For Quick Alerts
For Daily Alerts
Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪ್ರೇಕ್ಷಕರ ಮುಂದೆ ಬರಲು 'ಆಸ್ಕರ್' ಸಿದ್ಧ
News
oi-Rajendra Chintamani
By Rajendra
|
ಕನ್ನಡ ಚಿತ್ರ'ಆಸ್ಕರ್' ಸಂಪೂರ್ಣ ಚಿತ್ರೀಕರಣ ಮುಗಿಸಿಕೊಂಡಿದೆ. ಅಶೋಕ್ ಕುಮಾರ್ ಮತ್ತು ಪ್ರಿಯಾಂಕ ಬುಲ್ಗಣ್ಣವರ್ ಚಿತ್ರದ ಮುಖ್ಯಪಾತ್ರಧಾರಿಗಳು. ಶಿವು ಬೆಳವಾಡಿ ನಿರ್ಮಿಸುತ್ತಿರುವ ಚಿತ್ರಕ್ಕೆ ಆಕ್ಷನ್, ಕಟ್ ಹೇಳುತ್ತಿರುವವರು ಕೃಷ್ಣ.
ಹಾಸ್ಯ, ವಿಷಾದ, ಸಾಹಸ ಮತ್ತು ಸೆಂಟಿಮೆಂಟ್ ಗಳ ಮಿಳಿತವೇ 'ಆಸ್ಕರ್'. ಅಶೋಕ್ ಕುಮಾರ್ ನಾಯಕ ನಟನಾಗಿ ಅಭಿನಯಿಸುತ್ತಿರುವ ಚೊಚ್ಚಲ ಚಿತ್ರವಿದು. ಈ ಹಿಂದೆ ಇವರು ತಾಜ್ ಮಹಲ್ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ಪ್ರಿಯಾಂಕ ಸಹ 'ಕಬಡ್ಡಿ' ಚಿತ್ರದಲ್ಲಿ ಅಭಿನಯಿಸಿದ್ದರು.
ಚಿತ್ರದ ತಾರಾಗಣದಲ್ಲಿ ರಾಜು ತಾಳಿಕೋಟೆ, ರಾಜೇಂದ್ರ ಕಾರಂತ್, ಸಂಗೀತ ಶೆಟ್ಟಿ ಇದ್ದಾರೆ. ಈ ಚಿತ್ರಕ್ಕೆ ಛಾಯಾಗ್ರಹಣ ನವೀನ್ ಸುವರ್ಣ, ಸಂಗೀತ ಜಿ.ಅಭಿಮನ್ ರಾಯ್, ಸಂಕಲನ ನಾಗೇಂದ್ರ ಅರಸ್, ನಿರ್ದೇಶನ ಸಹಾಯ, ಸತೀಶ್ ಕುಮಾರ್, ಅರುಣಂ ಲಕ್ಷ್ಮಣ್, ಕಲೆ ಹೊಸಮನೆ ಮೂರ್ತಿ, ನೃತ್ಯ ರಘು ಹೈಟ್ ಮಂಜು, ನಿರ್ವಹಣೆ ಹೊಸಳ್ಳಿ ಸುಧೀಂದ್ರ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: oscar ಆಸ್ಕರ್ ತಾಜ್ ಮಹಲ್ tajmahal ಪ್ರಿಯಾಂಕ priyanka ಅಶೋಕ್ ಕುಮಾರ್ ashok kumar krishna ಕೃಷ್ಣ
Saturday, January 16, 2010, 13:10 Story first published: Saturday, January 16, 2010, 13:10 [IST]
Other articles published on Jan 16, 2010