Don't Miss!
- Lifestyle ಹೊಟ್ಟೆಯೇ ಇಲ್ಲದೆ ಬದುಕಿದ್ದ ನತಾಶಾ ದಿಡ್ಡಿ ನಿಧನ...! ಈಕೆ ಯಾರು ಗೊತ್ತಾ?
- Finance ಸುಗಮ, ಸುರಕ್ಷಿತ ಸಂಚಾರಕ್ಕಾಗಿ ವಿಶೇಷ ಅಭಿಯಾನ ಆರಂಭಿಸಿದ ಬೆಂಗಳೂರು ಸಂಚಾರಿ ಪೊಲೀಸ್
- News ಮಗಳ ಹತ್ಯೆ ಬಗ್ಗೆ ತಂದೆ ನಿರಂಜನ್ ಹಿರೇಮಠ ಪ್ರತಿಕ್ರಿಯೆ: ಒಂದು ಟ್ವೀಟ್ಗೆ ಸಿಎಂ ಜವಾಬ್ದಾರಿ ಮುಗಿಯಿತೇ?: ಮಾಜಿ ಸಿಎಂ
- Automobiles ಹಲವು ಆಯ್ಕೆಗಳಲ್ಲಿ ಸಿಗಲಿದೆ 5 ಡೋರ್ ಥಾರ್: ಸುದ್ದಿ ತಿಳಿದು ನಿಟ್ಟುಸಿರು ಬಿಟ್ಟ ಮಹೀಂದ್ರಾ ಫ್ಯಾನ್ಸ್!
- Sports ಟಿ20 ವಿಶ್ವಕಪ್ 2024: ಟೀಮ್ ಇಂಡಿಯಾಗೆ ದೊಡ್ಡ ಚಿಂತೆಯಾದ ಈ ಆರಂಭಿಕನ ಫಾರ್ಮ್
- Technology iPhone: ಐಫೋನ್ 16 ಸರಣಿಯ ಕ್ಯಾಮೆರಾ ಫೀಚರ್ಸ್ ಲೀಕ್! ಏನೆಲ್ಲಾ ವಿಶೇಷತೆ ಇವೆ?..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದರ್ಶನ್ ಸಾರಥಿಗೆ ಶೀಘ್ರದಲ್ಲೆ ಬಿಡುಗಡೆ ಭಾಗ್ಯ
ಸುದೀರ್ಘ ಸಮಯದಿಂದ ಸಾರಥಿ ಚಿತ್ರದ ಚಿತ್ರೀಕರಣ ನಡೆಯುತ್ತಲೇ ಇತ್ತು. ಕಡೆಗೂ ಈ ಚಿತ್ರಕ್ಕೆ ಬಿಡುಗಡೆ ಭಾಗ್ಯ ಸಿಕ್ಕಿದೆ. ಕೆ.ವಿ.ಸತ್ಯಪ್ರಕಾಶ್ ಅವರು ನಿರ್ಮಿಸುತ್ತಿರುವ 'ಸಾರಥಿ' ಚಿತ್ರದ ಪ್ರಥಮಪ್ರತಿ ಸಿದ್ದವಾಗಿದೆ. ಚಿತ್ರ ಸದ್ಯದಲ್ಲೇ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.
ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಸೀಡಿಗಳು ಕೇಳುಗರಿಗೆ ಮೆಚ್ಚುಗೆಯಾಗಿದೆ ಎಂದು ನಿರ್ಮಾಪಕರು ತಿಳಿಸಿದ್ದಾರೆ. ಸ್ವದೇಶ ಹಾಗೂ ವಿದೇಶಗಳಲ್ಲಿ 'ಸಾರಥಿ' ಚಿತ್ರದ ಚಿತ್ರೀಕರಣ ನಡೆದಿದೆ. ಆರ್ಟ್ಸ್ ಲಾಂಛನದಲ್ಲಿ ಕೆ.ಸಿ.ಎನ್ ಚಂದ್ರಶೇಖರ್ ಅವರು ನಿರ್ಮಿಸುತ್ತಿರುವ 'ಸಾರಥಿ ಚಿತ್ರದ ಚಿತ್ರೀಕರಣ ಭರದಿಂದ ಸಾಗಿದೆ.
ದಿನಕರ್ತೂಗುದೀಪ ಚಿತ್ರಕಥೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ವಿ.ಹರಿಕೃಷ್ಣರ ಸಂಗೀತವಿದೆ. ಕೆ.ಕೃಷ್ಣಕುಮಾರ್ ಛಾಯಾಗ್ರಹಣ, ರವಿವರ್ಮ, ಪಳನಿರಾಜ್ ಸಾಹಸ, ಮದನ್ ಹರಿಣಿ, ಹರ್ಷ ಹಾಗೂ ರಾಮು ನೃತ್ಯ, ದಿನಕರ್ ತೂಗುದೀಪ ಮತ್ತು ಚಿಂತನ್ ಕಥೆ ಹಾಗೂ ಮೂರ್ತಿ ಅವರ ನಿರ್ಮಾಣ ನಿರ್ವಹಣೆಯಿರುದೆ. ಚಿತ್ರದ ತಾರಾಬಳಗದಲ್ಲಿ ದರ್ಶನ್, ದೀಪು, ರಂಗಾಯಣರಘು, ಲೋಹಿತಾಶ್ವ, ಅಜಯ್, ಬುಲೆಟ್ ಪ್ರಕಾಶ್, ಸಿತಾರ, ಶರತ್ಕುಮಾರ್, ಶರತ್ ಲೋಹಿತಾಶ್ವ, ಮುನಿ, ಕೋಟೆ ಪ್ರಭಾಕರ್ ಮುಂತಾದವರಿದ್ದಾರೆ. (ದಟ್ಸ್ಕನ್ನಡ ಸಿನಿವಾರ್ತೆ)