For Quick Alerts
For Daily Alerts
Just In
- 5 hrs ago
ಹರ ಜಾತ್ರೆಯಲ್ಲಿ ಪುನೀತ್ ರಾಜ್ ಕುಮಾರ್; ಅಪ್ಪು ಹಾಡು ಕೇಳಿ ಸಂಭ್ರಮಿಸಿದ ಅಭಿಮಾನಿಗಳು
- 5 hrs ago
Bigg Boss Tamil 4: ಅತಿ ಹೆಚ್ಚು ಸಂಭಾವನೆ ಪಡೆದ ಸ್ಪರ್ಧಿಯೇ ವಿಜೇತ!
- 6 hrs ago
ಫೋಟೋಗಳು: ರಮೇಶ್ ಅರವಿಂದ್ ಮಗಳ ಮದುವೆ ಆರತಕ್ಷತೆಯಲ್ಲಿ ಸಿನಿ ತಾರೆಯರು; ಯಶ್, ಸುದೀಪ್ ಸಖತ್ ಡ್ಯಾನ್ಸ್
- 8 hrs ago
ಶಿವಮೊಗ್ಗದಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್: 'ಬೆಸ್ಟ್ ವೀಕೆಂಡ್ ಎವರ್' ಎಂದ ನಟಿ
Don't Miss!
- Finance
Flipkart Big Saving Days: ಆಪಲ್, ಸ್ಯಾಮ್ಸಂಗ್ ಸೇರಿ ಹಲವು ಬ್ರ್ಯಾಂಡ್ ಗಳ ಆಫರ್
- News
ರೈತರು 2024ರವರೆಗೂ ಪ್ರತಿಭಟನೆ ನಡೆಸಲು ಸಿದ್ಧರಿದ್ದಾರೆ:ಭಾರತೀಯ ಕಿಸಾನ್ ಯೂನಿಯನ್
- Sports
ಐಎಸ್ಎಲ್: ಜೆಮ್ಷೆಡ್ಪುರಕ್ಕೆ ಆಘಾತ ನೀಡಿದ ನಾರ್ಥ್ಈಸ್ಟ್
- Automobiles
ಅನಾವರಣವಾಯ್ತು 2021ರ ಎಪ್ರಿಲಿಯಾ ಆರ್ಎಸ್ವಿ4 ಬೈಕುಗಳು
- Lifestyle
ಸಂಜೆ ಸ್ನ್ಯಾಕ್ಸ್ ಗೆ ಹೇಳಿಮಾಡಿಸಿದ್ದು ಈ ತಡ್ಕಾ ಮಸಾಲೆ ಮ್ಯಾಗಿ
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಚಾಪ್ಲಿನ್ ಪ್ರತಿಮೆಗೆ ಅಡ್ಡಿ; ಕಲಾವಿದರ ಪ್ರತಿಭಟನೆ
News
oi-Staff
By Staff
|
ಚಾರ್ಲಿ ಚಾಪ್ಲಿನ್ನ ವಿಗ್ರಹ ನಿರ್ಮಾಣ ಮಾಡಹೊರಟ ಚಿತ್ರತಂಡದವರನ್ನು ಮತ್ತು ಸ್ವತಃ ಚಾಪ್ಲಿನ್ನಂತಹ ಮಹಾನ್ ಕಲಾವಿದನನ್ನು ಮತೀಯವಾದಿಗಳು ಅತ್ಯಂತ ಕೆಟ್ಟದಾಗಿ ನಡೆಸಿಕೊಂಡಿದ್ದರು. ಈ ಘಟನೆಯನ್ನು ಕರ್ನಾಟಕ ಸಾಹಿತಿ, ಕಲಾವಿದರ ಒಕ್ಕೂಟ ತೀವ್ರವಾಗಿ ಖಂಡಿಸಿದೆ. ಕಲಾವಿದನಿಗೆ ಯಾವುದೇ ಜಾತಿ, ಮತ, ಭಾಷೆ, ದೇಶದ ಎಲ್ಲೆಗಳಿಲ್ಲ. ಈ ಘಟನೆಯನ್ನು ಖಂಡಿಸಿ, ಪ್ರತಿಭಟಿಸುತ್ತಿರುವುದಾಗಿ ಒಕ್ಕೂಟ ಪ್ರಕಟಣೆಯಲ್ಲಿ ತಿಳಿಸಿದೆ.
ಮಾರ್ಚ್ 20, ಶುಕ್ರವಾರ, ಸಂಜೆ 4.30ಗಂಟೆಯಿಂದ ಬೆಂಗಳೂರಿನ ಮಹಾತ್ಮ ಗಾಂಧಿ ರಸ್ತೆಯಲ್ಲಿರುವ ಗಾಂಧೀಜಿಯವರ ಪ್ರತಿಮೆಯ ಎದುರು ಪ್ರತಿಭಟನಾ ಸಭೆ ನಡೆಯಲಿದೆ. ನಾಡಿನ ಪ್ರತಿಷ್ಠಿತ ಸಾಹಿತಿಗಳು, ಕಲಾವಿದರು ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ಪ್ರತಿಭಟನೆಯಲ್ಲಿ ಪಾಲ್ಗೊಂಡವರ ಪ್ರತಿನಿಧಿಗಳು ರಾಜ್ಯಪಾಲರನ್ನು ಭೇಟಿಯಾಗಿ ಮನವಿಯೊಂದನ್ನು ನೀಡಲಿದ್ದಾರೆ.
ಚಾರ್ಲಿ ಚಾಪ್ಲಿನ್ ಪ್ರತಿಮೆಯನ್ನು ಒತ್ತಿನೆಣೆ ಕಡಲ ತೀರದಲ್ಲಿ ನಿರ್ಮಿಸಲು 'ಹೌಸ್ ಫುಲ್' ಚಿತ್ರ ನಿರ್ಮಾಪಕರಿಗೆ ರಾಜ್ಯ ಸರ್ಕಾರ ಈಗಾಗಲೇ ಒಪ್ಪಿಗೆ ನೀಡಿದೆ. ಆದರೆ ಮತೀಯವಾದಿಗಳ ಬೆದರಿಕೆಯ ಹಿನ್ನೆಲೆಯಲ್ಲಿ ಚಾಪ್ಲಿನ್ ಪ್ರತಿಮೆಯನ್ನು(67 ಅಡಿ ಎತ್ತರ) ಭಟ್ಕಳ ಅಥವಾ ಕಾರವಾರ ತೀರದಲ್ಲಿ ನಿರ್ಮಿಸುವುದಾಗಿ ನಿರ್ಮಾಪಕ ಹೇಮಂತ್ ಹೆಗಡೆ ತಿಳಿಸಿದ್ದಾರೆ.
(ದಟ್ಸ್ ಕನ್ನಡ ಚಿತ್ರವಾರ್ತೆ)
ಹೇಮಂತ್ ಹೆಗಡೆ ಚಿತ್ರದಲ್ಲಿ ಚಾರ್ಲಿಚಾಪ್ಲಿನ್!
ಒತ್ತಿನೆಣಿಯಲ್ಲಿ ಚಾಪ್ಲಿನ್ ಪ್ರತಿಮೆ ನಿರ್ಮಾಣಕ್ಕೆ ಅಡ್ಡಿ
ಗೋಲ್ಡನ್ ಸ್ಟಾರ್ ಗಣೇಶ್; ಚಾಪ್ಲಿನ್ ಆದಾಗ
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Comments
Read more about: ಕನ್ನಡ ಸಿನಿಮಾ kannada movies ಉಡುಪಿ udupi ಹೌಸ್ ಫುಲ್ ಚಾರ್ಲಿ ಚಾಪ್ಲಿನ್ houseful ಹಿಂದೂ ಜಾಗರಣ ವೇದಿಕೆ hindu jagarna vedike hemant hegde ಹೇಮಂತ್ ಹೆಗ್ಡೆ charlie chaplain
Story first published: Thursday, March 19, 2009, 11:32 [IST]
Other articles published on Mar 19, 2009