For Quick Alerts
For Daily Alerts
Don't Miss!
- News ಕೋವಿಡ್ ಸಮಯದಲ್ಲಿ ನಾನು ತಪ್ಪು ಮಾಡಿದ್ದೇನೆಂಬುದು ಅಪಪ್ರಚಾರ:ಕೆ ಸುಧಾಕರ್
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Lifestyle ಕಂಡ ಕಂಡಲ್ಲಿ ಏಕೆ ಉಗುಳಬಾರದು ಗೊತ್ತಾ? ಈ ವಿಡಿಯೋ ನೋಡಿ..!
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಂಠೀರವ ಸ್ಟುಡಿಯೋ ಉದ್ಯಾನಕ್ಕೆ ಅಶ್ವತ್ಥ್ ಹೆಸರು
News
oi-Rajendra Chintamani
By Rajendra
|
ಈಗಾಗಲೇ ಉದ್ಯಾನವನವನ್ನು ಕಂಠೀರವ ಸ್ಟುಡಿಯೋದಲ್ಲಿ ನಿರ್ಮಿಸಲಾಗುತ್ತಿದೆ. ರಾಜ್ಯ ಸರ್ಕಾರ 55 ಲಕ್ಷ ರು.ಗಳ ಅನುದಾನದಲ್ಲಿಉದ್ಯಾನವನವನ್ನು ನಿರ್ಮಿಸುತ್ತಿದೆ ಎಂದು ಮಟ್ಟೆಣ್ಣವರ್ ವಿವರ ನೀಡಿದರು. ಬಿಬಿಎಂಪಿ ಚುನಾವಣೆ ಮುಗಿದ ಬಳಿಕ ಉದ್ಯಾನವನಕ್ಕೆ ಅಶ್ವತ್ಥ್ ಅವರ ಹೆಸರಿಡಲಾಗುತ್ತದೆ ಎಂದರು.ಈಗ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಉದ್ಯಾನವನಕ್ಕೆ ಅಶ್ವತ್ಥ್ ಅವರ ಹೆಸರಿಡಲು ಚುನಾವಣೆ ಮುಗಿಯುವವರೆಗೂ ಕಾಯಬೇಕಾಗುತ್ತದೆ ಎಂದರು.
ಮೇರುನಟ ಅಶ್ವಥ್ ಚಿತ್ರಸಂಪುಟ
ಅಶ್ವತ್ಥ್ ಅವರು ಹಿರಿಯ ನಾಗರೀಕರ ಪ್ರತಿನಿಧಿಯಾಗಿದ್ದರು. ತಮ್ಮ ವಿಭಿನ್ನ ಪಾತ್ರಗಳ ಮೂಲಕ, ಚಿತ್ರಗಳ ಮೂಲಕ ಹಿರಿಯ ನಾಗರೀಕರನ್ನು ಪ್ರತಿನಿಧಿಸುವ ಕೆಲಸವನ್ನು ಮಾಡಿದ್ದಾರೆ. ಉದ್ಯಾನವನಕ್ಕೆ ಅಶ್ವತ್ಥ್ ಹೆಸರಿಡುವ ಮೂಲಕ ಅವರ ಹೆಸರು ಅಜರಾಮರವಾಗಿರುತ್ತದೆ ಎಂದರು. ಸ್ಟುಡಿಯೋದ ಫ್ಲೋರ್ ಒಂದಕ್ಕೆ ಡಾ.ವಿಷ್ಣುವರ್ಧನ್ ಅವರ ಹೆಸರಿಡುವುದಾಗಿಯೂ ಅವರು ತಿಳಿಸಿದರು.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ಮೈಸೂರು mysore ks ashwath ಕಂಠೀರವ ಸ್ಟುಡಿಯೋ ಸರಸ್ವತಿಪುರಂ kanteerava studios girish mattannavar ಕೆ ಎಸ್ ಅಶ್ವತ್ಥ್ ಚಾಮಯ್ಯ ಮೇಷ್ಟ್ರು ಬಿ ಎಂ ಆಸ್ಪತ್ರೆ chamayya meshtru ಗಿರೀಶ್ ಮಟ್ಟೆಣ್ಣವರ್
Monday, January 18, 2010, 18:24 Story first published: Monday, January 18, 2010, 18:24 [IST]
Other articles published on Jan 18, 2010