For Quick Alerts
For Daily Alerts
Don't Miss!
- News Lok Sabha Election 2024: ಮತದಾನ ಮಾಡಿದವರಿಗೆ ಬೆಂಗಳೂರಿನ ಈ ಹೋಟೆಲ್ಗಳಲ್ಲಿ ಊಚಿತ ಊಟ & ತಿಂಡಿ-ಮಾಹಿತಿ
- Automobiles XUV300: ಮಹೀಂದ್ರಾ ಎಕ್ಸ್ಯುವಿ300 ಕಾರನ್ನು ನಿಮ್ಮ ಮನೆಗೆ ತರಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- Finance ಲೋಕಸಭಾ ಚುನಾವಣೆ 2024: ಟಾಪ್ 10 ಶ್ರೀಮಂತ ಅಭ್ಯರ್ಥಿಗಳು ಇವರು
- Technology OnePlus: ಒನ್ಪ್ಲಸ್ ವಾಚ್ 2 ನಾರ್ಡಿಕ್ ಬ್ಲೂ ಆವೃತ್ತಿ ಲಾಂಚ್! ಬೆಲೆ ಎಷ್ಟು?
- Sports IPL 2024: ಮತ್ತೊಂದು ರೋಚಕ ಪಂದ್ಯದಲ್ಲಿ SRH vs RCB ಕದನ; ಪಂದ್ಯದ ವಿವರ, ಸಂಭಾವ್ಯ ಆಡುವ 11ರ ಬಳಗ
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಣ್ಣಾವ್ರು ನಡೆದರು, ಸ್ನಾನ ಮಾಡಿದರು
News
-Staff
By Staff
|
ಕಳೆದ ವಾರ ಪೃಷ್ಠದ ಕೆಳಭಾಗದ ‘ಚಪ್ಪೆ ಬದಲಾವಣೆ’ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ವರನಟ ಡಾ.ರಾಜ್ಕುಮಾರ್ ಅವರನ್ನು ತೀವ್ರ ನಿಗಾ ಘಟಕದಿಂದ ಆಸ್ಪತ್ರೆಯ ವಿಐಪಿ ಕೋಣೆಗೆ ವರ್ಗಾಯಿಸಲಾಗಿದೆ.
ಸೋಮವಾರ (ಮಾ.17) ಸುಮಾರು 100 ಮೀಟರ್ಗಳಷ್ಟು ದೂರ ನಡೆದ ಅವರು ಬಲು ಬೇಗ ಚೇತರಿಸಿಕೊಳ್ಳುತ್ತಿದ್ದಾರೆ. ಸೋಮವಾರ ಅವರು ನಿರಾಯಾಸವಾಗಿ ಸ್ನಾನವನ್ನೂ ಮಾಡಿದರು. ಬಹು ವರ್ಷಗಳ ಕಾಲ ಯೋಗ ಮಾಡಿರುವುದರಿಂದ ತೊಂದರೆಯಿಂದ ರಾಜ್ ಬಲುಬೇಗ ಗುಣಮುಖರಾಗಬಲ್ಲರು ಎಂದು ಚೆನ್ನೈನ ಎಂಐಓಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಪ್ರೊ. ಪಿ.ವಿ.ಎ.ಮೋಹನ್ದಾಸ್ ಹೇಳಿದರು.
ಮಾರ್ಚ್ 19 ಅಥವಾ 20ನೇ ತಾರೀಕು ಅವರ ಬಲಗಾಲಿನ ಮಂಡಿ ಶಸ್ತ್ರಚಿಕಿತ್ಸೆ ಮಾಡಲಾಗುತ್ತದೆ. ಅದಾದ 10 ದಿನಗಳ ನಂತರ ಅಣ್ಣಾವ್ರು ಡಿಸ್ಚಾರ್ಜ್ ಆಗಿ, ಬೆಂಗಳೂರಿನ ಸದಾಶಿವನಗರದ ನಿವಾಸಕ್ಕೆ ಮರಳಲಿದ್ದಾರೆ.
(ಇನ್ಫೋ ವಾರ್ತೆ)
Post
your
views
ಇದನ್ನೂ ಓದಿ-
ವರನಟ ರಾಜ್ಗೆ ಯಶಸ್ವಿ ಶಸ್ತ್ರ ಚಿಕಿತ್ಸೆ
ಮುಖಪುಟ / ಸ್ಯಾಂಡಲ್ವುಡ್
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Story first published: Tuesday, March 18, 2003, 5:30 [IST]
Other articles published on Mar 18, 2003