For Quick Alerts
For Daily Alerts
Don't Miss!
- News Lok Sabha Election: ವಿ.ಶ್ರೀನಿವಾಸಪ್ರಸಾದ್ ಬೆಂಬಲಕ್ಕಾಗಿ ಕೈ-ಕಮಲ ನಾಯಕರ ಕಸರತ್ತು!
- Sports PBKS vs MI: ಐಪಿಎಲ್ನಲ್ಲಿ ಈ ಇತಿಹಾಸ ನಿರ್ಮಿಸಿದ 2ನೇ ಆಟಗಾರ ರೋಹಿತ್ ಶರ್ಮಾ
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Lifestyle ಊಟದ ರುಚಿ ಹೆಚ್ಚಿಸುತ್ತೆ ಚೌಳಿಕಾಯಿ ಪಲ್ಯ..! ಹೀಗೆ ಮಾಡಿ
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜಪಾನ್ ಸುನಾಮಿ ಸಂತ್ರಸ್ತರಿಗೆ ರಜನಿಕಾಂತ್ ನೆರವಿನ ಹಸ್ತ
News
oi-Rajendra Chintamani
By Rajendra
|
ನಟ ರಜನಿಕಾಂತ್ ಅವರಿಗೆ ಜಪಾನ್ನಲ್ಲೂ ಅಭಿಮಾನಿಗಳಿರುವುದು ಗೊತ್ತೇ ಇದೆ. ರಜನಿ ಚಿತ್ರಗಳನ್ನು ಪ್ರೀತಿಸುವ ಜಪಾನಿ ಅಭಿಮಾನಿಗಳಿಗೂ ಬರವಿಲ್ಲ. ಆದರೆ ಈಗ ಅಲ್ಲಿ ಸುನಾಮಿ, ಭೂಕಂಪ, ವಿಕಿರಣ ಆಪತ್ತು ತಲೆದೋರಿದ್ದು ಎಲ್ಲವೂ ಅತಂತ್ರ ಪರಿಸ್ಥಿತಿ. ಇಂತಹ ಸಂದರ್ಭದಲ್ಲಿ ಅಭಿಮಾನಿ ದೇವರುಗಳಿಗೆ ರಜನಿ ಸಹಾಯ ಹಸ್ತ ಚಾಚಿದ್ದಾರೆ.
ಸುನಾಮಿ ಸಂತ್ರಸ್ತರನ್ನು ರಕ್ಷಿಸಲು ರಜನಿ ಮುಂದಾಗಿದ್ದು ಚೆನ್ನೈನ ಕಚೇರಿಯಿಂದ ಜಪಾನಿಯರಿಗೆ ನೆರವು ನೀಡಲಿದ್ದಾರೆ. ಮನೆ ಮಠ ಕಳೆದುಕೊಂಡವರಿಗೆ ಸಹಾಯ ಮಾಡಲು ರಜನಿ ಚಿತ್ರೋದ್ಯಮದವನ್ನು ಮನವಿ ಮಾಡಿಕೊಂಡಿದ್ದಾರೆ. ಒಂದು ತಂಡ ರಚಿಸಿ ಅವರನ್ನು ಜಪಾನಿಗೆ ಕಳುಹಿಸಿಕೊಡಲಿದ್ದಾರೆ ಎಂಬುದು ಲೇಟೆಸ್ಟ್ ಸುದ್ದಿ.
ರಜನಿ ಕರೆಗೆ ಓಗೊಟ್ಟು ಈಗಾಗಲೆ ನಟರಾದ ಸೂರ್ಯ, ಕಮಲ್ ಹಾಸನ್ ಮತ್ತು ವಿಜಯ್ ಮುಂದೆ ಬಂದಿದ್ದು ತಮ್ಮ ಕೈಲಾದ ಸಹಾಯಕ್ಕೆ ಮುಂದಾಗಿದ್ದಾರೆ. ಮನೆ ಮಠ ಕಳೆದುಕೊಂಡವರಿಗೆ ಮನೆ ನಿರ್ಮಿಸುವುದು. ಆರ್ಥಿಕ ಸಹಾಯ ಮಾಡುವುದು ಇವೇ ಕಾರ್ಯಗಳನ್ನು ರಜನಿ ತಂಡ ಹಮ್ಮಿಕೊಳ್ಳಲಿದೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Superstar Rajinikanth to help Japan Tsunami victims. who has a huge fan following in Japan, has decided to raise finds through all means. Sources said that he has set up a team to visit Japan and to help as many Japanese people as possible in this time of crisis.
Story first published: Thursday, March 17, 2011, 15:18 [IST]
Other articles published on Mar 17, 2011