For Quick Alerts
For Daily Alerts
Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕನ್ನಡಕ್ಕೆ ರೀಮೇಕ್ ಆಗಲಿದೆ ಮಲಯಾಳಂ ನೈವೇದ್ಯಂ
News
oi-Rajendra Chintamani
By Rajendra
|
ಪ್ರಶಸ್ತಿ ಪುರಸ್ಕೃತ ನಿರ್ದೇಶಕ ದಿವಂಗತ ಎ ಕೆ ಲೋಹಿತ್ ದಾಸ್ ಅವರ ಮಳೆಯಾಳಂ ಚಿತ್ರ ನೈವೇದ್ಯಂ ಕನ್ನಡಕ್ಕೆ ರೀಮೇಕ್ ಆಗುತ್ತಿದೆ. ಚಿತ್ರ ನಿರ್ಮಾಪಕ ಒಮರ್ ಶರೀಫ್ ಈ ವಿಷಯವನ್ನು ಪ್ರಕಟಿಸಿದ್ದು ಈ ಯಶಸ್ವಿ ಚಿತ್ರವನ್ನು ಕನ್ನಡಕ್ಕೆ ತರುತ್ತಿರುವುದಾಗಿ ತಿಳಿಸಿದ್ದಾರೆ.
ಚಿತ್ರದ ನಾಯಕನ ಪಾತ್ರಕ್ಕೆ ವಿಜಯ ರಾಘವೇಂದ್ರ ಅವರನ್ನು ಆಯ್ಕೆ ಮಾಡಲು ಚಿಂತನೆ ನಡೆದಿದೆ. ಮೂಲ ಚಿತ್ರದಲ್ಲಿ ವಿನೂ ಮೋಹನ್ ಪೋಷಿಸಿದ್ದ ಪಾತ್ರ ಅದಾಗಿತ್ತು. ನಾಯಕಿಯ ಆಯ್ಕೆ ಪ್ರಗತಿಯಲ್ಲಿದ್ದು ಹೊಸ ಮುಖಕ್ಕಾಗಿ ಹುಡುಕಾಟ ನಡೆದಿದೆ.
ಕನ್ನಡದಲ್ಲೂ ಇದೇ ಶೀರ್ಷಿಕೆಯನ್ನು ಉಳಿಸಿಕೊಂಡು ಮೂಲ ಕಥೆಗೆ ಧಕ್ಕೆಯಾಗದಂತೆ ಯಥಾವತ್ತಾಗಿ ಕನ್ನಡಕ್ಕೆ ತರಲಾಗುತ್ತದೆ ಎನ್ನುತ್ತವೆ ಮೂಲಗಳು. ಸಂಭಾಷಣೆಯ ಜವಾಬ್ದಾರಿಯನ್ನು ಬಿ ಎ ಮಧು ಅವರಿಗೆ ಒಪ್ಪಿಸಲಾಗಿದೆ. ಈ ಚಿತ್ರದಲ್ಲಿ ಹಾಡುಗಳೆ ಜೀವಾಳ. ಜಯಚಂದ್ರನ್ ಸಂಗೀತ ಸಂಯೋಜಿಸಿದ್ದ ಟ್ಯೂನ್ ಗಳನ್ನು ಯಥಾವತ್ತಾಗಿ ಬಳಸಿಕೊಳ್ಳುತ್ತಿದ್ದಾರೆ. ನವೆಂಬರ್ ತಿಂಗಳಲ್ಲಿ ಮೈಸೂರಿನಲ್ಲಿ ಚಿತ್ರ ಸೆಟ್ಟೇರಲಿದೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ವಿಜಯ ರಾಘವೇಂದ್ರ ರೀಮೇಕ್ ಮಲಯಾಳಂ nivedyam vijayaraghavendra remake film bhama a k lohithadas ನೈವೇದ್ಯ
Thursday, August 19, 2010, 18:02 Story first published: Thursday, August 19, 2010, 18:02 [IST]
Other articles published on Aug 19, 2010