For Quick Alerts
For Daily Alerts
Don't Miss!
- Sports IPL 2024: ಆರ್ಸಿಬಿ ಕಪ್ ಗೆಲ್ಲದಿರಲು ಅತಿಯಾದ ಪಾರ್ಟಿ ಕಾರಣವೇ?; ರೈನಾ ಬಿಚ್ಚಿಟ್ಟ ಸತ್ಯ
- News Bengaluru Heat Wave: ಮಳೆಯ ನಡುವೆ ಮತ್ತೆ ದಾಖಲೆಯ ಗರಿಷ್ಠ ತಾಪಮಾನ: ಶಾಖದ ಅಲೆ ಮುನ್ಸೂಚನೆ
- Automobiles Ola: ಓಲಾದಿಂದ ಕಡಿಮೆ ಬೆಲೆಯ 'ಎಸ್1 ಎಕ್ಸ್' ಎಲೆಕ್ಟ್ರಿಕ್ ಸ್ಕೂಟರ್ ಬಗ್ಗೆ ದೊಡ್ಡ ಘೋಷಣೆ.. ಏನದು?
- Technology ನಾಳೆ ವಿವೋದ ಈ ಹೊಸ ಫೋನ್ ಫಸ್ಟ್ ಸೇಲ್!..ಬಜೆಟ್ ಬೆಲೆಗೆ ಲಭ್ಯ!
- Lifestyle ಪ್ರತಿ ಲೀ ಕತ್ತೆ ಹಾಲಿಗೆ ₹5,000..! 20 ಕತ್ತೆಗಳ ಮೂಲಕ ₹2.5 ಕೋಟಿ ವ್ಯವಹಾರ..!
- Finance Bengaluru Karaga: ಇಂದು ಈ ರಸ್ತೆಗಳಲ್ಲಿ ಸಂಚಾರ ಬಂದ್, ಬದಲಿ ಮಾರ್ಗ ವಿವರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಲನಚಿತ್ರ ಪ್ರಶಸ್ತಿ ಆಯ್ಕೆ ಸಮಿತಿಗೆ ಸಿಂಹ
News
oi-Staff
By Staff
|
2007 08ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಆಯ್ಕೆ ಸಮಿತಿಗೆ ನಟ ಮತ್ತು ರಂಗಕರ್ಮಿ ಸಿ.ಆರ್.ಸಿಂಹ ಅಧ್ಯಕ್ಷರಾಗಿ ನೇಮಕವಾಗಿದ್ದಾರೆ. ಸಿಂಹ ಅವರು ಸೇರಿದಂತೆ ಸಲಹಾ ಸಮಿತಿಯಲ್ಲಿ ಒಟ್ಟು ಒಂಬತ್ತು ಮಂದಿ ಸದಸ್ಯರಿದ್ದಾರೆ.
ಸದಸ್ಯರ ಹೆಸರುಗಳು ಹೀಗಿವೆ; ನಿರ್ದೇಶಕ ಆನಂದ್ ಪಿ ರಾಜು, ಗಾಯಕಿ ರತ್ನಮಾಲಾ ಪ್ರಕಾಶ್, ರಂಗಭೂಮಿಯಿಂದ ಮಾಲತಿ ಸುಧೀರ್, ನಿರ್ಮಾಪಕ ವಿಜಯ್ ಕುಮಾರ್, ಛಾಯಾಗ್ರಾಹಕ ಅಶೋಕ್ ನಾಯ್ಡು, ನಿರ್ದೇಶಕ ಕೇಸರಿ ಹರವೂ, ಪತ್ರಕರ್ತ ಕೆ ಎಸ್ ವಾಸು ಹಾಗೂ ನಟ ಸಂಕೇತ್ ಕಾಶಿ.
ಪ್ರಶಸ್ತಿಯ ಸ್ಪರ್ಧಾ ಕಣದಲ್ಲಿ 2007ರಲ್ಲಿ ತೆರೆಕಂಡ 47 ಚಿತ್ರಗಳಿವೆ. ಮೊದಲ ಮೂರು ಅತ್ಯುತ್ತಮ ಚಿತ್ರಗಳು, ವಿಶೇಷ ಸಾಮಾಜಿಕ ಪರಿಣಾಮ ಬೀರುವ ಚಿತ್ರಗಳು, ಶ್ರೇಷ್ಠ ನಟ, ನಟಿ ಹಾಗೂ ಇನ್ನಿತರ ವಿಭಾಗಗಳಿಗೆ ಶ್ರೇಷ್ಠರನ್ನು ಆಯ್ಕೆ ಮಾಡುವ ಜವಾಬ್ದಾರಿಯನ್ನು ಸಮಿತಿಗೆ ವಹಿಸಲಾಗಿದೆ.
(ದಟ್ಸ್ ಕನ್ನಡ ಚಿತ್ರವಾರ್ತೆ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Story first published: Thursday, December 18, 2008, 12:56 [IST]
Other articles published on Dec 18, 2008