For Daily Alerts
Don't Miss!
- News Gold & Silver Price: ಮತ್ತೆ ಏರಿದ ಚಿನ್ನದ ದರ, ಇಂದಿನ ಬೆಳ್ಳಿ-ಬಂಗಾರದ ಬೆಲೆ ವಿವರ ತಿಳಿಯಿರಿ
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶೇಮ್ ಶೇಮ್ ಯಡಿಯೂರಪ್ಪ; ರಮ್ಯಾ ದಿವ್ಯ ಸ್ಪಂದನ
News
oi-Rajendra Chintamani
By Rajendra
|
ಪ್ರಸ್ತುತ ರಾಜ್ಯ ರಾಜಕೀಯ ಸನ್ನಿವೇಶವನ್ನು ನೋಡುತ್ತಿದ್ದರೆ ಎಂಥವರಿಗೂ ವಾಕರಿಕೆ ಬರುತ್ತದೆ. ಇನ್ನು ಲಕ್ಕಿ ತಾರೆ ರಮ್ಯಾ ಅಕಾ ದಿವ್ಯ ಸ್ಪಂದನ ಸುಮ್ಮನಿರಲು ಸಾಧ್ಯವೆ? ಯಡಿಯೂರಪ್ಪ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಅವರು, ದಿನಕ್ಕೊಂದು ಹಗರಣಗಳಲ್ಲಿ ಸಿಕ್ಕಿಬೀಳುತ್ತಿರುವ ಭ್ರಷ್ಟ ಬಿಜೆಪಿ ಸರ್ಕಾರ ತೊಲಗಲೇಬೇಕು ಎಂದು ಆಗ್ರಹಿಸಿದ್ದಾರೆ.
ಕರ್ನಾಟಕದ ಬಿಜೆಪಿ ಸರ್ಕಾರ ಹೊಸ ಹೊಸ ಹಗರಣಗಳಿಂದ ಸುದ್ದಿಯಾಗುತ್ತಿದೆ. ಈ ಸರ್ಕಾರಕ್ಕೆ ಮತಹಾಕಿದ ನಮಗೆ ನಾಚಿಕೆಯಾಗಬೇಕು. ಯಡಿಯೂರಪ್ಪ ಶೇಮ್ ಶೇಮ್ ಎಂದು ಮೈಕ್ರೋ ಬ್ಲಾಗಿಂಗ್ ತಾಣ ಟ್ವಿಟ್ಟರ್ನಲ್ಲಿ ಹಿಗ್ಗಾ ಮುಗ್ಗಾ ಝಾಡಿಸಿದ್ದಾರೆ. ರಾಜ್ಯ ರಾಜಕೀಯ ನೋಡುತ್ತಿದ್ದರೆ ವಾಕರಿಕೆ ಬರುವಂತಿದೆ ಎಂದಿದ್ದಾರೆ.
ಕೇವಲ ರಾಜಕಾರಣಿಗಳನ್ನು ದೂರಿ ಪ್ರಯೋಜನವಿಲ್ಲ. ಭ್ರಷ್ಟ ರಾಜಕಾರಣಿಗಳ ಜೊತೆಗೆ ಅವರಿಗೆ ಲಂಚ ಕೊಡುವವರನ್ನು ಶಿಕ್ಷಿಸಬೇಕು ಎಂದು ರಮ್ಯಾ ಒತ್ತಾಯಿಸಿದ್ದಾರೆ. ಅವರ ಹೂವಿನಂತ ಮಾತುಗಳು ನಮ್ಮ ದಪ್ಪ ಚರ್ಮದ ರಾಜಕಾರಣಿಗಳಿಗೆ ಎಲ್ಲಿ ನಾಟುತ್ತದೆ ಹೇಳಿ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ರಮ್ಯಾ ಯಡಿಯೂರಪ್ಪ ಟ್ವಿಟ್ಟರ್ ಬಿಜೆಪಿ ಸಂಜು ವೆಡ್ಸ್ ಗೀತಾ ramya divya spandana twitter bjp yeddyurappa sanju weds geetha
Friday, November 19, 2010, 18:38 Story first published: Friday, November 19, 2010, 18:38 [IST]
Other articles published on Nov 19, 2010