For Quick Alerts
For Daily Alerts
Don't Miss!
- News 'ಚೆಂಬು' ಜಾಹೀರಾತಿನ ಮೂಲಕ ಮೋದಿ ಸರ್ಕಾರದ ವಿರುದ್ದ ನೇರ ದಾಳಿಗಿಳಿದ ಕಾಂಗ್ರೆಸ್
- Technology ಇಂದು ಮತ್ತೆ ಮೊಟೊರೊಲಾ ಎಡ್ಜ್ 50 ಪ್ರೊ ಫೋನಿನ ಸ್ಪೆಷಲ್ ಸೇಲ್!..ಡಿಸ್ಕೌಂಟ್ ಎಷ್ಟು?
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಸ್ತೆ ಅಪಘಾತದಲ್ಲಿ ಓಂ ಪ್ರಕಾಶ್ ಗೆ ಗಾಯ
News
oi-Rajendra Chintamani
By Rajendra
|
ರಸ್ತೆ ಅಪಘಾತದಲ್ಲಿ ನಟ, ನಿರ್ದೇಶಕ ಓಂ ಪ್ರಕಾಶ್ ರಾವ್ ಗಾಯಗೊಂಡ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ. ಓಂ ಪ್ರಕಾಶ್ ಪ್ರಕಾಣಿಸುತ್ತಿದ್ದ ಕಾರು ಹಾಗೂ ಬಸ್ ನಡುವೆ ಅಪಘಾತ ಸಂಭವಿಸಿದ್ದು ಬಸ್ ಪ್ರಯಾಣಿಕನೊಬ್ಬ ಸೇರಿದಂತೆ ಕಾರಿನ ಚಾಲಕ ಗಾಯಗೊಂಡಿದ್ದಾರೆ.
ಓಂ ಪ್ರಕಾಶ್ ರಾವ್ ಹಾಗೂ ಗಾಯಗೊಂಡ ಇತರೆ ಇಬ್ಬರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸೇರಿಸಲಾಗಿದೆ. ಸಿದ್ದಾಪುರ ತಾಲೂಕಿನ ಕಾನಸೂರು ಸಮೀಪದ ಹಳದೋಟ ತಿರುವಿನಲ್ಲಿ ಈ ಅಪಘಾತ ಸಂಭವಿಸಿದೆ. ಓಂ ಪ್ರಕಾಶ್ ರಾವ್ ಅವರು ಬೆಂಗಳೂರಿನಿಂದ ಶಿರಸಿಗೆ ಪ್ರಯಾಣಿಸುತ್ತಿದ್ದರು.
ಕಾಸನೂರು ಸಮೀಪದ ತಿರುವಿನ ಬಳಿ ಬರುತ್ತಿದ್ದಂತೆ ಸಾಗರಕ್ಕೆ ಹೊರಟಿದ್ದ ವಾಯುವ್ಯ ಕರ್ನಾಟಕ ಸಾರಿಗೆ ಬಸ್ಸು ಹಾಗೂ ಓಂ ಪ್ರಕಾಶ್ ಕಾರಿನ ನಡುವೆ ಡಿಕ್ಕಿ ಸಂಭವಿಸಿತು. ಓಂ ಪ್ರಕಾಶ್ ದೇವಸ್ಥಾನಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ. ಕಾರಿನ ಚಾಲಕ ಹರೀಶ್ ಹಾಗೂ ಬಸ್ಸಿನ ಪ್ರಯಾಣಿಕ ಪ್ರಭಾಕರ ಹೆಗಡೆ ಎಂಬುವವರು ಗಾಯಗೊಂಡವರು.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ಓಂ ಪ್ರಕಾಶ್ ರಾವ್ ರಸ್ತೆ ಅಪಘಾತ ಶೌರ್ಯ ಸ್ವಯಂವರ ಚಿತ್ರ ನಿರ್ದೇಶಕ ಶಿರಸಿ om prakash rao road accident shourya shirasi swayamvara
Monday, July 19, 2010, 11:18 Story first published: Monday, July 19, 2010, 11:18 [IST]
Other articles published on Jul 19, 2010