For Quick Alerts
For Daily Alerts
Don't Miss!
- News RCB: ಆರ್ಸಿಬಿ ಫ್ರಾಂಚೈಸ್ನಿಂದ ಬೆಂಗಳೂರಿನ ಮೂರು ಕೆರೆಗಳ ಪುನಶ್ಚೇತನ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Lifestyle ಪರಿಸರ ದಿನ: ಇಂದು ನೀವು ಹೀಗೆ ಮಾಡಿದರೆ ಮುಂದಿನ ಪೀಳಿಗೆಗೆ ನೀಡುವ ದೊಡ್ಡ ಆಸ್ತಿ
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಂಗವಿಕಲ ಬಾಲಕನಿಗೆ ಮಾನವೀಯತೆ ಮೆರೆದ ಖೇಣಿ
News
oi-Balaraj
|
ಅರ್ಜುನ್ ಸರ್ಜಾ ಮುಖ್ಯ ಭೂಮಿಕೆಯಲ್ಲಿರುವ ಈ ಚಿತ್ರದಲ್ಲಿ ಅಂಗವಿಕಲ ಬಾಲಕನ ಪಾತ್ರದಲ್ಲಿ ಮಾ. ಸಂಕಲ್ಪ ನಟಿಸಿದ್ದಾರೆ. ಈ ಬಾಲಕನಿಗೆ ಕಿವಿ ಕೇಳಿಸುವುದಿಲ್ಲ ಮತ್ತು ಮಾತನಾಡಲಾಗುವುದಿಲ್ಲ. ಚಿತ್ರವೀಗ ತೆರೆಗೆ ಬರಲು ಸಜ್ಜಾಗಿದೆ.
ಶೂಟಿಂಗ್ ವೇಳೆಯಲ್ಲಿ ಬಾಲಕನ ಕಿವುಡುತನಕ್ಕೆ ಶಸ್ತ್ರ ಚಿಕಿತ್ಸೆ ಮಾಡಿಸುವುದಾಗಿ ಖೇಣಿ ಭರವಸೆ ನೀಡಿದ್ದರು. ಚಿತ್ರೀಕರಣ ಮುಗಿದ ಬಳಿಕ ಖೇಣಿ ಕೊಟ್ಟ ಮಾತಿನಂತೆ ಸಂಕಲ್ಪಗೆ ಆಪರೇಶನ್ ಮಾಡಿಸಿದ್ದಾರೆ. ಇನ್ನು ಎರಡು ಮೂರು ತಿಂಗಳಲ್ಲಿ ಸಂಕಲ್ಪಗೆ ಕಿವಿಕೇಳಿಸುತ್ತದೆ.
ಅಂಗವಿಕಲ ಮಕ್ಕಳ ಕುರಿತಂತೆ ಚಿತ್ರ ಮಾಡಿರುವುದಲ್ಲದೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದಾರೆ ಅಶೋಕ್ ಖೇಣಿ. ಅರ್ಜುನ್ ಸರ್ಜಾ, ಮಾಧುರಿ ಭಟ್ಟಾಚಾರ್ಯ ಮುಖ್ಯ ಭೂಮಿಕೆಯಲ್ಲಿರುವ 'ಪ್ರಸಾದ್' ಚಿತ್ರ ಫೆಬ್ರವರಿ ಮೊದಲ ವಾರದಲ್ಲಿ ಬಿಡುಗಡೆ ಗೊಳ್ಳಲಿದೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Nice Owner Ashok Kheny extended his financial support to a boy towards his surgery expenses. Master Sankalp acted as a junior artist in the movie Prasad and Kheny is the producer for that movie.
Story first published: Monday, January 16, 2012, 18:17 [IST]
Other articles published on Jan 16, 2012