For Quick Alerts
For Daily Alerts
Don't Miss!
- News ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು: ಕಾರಣವೇನು?
- Lifestyle ದುಬೈ ಪ್ರವಾಹದ ವೈರಲ್ ವೀಡಿಯೋಗಳು: ಒಂದೊಂದು ದೃಶ್ಯವೂ ಬದುಕಿನ ಪಾಠ ಹೇಳುತ್ತೆ
- Finance Binance: ಫೈನ್ ಕಟ್ಟಿ ಭಾರತಕ್ಕೆ ಮರಳಿ ಬರಲಿದೆ ಕ್ರಿಫ್ಟೋಕರೆನ್ಸಿ ವಿನಿಮಯ ಕೇಂದ್ರ!
- Automobiles Tata: ಮಧ್ಯಮ ವರ್ಗದವರಿಗೆ ಸಿಹಿಸುದ್ದಿ.. ಮುಂಬರಲಿರುವ ಟಾಟಾ ಕಾರುಗಳಿವು, ಒಂದಕ್ಕಿಂತ ಒಂದು ಭರ್ಜರಿಯಾಗಿವೆ!
- Technology Realme: ರಿಯಲ್ಮಿ C65 5G ಸ್ಮಾರ್ಟ್ಫೋನ್ ಫೀಚರ್ಸ್ ಲೀಕ್! 6.67″ 120Hz ಡಿಸ್ಪ್ಲೆ...
- Sports ಟಿ20 ವಿಶ್ವಕಪ್ ಬಗ್ಗೆ ಸ್ಪಷ್ಟನೆ ಕೇಳಿದ ವಿರಾಟ್ ಕೊಹ್ಲಿ; ಕಹಾನಿ ಮೇ ಟ್ವಿಸ್ಟ್ ನೀಡಿದ ಬಿಸಿಸಿಐ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತೆಲುಗಿನಲ್ಲಿ ಕಿಚ್ಚ ಸುದೀಪ್ಗೆ ಭರ್ಜರಿ ಛಾನ್ಸ್
News
oi-Rajendra Chintamani
By Rajendra
|
ಕಿಚ್ಚ ಸುದೀಪ್ಗೆ ತೆಲುಗು ಚಿತ್ರರಂಗದಲ್ಲಿ ಭರ್ಜರಿ ಛಾನ್ಸ್ ಸಿಕ್ಕಿದೆ. 'ಮಗಧೀರ'ದಂತಹ ಭಾರಿ ಬಜೆಟ್ ಚಿತ್ರ ನಿರ್ದೇಶಿಸಿದ್ದ, ತೆಲುಗು ಚಿತ್ರರಂಗದ ಯಶಸ್ವಿ ನಿರ್ದೇಶಕ ಎಸ್ ಎಸ್ ರಾಜಮೌಳಿ ಆಕ್ಷನ್, ಕಟ್ನಲ್ಲಿ ಸುದೀಪ್ ಚಿತ್ರ ಸೆಟ್ಟೇರಲಿದೆ. ಚಿತ್ರಕ್ಕೆ 'ಈಗ' ಎಂದು ಹೆಸರಿಡಲಾಗಿದೆ. ಆನಿಮೇಷನ್ ಮತ್ತು ಲೈವ್ ಆಕ್ಷನ್ ಚಿತ್ರ ಇದಾಗಿದೆ.
ಈ ಚಿತ್ರವನ್ನು ಸಹ ನಿರ್ಮಾಣ ಮಾಡಲು ವಾಲ್ಟ್ ಡಿಸ್ನಿ ಕಂಪನಿಯನ್ನು ಸಂಪರ್ಕಿಸಲಾಗಿದೆಯಂತೆ. ಈ ಚಿತ್ರದಲ್ಲಿ ಕಿಚ್ಚ ಸುದೀಪ್ ಖಳನಟನಾಗಿ ನಟಿಸಲು ಈಗಾಗಲೆ ತಮ್ಮ ಒಪ್ಪಿಗೆ ಸೂಚಿಸಿದ್ದಾರೆ. ಈ ವಿಷಯವನ್ನು ರಾಜಮೌಳಿ ಟ್ವೀಟ್ ಮಾಡುವ ಮೂಲಕ ಅತ್ತ ತೆಲುಗು ಇತ್ತ ಕನ್ನಡ ಚಿತ್ರರಂಗದಲ್ಲಿ ಸಂಚಲನ ಮೂಡಿಸಿದ್ದಾರೆ.
"ರಾಮ್ ಗೋಪಾಲ್ ವರ್ಮಾ ಅವರ 'ರಣ್' ಹಾಗೂ 'ರಕ್ತ ಚರಿತ್ರ' ಚಿತ್ರಗಳನ್ನು ನೋಡಿದ್ದೇನೆ. ಸುದೀಪ್ ಅವರ ನಟನೆ ಇಷ್ಟವಾಯಿತು. ಹಾಗಾಗಿ ಅವರನ್ನು ಸಂಪರ್ಕಿಸಿದೆ. ಕೂಡಲೆ ಅವರು ಈಗ ಚಿತ್ರದಲ್ಲಿ ನಟಿಸಲು ಒಪ್ಪಿಗೆ ಸೂಚಿಸಿದರು" ಎಂದು ಟ್ವೀಟ್ ಮಾಡಿದ್ದಾರೆ ರಾಜ ಮೌಳಿ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ಸುದೀಪ್ ರಕ್ತ ಚರಿತ್ರ ಎಸ್ ಎಸ್ ರಾಜಮೌಳಿ ಕಿಚ್ಚ ಸುದೀಪ್ ಈಗ ರಾಮ್ ಗೋಪಾಲ್ ವರ್ಮಾ ರಣ್ ಟ್ವಿಟ್ಟರ್ sudeep eega ss rajamouli kichcha sudeep rakta charitra twitter
Friday, November 19, 2010, 12:53 Story first published: Friday, November 19, 2010, 12:53 [IST]
Other articles published on Nov 19, 2010