Don't Miss!
- Lifestyle ಬಾಯಿ ರುಚಿಗೆ ಗರಿ ಗರಿ ನಿಪ್ಪಟ್ಟು..! ಮನೆಯಲ್ಲೇ ಮಾಡಿ ಟೆಸ್ಟಿ ತಿಂಡಿ
- Automobiles Kia: ಬ್ರೇಕ್ ಇಲ್ಲದ ಟ್ರಕ್ನಂತೆ ಮುನ್ನುಗ್ಗುತ್ತಿದೆ ಕಿಯಾ: ಈಗ ಸಣ್ಣ ಪಟ್ಟಣಗಳಲ್ಲೂ ಸಿಗಲಿದೆ!
- Sports RCB vs KKR: ಯಶ್ ಮೇಲೆ 'ದಯೆ' ತೋರುತ್ತಾರಾ ರಿಂಕು ಸಿಂಗ್?; ಜಿದ್ದು ತೀರಿಸಿಕೊಳ್ತಾರಾ ಆರ್ಸಿಬಿ ವೇಗಿ?
- Technology ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಡೀಪ್ಫೇಕ್ ದೊಡ್ಡ ಕಳವಳಕಾರಿ ಎಂದ ಮೋದಿ
- News ಚಿತ್ರದುರ್ಗದಲ್ಲಿ ಬಿಜೆಪಿಗೆ ಬಂಡಾಯದ ಬಿಸಿ: ಅಭ್ಯರ್ಥಿ ಬದಲಿಸದಿದ್ದರೆ ಪಕ್ಷೇತರ ಸ್ಪರ್ಧೆ, ಏ.3ಕ್ಕೆ ನಾಮಪತ್ರ ಸಲ್ಲಿಕೆ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಿತ್ರನಟಿ ಡಾ.ಲೀಲಾವತಿ ಚುನಾವಣಾ ಕಣಕ್ಕೆ
ಚುನಾವಣೆಗೆ ಸ್ಪರ್ಧಿಸುವ ಕುರಿತು ಲೀಲಾವತಿ ಅವರೊಂದಿಗೆ ಹಲವು ಸುತ್ತಿನ ಮಾತುಕತೆ ಸಹ ನಡೆದಿದೆ. ಚುನಾವಣೆಗೆ ಸ್ಪರ್ಧಿಸಲು ಅವರು ಬಹುತೇಕ ಒಪ್ಪಿಗೆ ನೀಡಿದ್ದಾರೆ. ತಾವು ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಪ್ರಸನ್ನ ಕುಮಾರ್ ಹೇಳಿದರು. ಅಂದಹಾಗೆ ಪ್ರಸನ್ನ ಕುಮಾರ್ ಅವರು ಹೊಟ್ಟೆಪಕ್ಷ ರಂಗಸ್ವಾಮಿ ಅವರ ಮಗ. ಚುನಾವಣೆಯಲ್ಲಿ ಸ್ಪರ್ಧಿಸುವ ಮೂಲಕ ಅಪ್ಪನ ಗಿನ್ನಿಸ್ ದಾಖಲೆಯನ್ನು ಮುರಿಯಬೇಕು ಎಂಬಛಲವನ್ನು ಪ್ರಸನ್ನ ಕುಮಾರ್ ಹೊಂದಿದ್ದಾರೆ.
ಲೀಲಾವತಿ ಅವರು ಹಲವಾರು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಂಡಿದ್ದು, ಇತ್ತೀಚೆಗೆ ನೆಲಮಂಗಲ ಬಳಿಯ ಸೋಲದೇವನಹಳ್ಳಿಯಲ್ಲಿ ಆಸ್ಪತ್ರೆಯನ್ನು ಕಟ್ಟಿಸಿದ್ದರು. ಎಂಟು ಬಾರಿ ರಾಜ್ಯ ಪ್ರಶಸ್ತಿಯನ್ನು ಪಡೆದಿದ್ದಾರೆ. ಪ್ರಸ್ತುತ ಅವರು ತಮ್ಮ ಮಗ ವಿನೋದ್ ರಾಜ್ ಅವರ 'ಯಾರದು' ನಿರ್ಮಾಣ ಕಾರ್ಯಗಳಲ್ಲಿ ತೊಡಗಿಕೊಂಡಿದ್ದಾರೆ.
(ದಟ್ಸ್ ಕನ್ನಡ ಚಿತ್ರವಾರ್ತೆ)
ಲೀಲಾವತಿ
ಮತ್ತು
ವಿನೋದ್
ರಾಜ್
ಕೊಲೆಗೆ
ಯತ್ನ
ಸದ್ದಿಲ್ಲದ
ಸಮಾಜ
ಸೇವಕಿ
ನಟಿ
ಲೀಲಾವತಿ
ಯಾರದು
ಚಿತ್ರದಲ್ಲಿ
ಮೇರಿಯಾಗಿ
ಲೀಲಾವತಿ
ವಿನೋದ್
ಮೇಲೆ
ಗುಂಡಿನ
ದಾಳಿ
ನಡೆದಿಲ್ಲ
:
ಬಿದರಿ