Don't Miss!
- Sports IPL 2024: RCB ವಿರುದ್ಧ ಪಂದ್ಯಕ್ಕೆ KKRನ ಆಡುವ 11ರ ಬಳಗ ಮರೆತ ಶ್ರೇಯಸ್ ಅಯ್ಯರ್
- News 7th pay commission: ತುಟ್ಟಿ ಭತ್ಯೆ, ನಗರ ಪರಿಹಾರ ಭತ್ಯೆ, ಸೇವಾ ಭತ್ಯೆ ಸೇರಿದಂತೆ ಭತ್ಯೆಗಳ ಸಂಪೂರ್ಣ ವಿವರ
- Lifestyle ಏಪ್ರಿಲ್ 1ರಿಂದ 800 ಔಷಧಗಳು ದುಬಾರಿ..! ಎಷ್ಟು ಬೆಲೆ ಹೆಚ್ಚಳ.?
- Automobiles ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಬಹುನಿರೀಕ್ಷಿತ ಹೊಸ ಸ್ಕೋಡಾ ಸೂಪರ್ಬ್ ಕಾರು
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಜಕುಮಾರ್ ಆಗಲು ಸುವರ್ಣಾವಕಾಶ
ಜಂಬೂಸವಾರಿ ಮಾದರಿಯಲ್ಲಿ ನಡೆಯುವ ಅಮೃತ ಮಹೋತ್ಸವದ ಮೆರವಣಿಗೆಯಲ್ಲಿ ಒಕ್ಕೂಟದ ವತಿಯಿಂದ ಎಪ್ಪತ್ತೈದು ರಾಜಕುಮಾರರು ಭಾಗವಹಿಸಲಿದ್ದಾರೆ. ವರನಟ ರಾಜ್ಕುಮಾರ್ ಅವರನ್ನು ನೆನಪಿಸುವ ಇವರು, ರಾಜ್ ನಟನೆಯ ಎಪ್ಪತ್ತೈದು ಸಿನಿಮಾಗಳ ವೇಷಗಳನ್ನು ಧರಿಸಿರುತ್ತಾರೆ! ಅದು, ರಾಜ ಸಂಭ್ರಮ!
ಕನ್ನಡ ಸಿನಿಮಾ ಹಾಗೂ ಕನ್ನಡ ನುಡಿಯ ಪ್ರೇರಕ ಶಕ್ತಿಯಾಗಿದ್ದ ರಾಜ್ ಅವರನ್ನು ಅಮೃತ ಮಹೋತ್ಸವದ ಸಂದರ್ಭದಲ್ಲಿ ಅರ್ಥಪೂರ್ಣವಾಗಿ ಸ್ಮರಿಸಿಕೊಳ್ಳುವುದು ಒಕ್ಕೂಟದ ಉದ್ದೇಶ. ಹಾಂ, ಈ ರಾಜ ಹಬ್ಬದಲ್ಲಿ ನೀವೂ ಭಾಗವಹಿಸಬಹುದು. ಷರತ್ತು ಇಷ್ಟೇ, ಆಕರ್ಷಕ ಮೈಕಟ್ಟು ನಿಮ್ಮದಾಗಿರಬೇಕು.
ರಾಜಕುಮಾರರ ಆಯ್ಕೆಯ ಪ್ರಕ್ರಿಯೆ ಇದೇ ಭಾನುವಾರ (ಫೆ.22) ನಡೆಯಲಿದೆ. ಬೆಳಗ್ಗೆ 11ರಿಂದ ಮುಖಾಮುಖಿ. ಆಸಕ್ತರು ಸಂಪರ್ಕಿಸಬಹುದಾದ ವಿಳಾಸ: ಕರ್ನಾಟಕ ಚಲನಚಿತ್ರ ಕಾರ್ಮಿಕರ ಕಲಾವಿದರ ತಂತ್ರಜ್ಞರ ಒಕ್ಕೂಟ, 1/1, 2ನೇ ಮುಖ್ಯರಸ್ತೆ, ಗಾಂಧಿನಗರ, ಬೆಂಗಳೂರು- 560 009. ಫೋನ್: 94488 08363.
(ದಟ್ಸ್ ಕನ್ನಡ ಚಿತ್ರವಾರ್ತೆ)
ರವಿಚಂದ್ರನ್
ಗರಡಿಯಲ್ಲಿ
ಸುಂದರ
ಸುಂದರಿಯರು!
ಎಪ್ಪತ್ತೈದರ
ಯೌವನದಲ್ಲಿ
ಕನ್ನಡ
ಚಿತ್ರರಂಗ
ಕನ್ನಡ
ಸಿನಿಮಾ
75ಕ್ಕೆ
75ಪುಸ್ತಕ:
ಜಯಮಾಲಾ