For Daily Alerts
Don't Miss!
- News ರಾಜ್ಯದ ವಿವಿಧೆಡೆ ಮಳೆರಾಯನ ಆರ್ಭಟ; ಕರ್ನಾಟಕದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಎಷ್ಟು ? ಇಲ್ಲಿದೆ ಸಂಪೂರ್ಣ ವಿವರ
- Sports 'ಟಿ20 ವಿಶ್ವಕಪ್ಗೆ ಈತನನ್ನು ಆಯ್ಕೆ ಮಾಡಿ'; ಅಜಿತ್ ಅಗರ್ಕರ್ಗೆ ಬಂತು ದೊಡ್ಡ ಮನವಿ!
- Finance ಡಾ. ರಾಜ್ಕುಮಾರ್ ಜನ್ಮದಿನದಂದು ಹೊಸ ಉದ್ಯಮ ಆರಂಭಿಸಿದ ಅಶ್ವಿನಿ ಪುನೀತ್ ರಾಜ್ಕುಮಾರ್
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತೆಲುಗಿನಲ್ಲಿ ಕಿಚ್ಚ ಸುದೀಪ್ಗೆ ಭರ್ಜರಿ ಛಾನ್ಸ್
News
oi-Rajendra Chintamani
By Rajendra
|
ಕಿಚ್ಚ ಸುದೀಪ್ಗೆ ತೆಲುಗು ಚಿತ್ರರಂಗದಲ್ಲಿ ಭರ್ಜರಿ ಛಾನ್ಸ್ ಸಿಕ್ಕಿದೆ. 'ಮಗಧೀರ'ದಂತಹ ಭಾರಿ ಬಜೆಟ್ ಚಿತ್ರ ನಿರ್ದೇಶಿಸಿದ್ದ, ತೆಲುಗು ಚಿತ್ರರಂಗದ ಯಶಸ್ವಿ ನಿರ್ದೇಶಕ ಎಸ್ ಎಸ್ ರಾಜಮೌಳಿ ಆಕ್ಷನ್, ಕಟ್ನಲ್ಲಿ ಸುದೀಪ್ ಚಿತ್ರ ಸೆಟ್ಟೇರಲಿದೆ. ಚಿತ್ರಕ್ಕೆ 'ಈಗ' ಎಂದು ಹೆಸರಿಡಲಾಗಿದೆ. ಆನಿಮೇಷನ್ ಮತ್ತು ಲೈವ್ ಆಕ್ಷನ್ ಚಿತ್ರ ಇದಾಗಿದೆ.
ಈ ಚಿತ್ರವನ್ನು ಸಹ ನಿರ್ಮಾಣ ಮಾಡಲು ವಾಲ್ಟ್ ಡಿಸ್ನಿ ಕಂಪನಿಯನ್ನು ಸಂಪರ್ಕಿಸಲಾಗಿದೆಯಂತೆ. ಈ ಚಿತ್ರದಲ್ಲಿ ಕಿಚ್ಚ ಸುದೀಪ್ ಖಳನಟನಾಗಿ ನಟಿಸಲು ಈಗಾಗಲೆ ತಮ್ಮ ಒಪ್ಪಿಗೆ ಸೂಚಿಸಿದ್ದಾರೆ. ಈ ವಿಷಯವನ್ನು ರಾಜಮೌಳಿ ಟ್ವೀಟ್ ಮಾಡುವ ಮೂಲಕ ಅತ್ತ ತೆಲುಗು ಇತ್ತ ಕನ್ನಡ ಚಿತ್ರರಂಗದಲ್ಲಿ ಸಂಚಲನ ಮೂಡಿಸಿದ್ದಾರೆ.
"ರಾಮ್ ಗೋಪಾಲ್ ವರ್ಮಾ ಅವರ 'ರಣ್' ಹಾಗೂ 'ರಕ್ತ ಚರಿತ್ರ' ಚಿತ್ರಗಳನ್ನು ನೋಡಿದ್ದೇನೆ. ಸುದೀಪ್ ಅವರ ನಟನೆ ಇಷ್ಟವಾಯಿತು. ಹಾಗಾಗಿ ಅವರನ್ನು ಸಂಪರ್ಕಿಸಿದೆ. ಕೂಡಲೆ ಅವರು ಈಗ ಚಿತ್ರದಲ್ಲಿ ನಟಿಸಲು ಒಪ್ಪಿಗೆ ಸೂಚಿಸಿದರು" ಎಂದು ಟ್ವೀಟ್ ಮಾಡಿದ್ದಾರೆ ರಾಜ ಮೌಳಿ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ಸುದೀಪ್ ರಕ್ತ ಚರಿತ್ರ ಎಸ್ ಎಸ್ ರಾಜಮೌಳಿ ಕಿಚ್ಚ ಸುದೀಪ್ ಈಗ ರಾಮ್ ಗೋಪಾಲ್ ವರ್ಮಾ ರಣ್ ಟ್ವಿಟ್ಟರ್ sudeep eega ss rajamouli kichcha sudeep rakta charitra twitter
Friday, November 19, 2010, 12:53 Story first published: Friday, November 19, 2010, 12:53 [IST]
Other articles published on Nov 19, 2010