For Quick Alerts
For Daily Alerts
Don't Miss!
- Automobiles 'ಬಾಹುಬಲಿ' ಎಸ್ಯುವಿ ಪರಾಕ್ರಮ: ಟೊಯೊಟಾ ಫಾರ್ಚುನರ್ ಲೀಡರ್ ಎಡಿಷನ್ ವಿಶೇಷತೆಗಳೇನು?
- Technology ಇಂದು 3D ಕರ್ವ್ಡ್ ಡಿಸ್ಪ್ಲೇ ಇರುವ ಈ ಫೋನಿನ ಸೇಲ್!..ಆಫರ್ ಬೆಲೆ ಎಷ್ಟು?
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Lifestyle ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
- Sports 2009ರ ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಸೋಲಲು ಕಾರಣ ತಿಳಿಸಿದ ಅನಿಲ್ ಕುಂಬ್ಳೆ
- News Srivari Seva: ತಿರುಮಲ ಶ್ರೀವಾರಿಯ ಸೇವಕರಾಗಲು ಒಂದು ಅದ್ಭುತ ಅವಕಾಶ.. ಕೂಡಲೇ ಬುಕ್ ಮಾಡಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತಿರುಮಲನಿಗೆ 10 ಕೋಟಿ : ಅಮಿತಾಭ್ರಿಂದ ‘ವಜ್ರ’ ಸೇವೆ
News
-Staff
By Staff
|
ನವದೆಹಲಿ : ಬಾಲಿವುಡ್ ಖ್ಯಾತ ನಟ ಅಮಿತಾಭ್ ಬಚ್ಚನ್, ತಿರುಪತಿ ಶ್ರೀ ವೆಂಕಟೇಶ್ವರ ಸ್ವಾಮಿಗೆ 10ಕೋಟಿ ಮೌಲ್ಯದ ವಜ್ರದ ಆಭರಣವನ್ನು ಸಮರ್ಪಿಸಲಿದ್ದಾರೆ.
ಕಳೆದವರ್ಷ ಡಿಸೆಂಬರ್ ತಿಂಗಳಲ್ಲಿ ಅನಾರೋಗ್ಯಕ್ಕೆ ತುತ್ತಾಗಿದ್ದ ಅವರು, ಕೆಲವೇ ದಿನಗಳಲ್ಲಿ ಚೇತರಿಸಿಕೊಂಡಿದ್ದರು. ಈಗ ತಿರುಮಲನಿಗೆ ಹರಕೆಯ ರೂಪದಲ್ಲಿ ಈ ಆಭರಣವನ್ನು ಅರ್ಪಿಸಲು ಅವರು ನಿರ್ಧರಿಸಿದ್ದಾರೆ.
ವೆಂಕಟ ರಮಣನಿಗೆ ಭಕ್ತಿಪೂರ್ವಕ ಕೃತಜ್ಞತೆ ಸಲ್ಲಿಸಲು, ಇತ್ತೀಚೆಗೆ ತಿರುಪತಿಗೆ ಪರಿವಾರ ಸಮೇತ ಅಮಿತಾಭ್ ಆಗಮಿಸಿದ್ದರು. ಸದ್ಯದಲ್ಲಿಯೇ ವೆಂಕಟರಮಣನಿಗೆ ಅಮಿತಾಭ್ರಿಂದ ವಜ್ರ ಸೇವೆ ನಡೆಯಲಿದೆ ಎನ್ನಲಾಗಿದೆ.
(ಏಜನ್ಸೀಸ್)
Post
your
views
ಮುಖಪುಟ / ಸ್ಯಾಂಡಲ್ವುಡ್
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Story first published: Wednesday, January 29, 2003, 5:30 [IST]
Other articles published on Jan 29, 2003