Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕನ್ನಡಕ್ಕೆ ತಮಿಳರ 'ಚಾಲೆಂಜ್': ಹೇಗೋ, ಏನೋ!?
ಚಿತ್ರದ ಮುಖ್ಯ ಭೂಮಿಕೆಯಲ್ಲಿ ದಿಲೀಪ್ ರಾಜ್, ಗನ್ ಖ್ಯಾತಿಯ ಹರೀಶ್ ರಾಜ್, ಅಚ್ಯುತ್ ಕುಮಾರ್ ಮುಂತಾದವರಿದ್ದಾರೆ. ಚಿತ್ರಕ್ಕೆ ನಾಯಕಿಯಾಗಿ ಮುಂಬೈನ ಆಮದು ಬೆಡಗಿ ಸಂಜನಾ ಸಿಂಗ್. ತಮಿಳಿನ ಕಲಾಭವನ ಮಣಿಯನ್ನು ಕನ್ನಡಕ್ಕೆ ಕರೆ ತರಲಾಗುತ್ತಿದೆ.
ಕನ್ನಡ ಗೊತ್ತಿಲ್ಲದೇ ಚಿತ್ರ ನಿರ್ದೆಶಿಸುವುದೇ ನನ್ನ ಮೊದಲ ಚಾಲೆಂಜ್ ಎನ್ನುವ ಗಣೇಶ್ ಕಾಮರಾಜ್, ಚಿತ್ರೀಕರಣ ಮುಗಿಯುವ ಹೊತ್ತಿಗೆ ಕನ್ನಡ ಚೆನ್ನಾಗಿ ಕಲಿಯುವ ಆಶಾಭಾವನೆ ಹೊಂದಿದ್ದಾರೆ. ಪಾಳು ಬಿದ್ದ ಕಾರ್ಖಾನೆಯೊಂದರಲ್ಲಿ ಆರು ಮಂದಿ ಮೂರ್ಚೆಯಿಂದ ಎಚ್ಚರಗೊಳ್ಳುತ್ತಾರೆ. ಫ್ಯಾಕ್ಟರಿಗೆ ಯಾರು ಕರೆ ತಂದರು... ಶತ್ರುಗಳಾ ಸ್ನೇಹಿತರಾ... ಅವರಿಗೆ ಹಳೆ ನೆನಪು ಬರುತ್ತಾ ಎನ್ನುವುದೇ ಚಿತ್ರದ ಕಥೆ.
ಚಿತ್ರದಲ್ಲಿ ಎರಡು ಹಾಡುಗಳಿದ್ದು ಅದರಲ್ಲಿ ಒಂದು ಐಟಂ ಸಾಂಗ್. ತಮಿಳಿನ ಖ್ಯಾತ ನಿರ್ದೇಶಕ ಮುರುಗದಾಸ್ ಜೊತೆ ಸಹಾಯಕರಾಗಿ ಕೆಲಸ ಮಾಡಿರುವ ಮತ್ತು ಸ್ವಯಂ ಮೂರು ಚಿತ್ರ ನಿರ್ದೇಶಿಸಿದ ಅನುಭವಿರುವ ಗಣೇಶ್, 30 -35 ದಿನದೊಳಗೆ ಚಿತ್ರೀಕರಣ ಮುಕ್ತಾಯ ಗೊಳ್ಳಬೇಕೆಂದು ಪ್ಲಾನ್ ಮಾಡಿದ್ದಾರೆ. ಬೆಂಗಳೂರು ಸುತ್ತ ಮುತ್ತ ಚಿತ್ರೀಕರಣ ನಡೆಯಲಿದೆ. ನಮ್ಮ ಪ್ರಯತ್ನಕ್ಕೆ ಕನ್ನಡಿಗರು ಪ್ರೋತ್ಸಾಹ ನೀಡುತ್ತಾರೆ ಎನ್ನುವ ಆಶಾಭಾವನೆ ಗಣೇಶ್ ಹೊಂದಿದ್ದಾರೆ.