For Quick Alerts
For Daily Alerts
Don't Miss!
- News ಪಟ್ಟು ಬಿಡದೆ ನಾಮಪತ್ರ ಸಲ್ಲಿಸಿದ ಕೆಎಸ್ ಈಶ್ವರಪ್ಪಗೆ ಏಪ್ರಿಲ್ 22 ಡೆಡ್ ಲೈನ್!
- Sports RCB: 'ಗೋ ಗ್ರೀನ್' ಭಾಗವಾಗಿ 3 ಕೆರೆಗಳ ಅಭಿವೃದ್ಧಿಪಡಿಸಿದ ಆರ್ಸಿಬಿ
- Finance ನಾಳೆ ಬೆಂಗಳೂರಿನಲ್ಲಿ ಚಿಕನ್, ಮಟನ್ ಮಾರಾಟಕ್ಕೆ ನಿಷೇಧ
- Technology ಆನ್ಲೈನ್ ಶಾಪಿಂಗ್ ಮಾಡಲು ಇಲ್ಲಿವೇ ನೋಡಿ ಬೆಸ್ಟ್ ವೆಬ್ಸೈಟ್ಗಳು!
- Automobiles Hyundai: ಹಳೆಯ ಹ್ಯುಂಡೈ ಕ್ರೆಟಾವನ್ನು ಮರೆತುಬಿಡಿ... ಹೊಸ ಕ್ರೆಟಾ ಈಗ ಮತ್ತಷ್ಟು ಪ್ರೀಮಿಯಂ SUV
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
‘ಮುಂಗಾರು ಮಳೆ’ ಗೆದ್ದದ್ದೇಕೆ?: ಒಂದು ವಾದ-ಸಂವಾದ
News
-Staff
By Staff
|
ಬೆಂಗಳೂರು : ‘ಮುಂಗಾರು ಮಳೆ’ ಚಿತ್ರ ಮತ್ತು ಯಶಸ್ಸಿನ ಬಗ್ಗೆ ಸಂವಾದ ಕಾರ್ಯಕ್ರಮವನ್ನು, ಭಾನುವಾರ(ಮಾ.18) ನಗರದಲ್ಲಿ ಏರ್ಪಡಿಸಲಾಗಿದೆ.
ಬೆಂಗಳೂರಿನ ಹನುಮಂತರನಗರದ ಕಲಾಮಂದಿರದಲ್ಲಿ, ‘ಚಿತ್ರ’ ಸಾಂಸ್ಕೃತಿಕ ಸಂಘದ ಮುಖ್ಯಸ್ಥರಾದ ಎ.ಎಸ್.ಮೂರ್ತಿ ಸಂವಾದವನ್ನು ಆಯೋಜಿಸಿದ್ದಾರೆ. ಭಾನುವಾರ ಸಂಜೆ 6.30ಕ್ಕೆ ಕಾರ್ಯಕ್ರಮ ಆರಂಭವಾಗಲಿದೆ.
‘ಮುಂಗಾರು ಮಳೆ’ ನಿರ್ದೇಶಕ ಯೋಗರಾಜ ಭಟ್, ನಿರ್ಮಾಪಕ ಕೃಷ್ಣಪ್ಪ, ಛಾಯಾಗ್ರಾಹಕ ಕೃಷ್ಣ, ಕತೆಗಾರ ಜಯಂತ ಕಾಯ್ಕಿಣಿ, ನಟ ಕಾಮಿಡಿ ಟೈಂ ಗಣೇಶ್ ಸಂವಾದದಲ್ಲಿ ಪಾಲ್ಗೊಳ್ಳುವರು. ಚಿತ್ರಪ್ರೇಮಿಗಳು ಸಂವಾದದಲ್ಲಿ ಪಾಲ್ಗೊಳ್ಳಬಹುದು. ರಾಷ್ಟ್ರ ಮಟ್ಟದಲ್ಲಿ ಖ್ಯಾತಿ ಹೊಂದಿರುವ ಛಾಯಾಗ್ರಾಹಕ ವಿ.ಕೆ.ಮೂರ್ತಿ, ಪತ್ರಕರ್ತ ಜೋಗಿ ಸಂವಾದದಲ್ಲಿ ಮಾತನಾಡಲಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Story first published: Tuesday, November 12, 2002, 5:30 [IST]
Other articles published on Nov 12, 2002