ವಿಷ್ಣುವರ್ಧನ್ ಪ್ರಶ್ನೆಗೆ ಜಯಮಾಲಾ ನೇರ ಉತ್ತರ

ಈ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಜಯಮಾಲಾ , ವಿಷ್ಣುವರ್ಧನ್ ಅವರು ಕ್ಲಿಪ್ಪಿಂಗ್ ಗಳನ್ನು ಸರಿಯಾಗಿ ನೋಡಿಲ್ಲ. ಅಮೃತ ಮಹೋತ್ಸವದ ಮೊದಲ ದಿನ ಪ್ರದರ್ಶಿಸಿದ ಕ್ಲಿಪ್ಪಿಂಗ್ ಗಳಲ್ಲಿ ನಮ್ಮನ್ನು ಅಗಲಿದ ಕನ್ನಡದ ಎಲ್ಲ ಮಾಹಾನ್ ಕಲಾವಿದರನ್ನು ಸ್ಮರಿಸಿಕೊಳ್ಳಲಾಯಿತು. ಅದರಲ್ಲಿ ಟೈಗರ್ ಪ್ರಭಾಕರ್ ಸಹ ಇದ್ದರು. ಸ್ವತಃ ನಾನೇ ನೋಡಿದ್ದೇನೆ ಎಂದು ಉತ್ತರಿಸಿದ್ದಾರೆ.
ಎರಡನೆಯ ಪ್ರಮುಖ ವಿಷಯವೆಂದರೆ, ಜಯಮಾಲಾ ರಾಜಕೀಯ ಪ್ರವೇಶ. ಈ ಕುರಿತು ಪ್ರತಿಕ್ರಿಯಿಸಿರುವ ಅವರು, ನಾನು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಬಂದಿರುವ ಸುದ್ದಿ ಸುಳ್ಳು ಎಂದು ಸ್ಪಷ್ಟಪಡಿಸಿದ್ದಾರೆ. ನಾನು ಚುನಾವಣೆಗೆ ಸ್ಪರ್ಧಿಸುತ್ತಿಲ್ಲ, ಕೆಎಫ್ ಸಿಸಿ ಅಧ್ಯಕ್ಷೆಯಾಗಿ ಮುಂದುವರಿಯುವುದಾಗಿ ತಿಳಿಸಿದ್ದಾರೆ.
(ದಟ್ಸ್ ಕನ್ನಡ ಚಿತ್ರವಾರ್ತೆ)
ಅಂಬಿ ಮತ್ತು ಜಯಮಾಲಾ ಚುನಾವಣೆಗೆ ಸ್ಪರ್ಧೆ?
ದರ್ಶನ್ ಗೆ ನಾನೇನು ಅನ್ಯಾಯ ಮಾಡಿದ್ದೇನೆ?
ಕೆಎಫ್ ಸಿಸಿ ನಿರ್ಲಕ್ಷ್ಯ ಧೋರಣೆಗೆ ದರ್ಶನ್ ಬೇಸರ
ಕನ್ನಡ ಸಿನಿಮಾ 75ಕ್ಕೆ 75ಪುಸ್ತಕ: ಜಯಮಾಲಾ
ಅಮೃತ ಪುಸ್ತಕ ಪಟ್ಟಿಯಲ್ಲಿ ಯಾರ್ಯಾರಿಗೆ ಸ್ಥಾನ?


Click it and Unblock the Notifications











