Don't Miss!
- Lifestyle ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- Sports IPL 2024: ಕೆಕೆಆರ್ ವಿರುದ್ಧದ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಬಿಟ್ಟು ಆರ್ಸಿಬಿ ಆಟಗಾರರು ಮಾಡಿದ್ದೇನು?
- News ಅಮಿತ್ ಶಾ ಓರ್ವ ಗೂಂಡಾ, ರೌಡಿ.! ಯತೀಂದ್ರ ಸಿದ್ದರಾಮಯ್ಯ ತೀವ್ರ ವಾಗ್ದಾಳಿ
- Automobiles Hyundai Creta: ಜನಪ್ರಿಯ ಹ್ಯುಂಡೈ ಕ್ರೆಟಾ ಕಾರನ್ನು ಮನೆಗೆ ತರಬೇಕೇ.. ಆನ್-ರೋಡ್ ಬೆಲೆ ಎಷ್ಟು? EMI ಏನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Finance ನಿಮಗೆ ಗೊತ್ತಲ್ಲದೇ ನಿಮ್ಮ ಹೆಸರಲ್ಲಿ ಖಾತೆ ತೆರೆದಿರ್ತಾರೆ, ಪಿಂಚಣಿ ಯೋಜನೆ ಬಗ್ಗೆ ಹುಷಾರಾಗಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶನಿಮಹದೇವಪ್ಪ ಅವರಿಗೆ ವರದರಾಜ್ ಪ್ರಶಸ್ತಿ
ಚಿತ್ರದುರ್ಗದಲ್ಲಿ ಹುಟ್ಟಿ ಬೆಳೆದ ರಂಗಭೂಮಿ ಕಲಾವಿದೆ ಸರೋಜಮ್ಮ ಧುತ್ತರಗಿ ಶ್ರೇಷ್ಠ ಅಭಿನೇತ್ರಿ. ಯಾವುದೇ ಪಾತ್ರವಿರಲಿ ಲೀಲಾಜಾಲವಾಗಿ ಅಭಿನಯಿಸುವ ಕಲಾವಿದೆ. 8ನೇ ವಯಸ್ಸಿಗೇ ಮುಖಕ್ಕೆ ಬಣ್ಣ ಹಚ್ಚಿಕೊಂಡು ರಂಗಭೂಮಿಗೆ ಧುಮುಕಿದವರು. 25ನೇ ವಯಸ್ಸಿನಲ್ಲಿ ಕವಿ ಧುತ್ತರಗಿ ಅವರನ್ನು ವಿವಾಹವಾದರು. ಅವರಿಗೆ ಎಸ್ ಪಿ ವರದರಾಜು ಸ್ಮಾರಕ ಪ್ರಶಸ್ತಿ ನೀಡಿ ಗೌರವಿಸುತ್ತಿರುವುದು ನಿಜಕ್ಕೂ ಅಭಿನಂದನಾರ್ಹ.
ಮಂಡ್ಯ ಜಿಲ್ಲೆಯ ಮಳವಳ್ಳಿಯ ಬೆಳಕವಾಡಿಯವರಾದ ಶನಿಮಹದೇವಪ್ಪ ಸರಳತೆ ಮತ್ತು ಸೌಜನ್ಯಪೂರಿತ ವ್ಯಕ್ತಿತ್ವದವರು. ಹಿರಿಯ ಪೋಷಕ ನಟ. 'ಶನಿದೇವ'ನ ಪಾತ್ರದ ಮೂಲಕ ಶನಿಮಹದೇವಪ್ಪ ಎಂದು ಹೆಸರಾದವರು. ಹಲವಾರು ಚಲನಚಿತ್ರಗಳಲ್ಲಿ ಅಭಿನಯಿಸಿ ಪ್ರೇಕ್ಷಕರ ಅಭಿಮಾನಕ್ಕೆ ಪಾತ್ರರಾದವರು.
ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಅಜಯ್ ಕುಮಾರ್ ಸಿಂಗ್ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಜಯಮಾಲಾ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕನ್ನಡ, ಸಂಸ್ಕೃತಿ ಮತ್ತು ವಾರ್ತಾ ಇಲಾಖೆ ಕಾರ್ಯದರ್ಶಿ ಜಯರಾಮರಾಜ ಅರಸ್ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಸಮಾರಂಭದಲ್ಲಿ ಖ್ಯಾತ ಸಾಹಿತಿ, ಚಿಂತಕ ಹಾಗೂ ಚಲನಚಿತ್ರ ನಿರ್ದೇಶಕ ಡಾ.ಬರಗೂರು ರಾಮಚಂದ್ರಪ್ಪ ಆಶಯ ಭಾಷಣ ಮಾಡಲಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
ಚಿತ್ರ
ವಿಮರ್ಶೆ:
3ನೇ
ಕ್ಲಾಸ್
ಮಂಜ
ಬಿಕಾಂ
ಭಾಗ್ಯ
ಇರುವುದೆಲ್ಲವ
ಬಿಟ್ಟು
ಇರದುದೆರೆಡೆಗೆ...