For Daily Alerts
Just In
Don't Miss!
- Automobiles
ಎಲೆಕ್ಟ್ರಿಕ್ ವಾಹನಗಳ ಖರೀದಿ ಹೆಚ್ಚಿಸಲು ಹೊಸ ಯೋಜನೆ ಚಾಲನೆ ನೀಡಿದ ಕ್ರೆಡರ್
- News
ಪ್ರಶ್ನೆ ಪತ್ರಿಕೆ ಸಮೇತ ಸಿಸಿಬಿ ಬಲೆಗೆ ಬಿದ್ದ ಲೀಕಾಸುರರು !
- Sports
ಐಎಸ್ಎಲ್: ಪ್ಲೇ ಆಫ್ ಕನಸಲ್ಲಿರುವ ಜೆಮ್ಷೆಡ್ಪುರಕ್ಕೆ ಹೈದರಾಬಾದ್ ಸವಾಲು
- Lifestyle
ಮಕರ ರಾಶಿಗೆ ಶುಕ್ರನ ಸಂಚಾರ: ಯಾವೆಲ್ಲಾ ರಾಶಿಗೆ ಶುಕ್ರದೆಸೆ
- Finance
ಮೂರನೇ ತ್ರೈಮಾಸಿಕದಲ್ಲಿ ಭಾರೀ ಲಾಭಗಳಿಸಿದ ರಿಲಯನ್ಸ್ ಇಂಡಸ್ಟ್ರೀಸ್
- Education
NIT Recruitment 2021: ಜ್ಯೂನಿಯರ್ ರಿಸರ್ಚ್ ಫೆಲೋ ಜೆಆರ್ಎಫ್ಹುದ್ದೆಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಶೇಮ್ ಶೇಮ್ ಯಡಿಯೂರಪ್ಪ; ರಮ್ಯಾ ದಿವ್ಯ ಸ್ಪಂದನ
News
oi-Rajendra Chintamani
By Rajendra
|
ಪ್ರಸ್ತುತ ರಾಜ್ಯ ರಾಜಕೀಯ ಸನ್ನಿವೇಶವನ್ನು ನೋಡುತ್ತಿದ್ದರೆ ಎಂಥವರಿಗೂ ವಾಕರಿಕೆ ಬರುತ್ತದೆ. ಇನ್ನು ಲಕ್ಕಿ ತಾರೆ ರಮ್ಯಾ ಅಕಾ ದಿವ್ಯ ಸ್ಪಂದನ ಸುಮ್ಮನಿರಲು ಸಾಧ್ಯವೆ? ಯಡಿಯೂರಪ್ಪ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಅವರು, ದಿನಕ್ಕೊಂದು ಹಗರಣಗಳಲ್ಲಿ ಸಿಕ್ಕಿಬೀಳುತ್ತಿರುವ ಭ್ರಷ್ಟ ಬಿಜೆಪಿ ಸರ್ಕಾರ ತೊಲಗಲೇಬೇಕು ಎಂದು ಆಗ್ರಹಿಸಿದ್ದಾರೆ.
ಕರ್ನಾಟಕದ ಬಿಜೆಪಿ ಸರ್ಕಾರ ಹೊಸ ಹೊಸ ಹಗರಣಗಳಿಂದ ಸುದ್ದಿಯಾಗುತ್ತಿದೆ. ಈ ಸರ್ಕಾರಕ್ಕೆ ಮತಹಾಕಿದ ನಮಗೆ ನಾಚಿಕೆಯಾಗಬೇಕು. ಯಡಿಯೂರಪ್ಪ ಶೇಮ್ ಶೇಮ್ ಎಂದು ಮೈಕ್ರೋ ಬ್ಲಾಗಿಂಗ್ ತಾಣ ಟ್ವಿಟ್ಟರ್ನಲ್ಲಿ ಹಿಗ್ಗಾ ಮುಗ್ಗಾ ಝಾಡಿಸಿದ್ದಾರೆ. ರಾಜ್ಯ ರಾಜಕೀಯ ನೋಡುತ್ತಿದ್ದರೆ ವಾಕರಿಕೆ ಬರುವಂತಿದೆ ಎಂದಿದ್ದಾರೆ.
ಕೇವಲ ರಾಜಕಾರಣಿಗಳನ್ನು ದೂರಿ ಪ್ರಯೋಜನವಿಲ್ಲ. ಭ್ರಷ್ಟ ರಾಜಕಾರಣಿಗಳ ಜೊತೆಗೆ ಅವರಿಗೆ ಲಂಚ ಕೊಡುವವರನ್ನು ಶಿಕ್ಷಿಸಬೇಕು ಎಂದು ರಮ್ಯಾ ಒತ್ತಾಯಿಸಿದ್ದಾರೆ. ಅವರ ಹೂವಿನಂತ ಮಾತುಗಳು ನಮ್ಮ ದಪ್ಪ ಚರ್ಮದ ರಾಜಕಾರಣಿಗಳಿಗೆ ಎಲ್ಲಿ ನಾಟುತ್ತದೆ ಹೇಳಿ.
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Comments
Read more about: ರಮ್ಯಾ ಯಡಿಯೂರಪ್ಪ ಟ್ವಿಟ್ಟರ್ ಬಿಜೆಪಿ ಸಂಜು ವೆಡ್ಸ್ ಗೀತಾ ramya divya spandana twitter bjp yeddyurappa sanju weds geetha
Story first published: Friday, November 19, 2010, 18:38 [IST]
Other articles published on Nov 19, 2010