For Quick Alerts
For Daily Alerts
Don't Miss!
- News Bengaluru-Tumkur Metro: 52.41 ಕಿ.ಮೀ. ಮಾರ್ಗ, 19 ನಿಲ್ದಾಣಗಳು; ತುಮಕೂರು-ಬೆಂಗಳೂರು ಮೆಟ್ರೋ ಅಪ್ಡೇಟ್
- Lifestyle ಏಪ್ರಿಲ್ನಲ್ಲಿ 14 ದಿನ ರಜೆ, ಏಪ್ರಿಲ್ 1ಕ್ಕೆ ಬ್ಯಾಂಕ್ಗಳಿಗೆ ರಜೆ ಇರಲು ಕಾರಣವೇನು?
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬೆಳ್ಳಿ ಪರದೆಗೆ ಮಾಜಿ ಡಾನ್ ಮುತ್ತಪ್ಪ ರೈ ಕುಡಿ
News
oi-Rajendra
By Rajendra
|
ಈಗಾಗಲೆ ಬೆಳ್ಳಿತೆರೆ ಮೇಲೆ ಗುರುತಿಸಿಕೊಳ್ಳುತ್ತಿರುವ ಮಾಜಿ ಭೂಗತ ದೊರೆ ಮುತ್ತಪ್ಪ ರೈ ತಮ್ಮ ಮಗನನ್ನು ಚಿತ್ರರಂಗಕ್ಕೆ ಪರಿಚಯಿಸಲು ಹೊರಟಿದ್ದಾರೆ. ಮುತ್ತಪ್ಪ ರೈ ತಮ್ಮದೇ ಜೀವನ ಚರಿತ್ರೆಯನ್ನು ಬೆಳ್ಳಿ ಪರದೆಗೆ ತರುವ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ತಮ್ಮ ಪುತ್ರನನ್ನೇ ಫೀಲ್ಡ್ಗೆ ಇಳಿಸುತ್ತಿದ್ದಾರೆ.
ಈ ಚಿತ್ರದ ನಿರ್ಮಾಣ ಕೆಲಸಗಳನ್ನು ನೋಡಿಕೊಳ್ಳಲಿರುವ ಅವರು ನಾಯಕನ ಪಾತ್ರಕ್ಕೆ ತಮ್ಮ ಮಗನೇ ಸರಿಯಾದ ಆಯ್ಕೆ ಎಂದು ತೀರ್ಮಾನಿಸಿದಂತಿದೆ. ತಮ್ಮದೇ ಕತೆಗೆ ಜೀವ ತುಂಬಲು ಮಗನಿಗೆ ಚಾನ್ಸ್ ಕೊಡುತ್ತಿದ್ದಾರೆ ಎನ್ನುತ್ತವೆ ಮೂಲಗಳು.
ಈ ಮೂಲಕ ಕನ್ನಡ ಚಿತ್ರರಂಗಕ್ಕೆ ಮತ್ತೊಬ್ಬ ನಾಯಕ ನಟನ ಪರಿಚಯವಾಗಲಿದೆ. ಚಿತ್ರದ ನಿರ್ದೇಶನ ಜವಾಬ್ದಾರಿಯನ್ನು ಯಾರಿಗೆ ವಹಿಸಲಿದ್ದಾರೆ. ನಾಯಕಿ ಸೇರಿದಂತೆ ಉಳಿದ ತಾರಾಬಳಗದ ಬಗ್ಗೆ ಇನ್ನಷ್ಟೇ ತಿಳಿಯಬೇಕಾಗಿದೆ. 'ಕಠಾರಿ ವೀರ ಸುರ ಸುಂದರಾಂಗಿ' ಚಿತ್ರದಲ್ಲಿ ಮುತ್ತಪ್ಪ ಅಭಿನಯಿಸುತ್ತಿರುವು ಗೊತ್ತೇ ಇದೆ. (ಏಜೆನ್ಸೀಸ್)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
The founder of Jai Karnataka Kannada Association Muttappa Rai is all set to introduce his son to Kannada films. He has doing his real life story in reel. More details about the movie is awaited.
Story first published: Saturday, March 17, 2012, 10:41 [IST]
Other articles published on Mar 17, 2012