For Quick Alerts
For Daily Alerts
Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಾಪ್ಲಿನ್ ಪ್ರತಿಮೆಗೆ ಅಡ್ಡಿ; ಕಲಾವಿದರ ಪ್ರತಿಭಟನೆ
News
oi-Staff
By Staff
|
ಮಾರ್ಚ್ 20, ಶುಕ್ರವಾರ, ಸಂಜೆ 4.30ಗಂಟೆಯಿಂದ ಬೆಂಗಳೂರಿನ ಮಹಾತ್ಮ ಗಾಂಧಿ ರಸ್ತೆಯಲ್ಲಿರುವ ಗಾಂಧೀಜಿಯವರ ಪ್ರತಿಮೆಯ ಎದುರು ಪ್ರತಿಭಟನಾ ಸಭೆ ನಡೆಯಲಿದೆ. ನಾಡಿನ ಪ್ರತಿಷ್ಠಿತ ಸಾಹಿತಿಗಳು, ಕಲಾವಿದರು ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ಪ್ರತಿಭಟನೆಯಲ್ಲಿ ಪಾಲ್ಗೊಂಡವರ ಪ್ರತಿನಿಧಿಗಳು ರಾಜ್ಯಪಾಲರನ್ನು ಭೇಟಿಯಾಗಿ ಮನವಿಯೊಂದನ್ನು ನೀಡಲಿದ್ದಾರೆ.
ಚಾರ್ಲಿ ಚಾಪ್ಲಿನ್ ಪ್ರತಿಮೆಯನ್ನು ಒತ್ತಿನೆಣೆ ಕಡಲ ತೀರದಲ್ಲಿ ನಿರ್ಮಿಸಲು 'ಹೌಸ್ ಫುಲ್' ಚಿತ್ರ ನಿರ್ಮಾಪಕರಿಗೆ ರಾಜ್ಯ ಸರ್ಕಾರ ಈಗಾಗಲೇ ಒಪ್ಪಿಗೆ ನೀಡಿದೆ. ಆದರೆ ಮತೀಯವಾದಿಗಳ ಬೆದರಿಕೆಯ ಹಿನ್ನೆಲೆಯಲ್ಲಿ ಚಾಪ್ಲಿನ್ ಪ್ರತಿಮೆಯನ್ನು(67 ಅಡಿ ಎತ್ತರ) ಭಟ್ಕಳ ಅಥವಾ ಕಾರವಾರ ತೀರದಲ್ಲಿ ನಿರ್ಮಿಸುವುದಾಗಿ ನಿರ್ಮಾಪಕ ಹೇಮಂತ್ ಹೆಗಡೆ ತಿಳಿಸಿದ್ದಾರೆ.
(ದಟ್ಸ್ ಕನ್ನಡ ಚಿತ್ರವಾರ್ತೆ)
ಹೇಮಂತ್
ಹೆಗಡೆ
ಚಿತ್ರದಲ್ಲಿ
ಚಾರ್ಲಿಚಾಪ್ಲಿನ್!
ಒತ್ತಿನೆಣಿಯಲ್ಲಿ
ಚಾಪ್ಲಿನ್
ಪ್ರತಿಮೆ
ನಿರ್ಮಾಣಕ್ಕೆ
ಅಡ್ಡಿ
ಗೋಲ್ಡನ್
ಸ್ಟಾರ್
ಗಣೇಶ್;
ಚಾಪ್ಲಿನ್
ಆದಾಗ
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ಕನ್ನಡ ಸಿನಿಮಾ kannada movies ಉಡುಪಿ udupi ಹೌಸ್ ಫುಲ್ ಚಾರ್ಲಿ ಚಾಪ್ಲಿನ್ houseful ಹಿಂದೂ ಜಾಗರಣ ವೇದಿಕೆ hindu jagarna vedike hemant hegde ಹೇಮಂತ್ ಹೆಗ್ಡೆ charlie chaplain
Thursday, March 19, 2009, 11:32 Story first published: Thursday, March 19, 2009, 11:32 [IST]
Other articles published on Mar 19, 2009