಗರಗಳಲ್ಲಿ ಪ್ರಾರಂಭ- ಮಧ್ಯ ಕರ್ನಾಟಕದ ಯಾವ ನಗರಕ್ಕೆ ಕೊಡುಗೆ? ಮಾಹಿತಿ ಪಡೆಯಿರಿ
- Automobiles
ಪೆಟ್ರೋಲ್ ಬೆಲೆ ಏರಿಕೆ ಚಿಂತೆ ಬಿಡಿ: ರೂ.1 ಲಕ್ಷ ಇದ್ರೆ ಆಕ್ಟಿವಾವನ್ನು ಎಲೆಕ್ಟ್ರಿಕ್ ಸ್ಕೂಟರ್ ಆಗಿ ಪರಿವರ್ತಿಸಬ
- Technology
ಆಂಡ್ರಾಯ್ಡ್ ಬಳಕೆದಾರರಿಗಾಗಿ 'ಕಿಡ್ಸ್ ಮಿಸ್ಟರಿ ಬಾಕ್ಸ್' ಫೀಚರ್ಸ್ ಪರಿಚಯಿಸಿದ ನೆಟ್ಫ್ಲಿಕ್ಸ್!
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
'ಯಕ್ಷ'ನಿಗಾಗಿ ಬೆಳಗಾವಿಗೆ ಬಂದ ನಾನಾ ಪಾಟೇಕರ್
News
oi-Rajendra Chintamani
By Rajendra
|
ಬಾಲಿವುಡ್ ನಟ ನಾನಾ ಪಾಟೇಕರ್ ನಟಿಸುತ್ತಿರುವ ಮೊದಲ ಕನ್ನಡ ಚಿತ್ರ 'ಯಕ್ಷ'. ಈ ಚಿತ್ರದ ಚಿತ್ರೀಕರಣದಲ್ಲಿ ಭಾಗವಹಿಸಲು ನಾನಾ ಪಾಟೇಕರ್ ಬೆಳಗಾವಿಗೆ ಆಗಮಿಸಿದ್ದರು. ದುನಿಯಾ ಚಿತ್ರವನ್ನು ನಿರ್ಮಿಸಿದ್ದ ಟಿ ಪಿ ಸಿದ್ಧರಾಜು 'ಯಕ್ಷ'ನಿಗೆ ಬಂಡವಾಳ ಹೂಡುತ್ತಿದ್ದಾರೆ.
ಲೂಸ್ ಮಾದ ಎಂದೇ ಖ್ಯಾತನಾದ ಯೋಗೀಶ್ ಚಿತ್ರದ ನಾಯಕ. ನವದೆಹಲಿಯ ರೂಬಿ ಚಿತ್ರದ ನಾಯಕಿ. 'ಯಕ್ಷ' ಕನ್ನಡದಲ್ಲಿ ರೂಬಿಗೆ ಚೊಚ್ಚಲ ಚಿತ್ರ. ಐತಿಹಾಸಿಕ ಕಿತ್ತೂರು ಕೋಟೆ ಬಳಿ ನಾನಾ ಪಾಟೇಕರ್ ಅವರ ಸಾಹಸ ಸನ್ನಿವೇಶವನ್ನು ಚಿತ್ರೀಕರಿಸಿಕೊಳ್ಳಲಾಯಿತು.
ಬೆಳಗಾವಿ ಮತ್ತು ಸುತ್ತಲಿನ ಐತಿಹಾಸಿಕ ಸ್ಥಳಗಳನ್ನು ಯಕ್ಷ ಚಿತ್ರ ಬಯಸುತ್ತದೆ. ಹಾಗಾಗಿ ಈ ಚಿತ್ರವನ್ನು ಇಲ್ಲಿ ಚಿತ್ರೀಕರಿಸುತ್ತಿದ್ದೇವೆ ಎನ್ನುತ್ತಾರೆ ಚಿತ್ರದ ನಿರ್ದೇಶಕ ರಮೇಶ್ ಭಾಗವತ್. ಮಾಸ್ಟರ್ ಹಿರಣ್ಣಯ್ಯ, ಅತುಲ್ ಕುಲಕರ್ಣಿ ಚಿತ್ರದ ಉಳಿದ ತಾರಾಗಣದಲ್ಲಿದ್ದಾರೆ. ಚಂದ್ರಶೇಖರ್ ಅವರ ಛಾಯಾಗ್ರಹಣ ಚಿತ್ರಕ್ಕಿದೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: yaksha ಯೋಗೀಶ್ ಲೂಸ್ ಮಾದ yogish ನಾನಾ ಪಾಟೇಕರ್ nana patekar ಅತುಲ್ ಕುಲಕರ್ಣಿ atul kulkarni ಯಕ್ಷ loose maada master hirannaiah ಮಾಸ್ಟರ್ ಹಿರಣ್ಣಯ್ಯ ರೂಬಿ tp siddaraju roobi
Saturday, January 16, 2010, 16:53 Story first published: Saturday, January 16, 2010, 16:53 [IST]
Other articles published on Jan 16, 2010