For Quick Alerts
For Daily Alerts
Don't Miss!
- News Karnataka Weather: ಮೈಸೂರು, ಬಾಗಲಕೋಟೆ ಸೇರಿ ಎಂಟು ಜಿಲ್ಲೆಗಳಿಗೆ ತಂಪಿನ ಸುದ್ದಿ ಕೊಟ್ಟ ಹವಾಮಾನ ಇಲಾಖೆ
- Finance Zero Shadow Day: ಬೆಂಗಳೂರಿನಲ್ಲಿ ಇಂದು ಪ್ರಕೃತಿಯ ಅಚ್ಚರಿ
- Technology ಇಂದು ವಿವೋ T3x 5G ಸ್ಮಾರ್ಟ್ಫೋನ್ ಫಸ್ಟ್ ಸೇಲ್; ಬೆಲೆ 13,499ರೂ.!
- Automobiles Triber: 7 ಜನ ಹೋಗಬಹುದಾದ ರೆನಾಲ್ಟ್ ಟ್ರೈಬರ್ ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- Lifestyle ಹೋಟೆಲ್ ರುಚಿಯ ಪನೀರ್ ಪೆಪ್ಪರ್ ಫ್ರೈ ಮನೆಯಲ್ಲೇ ಮಾಡಿ..! 10 ನಿಮಿಷದಲ್ಲಿ ರೆಡಿ..!
- Sports CSK vs LSG IPL 2024: ಐಪಿಎಲ್ನಲ್ಲಿ ಈ ದಾಖಲೆ ಮಾಡಿದ ಮೊದಲ ಸಿಎಸ್ಕೆ ನಾಯಕ ರುತುರಾಜ್ ಗಾಯಕ್ವಾಡ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸೆ.20ಕ್ಕೆ ನಟ ದರ್ಶನ್ ಪ್ರಕರಣದ ಅಂತಿಮ ತೀರ್ಪು
News
oi-Rajendra
By Rajendra
|
<ul
id="pagination-digg"><li
class="next"><a
href="/news/19-actor-darshan-fans-tonsured-heads-aid0052.html">Next
»</a></li></ul>
ನಟ ದರ್ಶನ್ ಜಾಮೀನು ಪ್ರಕರಣವನ್ನು ಕೈಗೆತ್ತಿಕೊಂಡ ಸೆಷನ್ಸ್ ನ್ಯಾಯಲಯ ತೀರ್ಪನ್ನು ಮಂಗಳವಾರಕ್ಕೆ (ಸೆ.20) ಕಾದಿರಿಸಿದೆ. ಸೋಮವಾರ(ಸೆ.19) ಬೆಳಗ್ಗೆ ವಿಚಾರಣೆ ಆರಂಭಿಸಿದ ನ್ಯಾಯಾಲಯ ವಿಚಾರಣೆಯನ್ನು ಮಧ್ಯಾಹ್ನಕ್ಕೆ ಮುಂದೂಡಿತ್ತು.
ನಟ ದರ್ಶನ್ ಪರ ವಕೀಲ ವೆಂಕಟರೆಡ್ಡಿ ಅವರು ಪತ್ನಿ ಮೇಲೆ ಅನುಕಂಪ ನೀಡಿ ಜಾಮೀನು ನೀಡುವಂತೆ ಮನವಿ ಮಾಡಿದರು. ಇದಕ್ಕೆ ಸರ್ಕಾರಿ ಅಭಿಯೋಜಕರು ಆಕ್ಷೇಪಣೆ ಸಲ್ಲಿಸಿದರು. ದರ್ಶನ್ ತೆರೆಯ ಮೇಲೆ ಒಬ್ಬ ಜನಪ್ರಿಯ ನಟ. ಚಿತ್ರಗಳಲ್ಲಿ ಹೆಣ್ಣಿನ ಪರ ಹೋರಾಡುತ್ತಾರೆ. ಆದರೆ ನಿಜ ಜೀವನದಲ್ಲಿ ದರ್ಶನ್ ಭಿನ್ನ ಎಂದು ವಾದಿಸಿದರು.
ಪತ್ನಿ ವಿಜಯಲಕ್ಷ್ಮಿಗೆ ಸಿಗರೇಟ್ನಿಂದ ಸುಡಲಾಗಿದೆ. ಪತ್ನಿ ಮೇಲೆ ಹಲ್ಲೆ ಮಾಡಿದ್ದು ಅಮಾನವೀಯ. ದರ್ಶನ್ ಅವರ ಈ ಅಮಾನವೀಯ ವರ್ತನೆಯನ್ನು ಕ್ಷಮಿಸಬಾರದು. ಅವರಿಗೆ ಜಾಮೀನು ಕೊಟ್ಟರೆ ಸಮಾಜಕ್ಕೆ ಕೆಟ್ಟ ಸಂದೇಶ ರವಾನೆಯಾಗುತ್ತದೆ ಎಂದು ವಾದಿಸಿದರು. ವಾದ ವಿವಾದಗಳನ್ನು ಆಲಿಸಿರುವ ನ್ಯಾಯಾಧೀಶರು ಅಂತಿಮ ತೀರ್ಪನ್ನು ಮಂಗಳವಾರಕ್ಕೆ ಕಾದಿರಿಸಿದ್ದಾರೆ.
<ul
id="pagination-digg"><li
class="next"><a
href="/news/19-actor-darshan-fans-tonsured-heads-aid0052.html">Next
»</a></li></ul>
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ದರ್ಶನ್ ಜಾಮೀನು ನಿಖಿತಾ ಅಪರಾಧ ತುಮಕೂರು ಚಾಲೆಂಜಿಂಗ್ ಸ್ಟಾರ್ darshan nikhita crime challenging star tumkur
English summary
The Session court on Monday (Sept 19) reserved its order on the bail application of Kannada actor Darshan Toogudeepa for Tuesday (Sept 20) in cases filed by his wife Vijayalakshmi.
Story first published: Monday, September 19, 2011, 17:34 [IST]
Other articles published on Sep 19, 2011