For Quick Alerts
For Daily Alerts
Don't Miss!
- News Lok Sabha Election 2024 Phase 1 Polling LIVE: ಲೋಕಸಭಾ ಚುನಾವಣೆ 2024ರ ಮೊದಲ ಹಂತದ ಮತದಾನ!
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಸಾಪ ಅಧ್ಯಕ್ಷಗಿರಿಗೆ ಹಿರಿಯ ನಟ ಅಶೋಕ್ ಕಸರತ್ತು
News
oi-Rajendra
By Rajendra
|
ಶೀಘ್ರದಲ್ಲೇ ಕನ್ನಡ ಸಾಹಿತ್ಯ ಪರಿಷತ್ನ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು ಹಿರಿಯ ನಟ ಅಶೋಕ್ ಕಣಕ್ಕಿಳಿದಿದ್ದಾರೆ. ಈ ಸಂಬಂಧ ಅವರು ರಾಜ್ಯದಾದ್ಯಂತ ಪ್ರವಾಸ ಕೈಗೊಂಡಿದ್ದು ತಮ್ಮ ಪರ ಪ್ರಚಾರ ಕೈಗೊಂಡಿದ್ದಾರೆ.
ಸಿನೆಮಾ ಮತ್ತು ಸಾಹಿತ್ಯ ಒಂದೇ ವೇದಿಕೆಗೆ ಬಂದಾಗ ಉತ್ತಮ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ಅಶೋಕ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕಸಾಪ ಸ್ಥಾಪನೆಯಾಗಿ 2015ಕ್ಕೆ ನೂರು ವರ್ಷ ತುಂಬುತ್ತದೆ. ಆದರೆ ಇದುವರೆಗೂ ಕಸಾಪ ಕೈಗೊಂಡಿರುವ ಕಾರ್ಯಕ್ರಮಗಳು ಪೂರ್ಣವಾಗಿಲ್ಲ ಎಂದು ಖೇದ ವ್ಯಕ್ತಪಡಿಸಿದ್ದಾರೆ.
ನೂರು ವರ್ಷಗಳ ಇತಿಹಾಸದಲ್ಲಿ ಕಸಾಪ ಅಧ್ಯಕ್ಷ ಸ್ಥಾನಕ್ಕೆ ಸಿನೆಮಾ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವುದು ಇದೇ ಮೊದಲು ಎಂದಿರುವ ಅಶೋಕ್, ಮಾತೃಭಾಷೆಯ ಅಭಿವೃದ್ಧಿಗೆ ಕೃಷಿ ಮಾಡುವ ಭರವಸೆಯ ಮಾತುಗಳನ್ನು ಆಡಿದ್ದಾರೆ. ಕಸಾಪ ಮಾಜಿ ಅಧ್ಯಕ್ಷ ಪ್ರೊ. ಚಂದ್ರಶೇಖರ್ ಪಾಟೀಲರು ಕೂಡಾ ಈ ಬಾರಿ ಸ್ಪರ್ಧೆಗೆ ಇಳಿದಿದ್ದಾರೆ. (ಒನ್ಇಂಡಿಯಾ ಕನ್ನಡ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Kannada Actor Ashok all set to contest president position of Kannada Sahitya Parishat Election, which should be held soon. The actor is now busy in election campaign. He is touring all over Karnataka.
Story first published: Saturday, March 17, 2012, 13:42 [IST]
Other articles published on Mar 17, 2012