Don't Miss!
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Sports CSK vs LSG IPL 2024: ರುತುರಾಜ್ ಭರ್ಜರಿ ಶತಕ, ದುಬೆ ಸ್ಫೋಟಕ ಬ್ಯಾಟಿಂಗ್; ಲಕ್ನೋಗೆ ಬೃಹತ್ ಗುರಿ ನೀಡಿದ ಚೆನ್ನೈ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಂವಾದ ತಂಡದಿಂದ 'ವಿಮುಕ್ತಿ' ವಿಮರ್ಶಾ ಸ್ಪರ್ಧೆ
ಪಿ ಶೇಷಾದ್ರಿಯವರ 'ವಿಮುಕ್ತಿ'ಗೆ ರಜತ ಕಮಲ ಸಿಕ್ಕಿದೆ. ಕಾಸರವಳ್ಳಿಯ ನಂತರ ಕನ್ನಡದಲ್ಲಿ ಬಹು ಮುಖ್ಯ ದಿಗ್ದರ್ಶಕರೆನಿಸಿಕೊಂಡಿರುವವರು ಶೇಷಾದ್ರಿ. ಈ ಕಾರಣವನ್ನೇ ನೆವವಾಗಿಟ್ಟುಕೊಂಡು "ವಿಮುಕ್ತಿ" ಚಿತ್ರದ ಕುರಿತು ವಿಮರ್ಶಾ ಸ್ಪರ್ಧೆ ನಡೆಸಲು ಸಂವಾದ ನಿರ್ಧರಿಸಿದೆ.
ಹಣದ ಹೊಳೆಯಲ್ಲಿ ಕೊಚ್ಚಿ ಹೋಗುತ್ತಿರುವ ಜನಪ್ರಿಯ ಚಿತ್ರಗಳ ನಡುವೆ ಇಂತಹ ಚಿತ್ರಗಳನ್ನು ಪ್ರೋತ್ಸಾಹಿಸುವುದು ಸಹೃದಯ ನೋಡುಗನ ಜವಾಬ್ದಾರಿಯೂ ಹೌದಲ್ಲವೆ? ಮೊದಲನೇ ಅತ್ಯುತ್ತಮ ವಿಮರ್ಶೆಗೆ 2000 ರೂಪಾಯಿಗಳು, ಎರಡನೇ ಅತ್ಯುತ್ತಮ ವಿಮರ್ಶೆಗೆ 1000 ರೂಪಾಯಿಗಳು ಬಹುಮಾನವಾಗಿ ನೀಡಲಾಗುತ್ತದೆ.
ವಿದ್ಯಾರ್ಥಿ ವಿಭಾಗದ ಅತ್ಯುತ್ತಮ ವಿಮರ್ಶಾ ಲೇಖನಕ್ಕೆ 2000 ರೂಪಾಯಿಗಳು. ಬರಹವು ವಿಮರ್ಶಾತ್ಮಕವಾಗಿರಲಿ. ಪದಗಳ ಮಿತಿಯಿಲ್ಲ, ಬರಹ ಸ್ವಂತದ್ದಾಗಿರಲಿ ಎಂಬ ಷರತ್ತುಗಳು ನಿಮ್ಮ ಗಮನಕ್ಕೆ. ಮಾರ್ಚ್ 10 ರೊಳಗೆ ವಿಮರ್ಶೆಯನ್ನು [email protected] ಗೆ ಈ ಮೇಲ್ ಮಾಡಿ ಅಥವಾ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಬಹುದು.
ವಿಳಾಸ:
ನಂ
103,
ಮೊದಲನೇ
ಮಹಡಿ
ಜನಪ್ರಿಯ
ಲೇಕ್
ವ್ಯೂ
ಅಪಾರ್ಟಮೆಂಟ್
ಕೋಡಿಚಿಕ್ಕನಹಳ್ಳಿ,
ಬೆಂಗಳೂರು-560076
ದೂರವಾಣಿ:
080-2648
4617