For Quick Alerts
For Daily Alerts
Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
‘ಬೆಳದಿಂಗಳ ಬಾಲೆ’ ನಿರ್ಮಾಪಕ ಮುರಳಿ ನಿಧನ
News
oi-Staff
By Super
|
ಬೆಂಗಳೂರು : ಸುನಿಲ್ಕುಮಾರ್ ದೇಸಾಯಿ ನಿರ್ದೇಶನದ ಯಶಸ್ವಿ ಚಿತ್ರ 'ಬೆಳದಿಂಗಳ ಬಾಲೆ" ನಿರ್ಮಾಪಕರಲ್ಲೊಬ್ಬರಾದ ಮುರಳಿ ಭಾನುವಾರ (ನ.17) ನಸುಕಿನಲ್ಲಿ ನಿಧನರಾದರು. ಅವರಿಗೆ 45 ವರ್ಷ ವಯಸ್ಸಾಗಿತ್ತು.
ಕೆ.ಆರ್.ರಸ್ತೆಯ ತಮ್ಮ ಮನೆಯ ಮಹಡಿ ಮೇಲಿನಿಂದ ಆಯತಪ್ಪಿ ಕೆಳಗೆ ಬಿದ್ದ ಮುರಳಿ ಸಾವನ್ನಪ್ಪಿದರು. ತಮ್ಮ ಕೋಣೆಯಲ್ಲಿ ಜರ್ದಾ ಅಗಿಯುತ್ತ ಬರೆಯುತ್ತಿದ್ದ ಮುರಳಿ, ಎಂಜಲು ಉಗಿಯಲೆಂದು ಹೊರಬಂದವರು ಆಯತಪ್ಪಿ ಇಪ್ಪತ್ತೆೈದು ಅಡಿ ಎತ್ತರದಿಂದ ಕೆಳಗೆ ಬಿದ್ದಿದ್ದಾರೆ. ನಡುರಾತ್ರಿಯಲ್ಲಿ ಸಂಭವಿಸಿದ ಈ ದುರ್ಘಟನೆ ಮನೆಯವರ ಘಟನೆಗೆ ಬಂದದ್ದು ಭಾನುವಾರ ಬೆಳಕು ಹರಿದ ಮೇಲೆಯೇ.ಪತ್ನಿ ಹಾಗೂ ಓರ್ವ ಪುತ್ರನನ್ನು ಅವರು ಅಗಲಿದ್ದಾರೆ.
ಸುನಿಲ್ಕುಮಾಲ್ ದೇಸಾಯಿ ಅವರ ಹೊಸಚಿತ್ರ 'ಮರ್ಮ"ದ ಸಂತೋಷಕೂಟದಲ್ಲಿ ಶನಿವಾರ ರಾತ್ರಿ ಭಾಗವಹಿಸಿದ್ದ ಮುರಳಿ ಸುದ್ದಿಗಾರರೊಂದಿಗೆ ಮಾತನಾಡಿದ್ದರು.
ಚಾಮರಾಜಪೇಟೆ ರುದ್ರಭೂಮಿಯಲ್ಲಿ ನಡೆದ ಮುರಳಿ ಅವರ ಅಂತ್ಯ ಸಂಸ್ಕಾರದಲ್ಲಿ ದೇಸಾಯಿ ಸೇರಿದಂತೆ ಚಿತ್ರರಂಗದ ಅನೇಕ ಮಂದಿ ಭಾಗವಹಿಸಿದ್ದರು.(ಇನ್ಫೋ ವಾರ್ತೆ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Beladingala Bale Producer Murali is no more