Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿಷ್ಣುವರ್ಧನ್ ಪ್ರಶ್ನೆಗೆ ಜಯಮಾಲಾ ನೇರ ಉತ್ತರ
ಈ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಜಯಮಾಲಾ , ವಿಷ್ಣುವರ್ಧನ್ ಅವರು ಕ್ಲಿಪ್ಪಿಂಗ್ ಗಳನ್ನು ಸರಿಯಾಗಿ ನೋಡಿಲ್ಲ. ಅಮೃತ ಮಹೋತ್ಸವದ ಮೊದಲ ದಿನ ಪ್ರದರ್ಶಿಸಿದ ಕ್ಲಿಪ್ಪಿಂಗ್ ಗಳಲ್ಲಿ ನಮ್ಮನ್ನು ಅಗಲಿದ ಕನ್ನಡದ ಎಲ್ಲ ಮಾಹಾನ್ ಕಲಾವಿದರನ್ನು ಸ್ಮರಿಸಿಕೊಳ್ಳಲಾಯಿತು. ಅದರಲ್ಲಿ ಟೈಗರ್ ಪ್ರಭಾಕರ್ ಸಹ ಇದ್ದರು. ಸ್ವತಃ ನಾನೇ ನೋಡಿದ್ದೇನೆ ಎಂದು ಉತ್ತರಿಸಿದ್ದಾರೆ.
ಎರಡನೆಯ ಪ್ರಮುಖ ವಿಷಯವೆಂದರೆ, ಜಯಮಾಲಾ ರಾಜಕೀಯ ಪ್ರವೇಶ. ಈ ಕುರಿತು ಪ್ರತಿಕ್ರಿಯಿಸಿರುವ ಅವರು, ನಾನು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಬಂದಿರುವ ಸುದ್ದಿ ಸುಳ್ಳು ಎಂದು ಸ್ಪಷ್ಟಪಡಿಸಿದ್ದಾರೆ. ನಾನು ಚುನಾವಣೆಗೆ ಸ್ಪರ್ಧಿಸುತ್ತಿಲ್ಲ, ಕೆಎಫ್ ಸಿಸಿ ಅಧ್ಯಕ್ಷೆಯಾಗಿ ಮುಂದುವರಿಯುವುದಾಗಿ ತಿಳಿಸಿದ್ದಾರೆ.
(ದಟ್ಸ್ ಕನ್ನಡ ಚಿತ್ರವಾರ್ತೆ)
ಅಂಬಿ
ಮತ್ತು
ಜಯಮಾಲಾ
ಚುನಾವಣೆಗೆ
ಸ್ಪರ್ಧೆ?
ದರ್ಶನ್
ಗೆ
ನಾನೇನು
ಅನ್ಯಾಯ
ಮಾಡಿದ್ದೇನೆ?
ಕೆಎಫ್
ಸಿಸಿ
ನಿರ್ಲಕ್ಷ್ಯ
ಧೋರಣೆಗೆ
ದರ್ಶನ್
ಬೇಸರ
ಕನ್ನಡ
ಸಿನಿಮಾ
75ಕ್ಕೆ
75ಪುಸ್ತಕ:
ಜಯಮಾಲಾ
ಅಮೃತ
ಪುಸ್ತಕ
ಪಟ್ಟಿಯಲ್ಲಿ
ಯಾರ್ಯಾರಿಗೆ
ಸ್ಥಾನ?