For Quick Alerts
For Daily Alerts
Don't Miss!
- News Everest Fish Curry Masala: ಎವರೆಸ್ಟ್ ಫಿಶ್ ಕರಿ ಮಸಾಲೆ ಬ್ಯಾನ್: ಕಾರಣ ಇಲ್ಲಿದೆ
- Lifestyle ನೀವು ಸಹ ಈ ಶರ್ಬತ್ನ ರುಚಿ ಸವಿದಿದ್ದೀರಾ..? ಮರೆಯಾಯ್ತು ಈ ಹಳೆಯ ನೆನಪು
- Automobiles ಕಂಪನಿಗೆ 140ರ ಸಂಭ್ರಮ: ಕೇವಲ 140 ವಿಶೇಷ ಆವೃತ್ತಿಗಳು ನಿರ್ಮಾಣ: ಬುಕಿಂಗ್ ಆರಂಭ
- Sports LSG vs CSK IPL 2024: ಲಕ್ನೋ vs ಚೆನ್ನೈ ಮಹಾಕದನ; ಟಾಸ್ ವರದಿ, ಆಡುವ 11ರ ಬಳಗ
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಸ್ತೆ ಅಪಘಾತದಲ್ಲಿ ಓಂ ಪ್ರಕಾಶ್ ಗೆ ಗಾಯ
News
oi-Rajendra Chintamani
By Rajendra
|
ರಸ್ತೆ ಅಪಘಾತದಲ್ಲಿ ನಟ, ನಿರ್ದೇಶಕ ಓಂ ಪ್ರಕಾಶ್ ರಾವ್ ಗಾಯಗೊಂಡ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ. ಓಂ ಪ್ರಕಾಶ್ ಪ್ರಕಾಣಿಸುತ್ತಿದ್ದ ಕಾರು ಹಾಗೂ ಬಸ್ ನಡುವೆ ಅಪಘಾತ ಸಂಭವಿಸಿದ್ದು ಬಸ್ ಪ್ರಯಾಣಿಕನೊಬ್ಬ ಸೇರಿದಂತೆ ಕಾರಿನ ಚಾಲಕ ಗಾಯಗೊಂಡಿದ್ದಾರೆ.
ಓಂ ಪ್ರಕಾಶ್ ರಾವ್ ಹಾಗೂ ಗಾಯಗೊಂಡ ಇತರೆ ಇಬ್ಬರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸೇರಿಸಲಾಗಿದೆ. ಸಿದ್ದಾಪುರ ತಾಲೂಕಿನ ಕಾನಸೂರು ಸಮೀಪದ ಹಳದೋಟ ತಿರುವಿನಲ್ಲಿ ಈ ಅಪಘಾತ ಸಂಭವಿಸಿದೆ. ಓಂ ಪ್ರಕಾಶ್ ರಾವ್ ಅವರು ಬೆಂಗಳೂರಿನಿಂದ ಶಿರಸಿಗೆ ಪ್ರಯಾಣಿಸುತ್ತಿದ್ದರು.
ಕಾಸನೂರು ಸಮೀಪದ ತಿರುವಿನ ಬಳಿ ಬರುತ್ತಿದ್ದಂತೆ ಸಾಗರಕ್ಕೆ ಹೊರಟಿದ್ದ ವಾಯುವ್ಯ ಕರ್ನಾಟಕ ಸಾರಿಗೆ ಬಸ್ಸು ಹಾಗೂ ಓಂ ಪ್ರಕಾಶ್ ಕಾರಿನ ನಡುವೆ ಡಿಕ್ಕಿ ಸಂಭವಿಸಿತು. ಓಂ ಪ್ರಕಾಶ್ ದೇವಸ್ಥಾನಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ. ಕಾರಿನ ಚಾಲಕ ಹರೀಶ್ ಹಾಗೂ ಬಸ್ಸಿನ ಪ್ರಯಾಣಿಕ ಪ್ರಭಾಕರ ಹೆಗಡೆ ಎಂಬುವವರು ಗಾಯಗೊಂಡವರು.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ಓಂ ಪ್ರಕಾಶ್ ರಾವ್ ರಸ್ತೆ ಅಪಘಾತ ಶೌರ್ಯ ಸ್ವಯಂವರ ಚಿತ್ರ ನಿರ್ದೇಶಕ ಶಿರಸಿ om prakash rao road accident shourya shirasi swayamvara
Monday, July 19, 2010, 11:18 Story first published: Monday, July 19, 2010, 11:18 [IST]
Other articles published on Jul 19, 2010