For Quick Alerts
For Daily Alerts
Don't Miss!
- News Nandi Hills: ನಂದಿಬೆಟ್ಟದ ಕಡೆ ಹೊರಡುವ ಪ್ರವಾಸಿಗರೇ ಇಲ್ಲಿ ಗಮನಿಸಿ
- Automobiles Tata: ಒಬ್ಬರೇ ಬಂದು 2 ಸಾವಿರ ಟಾಟಾ ಎಲೆಕ್ಟ್ರಿಕ್ ಕಾರುಗಳನ್ನು ಖರೀದಿಸಿ ಹೋಗಿಬಿಟ್ಟರು!
- Technology Poco: ವಿಶೇಷ ಟ್ಯಾಬ್ಲೆಟ್ ಲಾಂಚ್ ಮಾಡಲು ಸಿದ್ಧವಾಗ್ತಿದೆ ಪೊಕೊ! ಸಖತ್ ಸ್ಟೈಲಿಶ್..
- Lifestyle ರುಚಿ ರುಚಿಯ ಸ್ಪೆಷಲ್ ಅಂಬೂರ್ ಬಿರಿಯಾನಿ ಮಾಡಿ ನೋಡಿ..! ಇಲ್ಲಿದೆ ರೆಸಿಪಿ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಕರಿ ಚಿರತೆ'ಗೆ ಜತೆಯಾದ ಶರ್ಮಿಳಾ ಮಾಂಡ್ರೆ
News
oi-Staff
By Staff
|
'ಸಜನಿ' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಅಡಿಯಿಟ್ಟ ನಟಿ ಶರ್ಮಿಳಾ ಮಾಂಡ್ರೆ. ಈಗ ಆಕೆ 'ಕರಿ ಚಿರತೆ' ಎಂಬ ಹೊಸ ಚಿತ್ರಕ್ಕೆ ನಾಯಕಿ. ನಟ ವಿಜಯ್ 'ಕರಿ ಚಿರತೆ'ಯಾಗಿ ಕಾಣಿಸಿಕೊಳ್ಳಲಿದ್ದಾರೆ. 'ಗಜ' ಮತ್ತು 'ರಾಮ್' ಚಿತ್ರಗಳ ಖ್ಯಾತಿಯ ಮಾದೇಶ ಈ ಚಿತ್ರದ ನಿರ್ದೇಶಕರು.
ಕಳೆದ ವರ್ಷವೇ ವಿಜಯ್ ಈ ಚಿತ್ರಕ್ಕೆ ಸಹಿ ಹಾಕಿದ್ದರು. ಕಾರಣಾಂತರಗಳಿಂದ ಚಿತ್ರ ಈಗ ಸೆಟ್ಟೇರುತ್ತಿದೆ. ಕರಿ ಚಿರತೆಯನ್ನು ಮೋಹನ್ ನಿರ್ಮಿಸುತ್ತಿದ್ದಾರೆ. ಸದ್ಯಕ್ಕೆ ವಿಜಯ್ ಅಭಿನಯದ 'ದೇವ್ರು' ಚಿತ್ರ ಬಿರುಸಿನ ಚಿತ್ರೀಕರಣದಲ್ಲಿದೆ. ಈಗ ಕರಿ ಚಿರತೆಯಾಗಿ ಎರಗಲು ವಿಜಯ್ ಸಿದ್ಧತೆ ನಡೆಸಿದ್ದಾರೆ.
ಶರ್ಮಿಳಾ ಮಾಂಡ್ರೆ ಮತ್ತು ರಮೇಶ್ ಅಭಿನಯದ 'ವೆಂಕಟ ಇನ್ ಸಂಕಟ' ಉತ್ತಮ ಪ್ರಶಂಸೆಗೆ ಪಾತ್ರವಾಗಿದೆ. ಶ್ರೀಮುರಳಿ ಜತೆ ನಟಿಸಿದ ಶಿವಮಣಿ, ದರ್ಶನ್ ರ ನವಗ್ರಹ, ಗೋಲ್ಡನ್ ಸ್ಟಾರ್ ಗಣೇಶ್ ರ ಕೃಷ್ಣ ಚಿತ್ರಗಳಲ್ಲಿ ಶರ್ಮಿಳಾ ನಟಿಸಿದ್ದರು. ಇದೇ ಮೊದಲ ಬಾರಿಗೆ ವಿಜಯ್ ಜತೆ ನಟಿಸುವ ಅವಕಾಶ ಶರ್ಮಿಳಾ ಪಾಲಾಗಿದೆ.
(ದಟ್ಸ್ ಕನ್ನಡ ಚಿತ್ರವಾರ್ತೆ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ಕನ್ನಡ ಸಿನಿಮಾ kannada movies ಮಾದೇಶ madesha ವಿಜಯ್ ಶರ್ಮಿಳಾ ಮಾಂಡ್ರೆ sharmila mandre vijay ಕರಿ ಚಿರತೆ kari chirate
Thursday, June 18, 2009, 11:41 Story first published: Thursday, June 18, 2009, 11:41 [IST]
Other articles published on Jun 18, 2009