For Quick Alerts
For Daily Alerts
Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಕ್ಸಸ್ ಗಾಗಿ ಪದ್ಮನಾಭನ್ ದಯಾಳ್ ಸರ್ಕಸ್
News
oi-Staff
By Staff
|
ಕಾರಣ ಇಷ್ಟೆ, ಗಣೇಶ್ ರ ಅರಮನೆ, ಬೊಂಬಾಟ್, ಸಂಗಮ ಚಿತ್ರಗಳು ಸೋಲುಂಡಿವೆ. ಈಗ 'ಸರ್ಕಸ್' ಮೇಲೆ ಅವರು ಅಪಾರ ಭರವಸೆ ಇಟ್ಟಿದ್ದಾರೆ. ಆ ಚಿತ್ರವನ್ನು ಹೇಗಾದರು ಮಾಡಿ ಗೆಲ್ಲಿಸಬೇಕೆಂದು ಛಲ ತೊಟ್ಟಿದ್ದಾರೆ. ದಯಾಳ್ ರ ಛಲಕ್ಕೆ ಗಣೇಶ್ ಸಹ ಹೆಗಲು ಕೊಟ್ಟಿದ್ದಾರೆ. ಒಂದು ಹಂತದಲ್ಲಿ ಸರ್ಕಸ್ ಚಿತ್ರಕಥೆಯನ್ನು ಬದಲಾಯಿಕೊಳ್ಳುವ ಮಟ್ಟಿಗೆ ದಯಾಳ್ ಭಯಭೀತರಾಗಿದ್ದರು. ಈ ವಿಚಾರದಲ್ಲಿ ಚಲನಚಿತ್ರ ವಾಣಿಜ್ಯ ಮಂಡಲಿ ಅವರನ್ನು ಹಣ್ಣುಗಾಯಿ ನೀರುಗಾಯಿ ಮಾಡಿಬಿಟ್ಟಿತ್ತು.
ಒಟ್ಟಿನಲ್ಲಿ ದಯಾಳ್ 'ಸರ್ಕಸ್' ಚಿತ್ರವನ್ನು ಸರ್ವಾಂಗ ಸುಂದರವಾಗಿ ಮೂಡಿಬರುವಂತೆ ಶಕ್ತಿ ಮೀರಿ ಪ್ರಯತ್ನಿಸುತ್ತಿರುವು ಸತ್ಯ. ಗಣೇಶ್ ಗಿಂತಲೂ ದಯಾಳ್ ಗೆ ಈ ಚಿತ್ರ ಮುಖ್ಯವಾಗಿಬಿಟ್ಟಿದೆ. ಆ ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸೋಣ.
(ದಟ್ಸ್ ಕನ್ನಡ ಚಿತ್ರವಾರ್ತೆ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Story first published: Tuesday, December 16, 2008, 13:18 [IST]
Other articles published on Dec 16, 2008