Don't Miss!
- Lifestyle ಏಪ್ರಿಲ್ನಲ್ಲಿ 14 ದಿನ ರಜೆ, ಏಪ್ರಿಲ್ 1ಕ್ಕೆ ಬ್ಯಾಂಕ್ಗಳಿಗೆ ರಜೆ ಇರಲು ಕಾರಣವೇನು?
- News 140 ಕೋಟಿ ಜನ ನಿಮ್ಮನ್ನು ತಿರಸ್ಕರಿಸಿರುವುದರಲ್ಲಿ ಅಚ್ಚರಿ ಏನಿಲ್ಲ: ಕಾಂಗ್ರೆಸ್ ವಿರುದ್ಧ ಪ್ರಧಾನಿ ಮೋದಿ ಟೀಕೆ
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸೆನ್ಸಾರ್ನಲ್ಲಿ ಪಾಸಾದ ರವಿಚಂದ್ರನ್ ಕ್ರೇಜಿಲೋಕ
ಕ್ರೇಜಿಸ್ಟಾರ್
ರವಿಚಂದ್ರನ್
ಅವರು
ನಾಯಕರಾಗಿ
ನಟಿಸಿರುವ
ಕ್ರೇಜಿಲೋಕ
ಚಿತ್ರವನ್ನು
ವೀಕ್ಷಿಸಿದ
ಪ್ರಾದೇಶಿಕ
ಸೆನ್ಸಾರ್
ಮಂಡಳಿ
ಯು\ಎ
ಅರ್ಹತಾಪತ್ರವನ್ನು
ನೀಡಿದೆ.
ಚಿತ್ರ
ಸದ್ಯದಲ್ಲೇ
ರಾಜ್ಯಾದ್ಯಂತ
ಬಿಡುಗಡೆಯಾಗಲಿದೆ.
ಕಾನ್ಫಿಡೆಂಟ್
ಗ್ರೂಪ್ಸ್
ಅರ್ಪಿಸುವ,
ಶಾಂತಾ
ಪಿಕ್ಚರ್ಸ್
ಲಾಂಛನದಲ್ಲಿ
ಎನ್.ರವಿಕುಮಾರ್
ನಿರ್ಮಿಸಿರುವ
ಈ
ಚಿತ್ರಕ್ಕೆ
ಮಣಿಕಾಂತ್
ಕದ್ರಿ
ಸಂಗೀತ
ನೀಡಿದ್ದಾರೆ.
ಕವಿತಾಲಂಕೇಶ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರದ ನಾಯಕಿಯಾಗಿ ಡೈಸಿ ಬೋಪಣ್ಣ ಅಭಿನಯಿಸಿದ್ದಾರೆ. ಭಾರತಿ ವಿಷ್ಣುವರ್ಧನ, ಹರ್ಷಿಕಾ ಪೂಣಚ್ಛ, ಅವಿನಾಶ್, ನೀನಾಸಂ ಅಶ್ವತ್ ಮುಂತಾದವರು ಕ್ರೇಜಿಲೋಕದ ತಾರಾಬಳಗದಲ್ಲಿದ್ದಾರೆ.
ಇತ್ತೀಚೆಗಷ್ಟೆ ಮದುವೆಯಾದ ಡೈಸಿ ಬೋಪಣ್ಣ ಚಿತ್ರದ ನಾಯಕಿ. ಇದೊಂದು ರೊಮ್ಯಾಂಟಿಕ್ ಕಾಮಿಡಿ ಚಿತ್ರ. ಉಳಿದಂತೆ ರವಿಚಂದ್ರನ್ ಚಿತ್ರದಲ್ಲಿರುವಂತೆ ಎಲ್ಲಾ ಮಸಾಲೆಗಳು ಇರುತ್ತವೆ. ಜುಲೈ 29ರಂದು ಚಿತ್ರ ಸೆಟ್ಟೇರಿದೆ. ಕಾನ್ಫಿಡೆಂಟ್ ಗ್ರೂಪ್ ನಿರ್ಮಿಸುತ್ತಿರುವ ಚಿತ್ರ ಇದಾಗಿದೆ. ಎ.ಸಿ.ಮಹೇಂದರ್ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಜೋ.ನಿ.ಹರ್ಷರ ಸಂಕಲನವಿದೆ. ಇಮ್ರಾನ್ ನೃತ್ಯ ನಿರ್ದೇಶನ, ಕುಮಾರ್ ಕಲಾ ನಿರ್ದೇಶನ ಹಾಗೂ ರವಿಶಂಕರ್ ನಿರ್ಮಾಣ ನಿರ್ವಹಣೆ ಕ್ರೇಜಿಲೋಕ ಚಿತ್ರಕ್ಕಿದೆ. (ಒನ್ಇಂಡಿಯಾ ಕನ್ನಡ)