Don't Miss!
- Automobiles KTM Duke 125 ಬೆಲೆಗೆ ಯಾವೆಲ್ಲಾ ಬೈಕ್ಗಳು ಸಿಗುತ್ತೆ ಗೊತ್ತಾ?: ಪಲ್ಸರ್ನಿಂದ ಹಿಡಿದು MT 15 ವರೆಗೆ
- News ಸಿನಿಮಾದಲ್ಲಿ ರೀಲ್ ಬಿಟ್ಟಂತೆ ರಾಜಕೀಯದಲ್ಲೂ ರೀಲ್ ಬಿಟ್ಟರೆ ಜನ ಒಪ್ಪಲ್ಲ: ಡಿ ಕೆ ಸುರೇಶ್ ಹೀಗೆ ಹೇಳಿದ್ದು ಯಾರಿಗೆ?
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Lifestyle ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- Sports IPL 2024: ಕೆಕೆಆರ್ ವಿರುದ್ಧದ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಬಿಟ್ಟು ಆರ್ಸಿಬಿ ಆಟಗಾರರು ಮಾಡಿದ್ದೇನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಡಾ.ರಾಜ್ ಹುಟ್ಟುಹಬ್ಬದಂದು ವಯೋವೃದ್ಧರಿಗೆ ವಸ್ತ್ರ ವಿತರಣೆ
ಪುನಿತ್ ರಾಜ್ ಕುಮಾರ್ ಹುಟ್ಟುಹಬ್ಬದ ದಿನದಂದು ರಾಶಿರಾಪು ಅಭಿಮಾನಿಗಳ ಸಂಘದವರು ಅನ್ನ ಸಂತರ್ಪಣೆ ವಿಶೇಷ ಕಾರ್ಯಕ್ರಮವನ್ನು ಇಟ್ಟುಕೊಂಡಿದ್ದರು. ಇದೀಗ ಏಪ್ರಿಲ್ 24 ರಂದು ವರನಟ, ಪದ್ಮಭೂಷಣ ಡಾ. ರಾಜ್ ಕುಮಾರ್ ಅವರ ಜನ್ಮದಿನ.
ಡಾ. ರಾಜ್ ಕುಮಾರ್ ಹುಟ್ಟುಹಬ್ಬದ ದಿನದಂದು ಅಖಿಲ ಕರ್ನಟಕ ಶಿವರಾಜ್ ಕುಮಾರ್ ಸೇನಾ ಸಮಿತಿಯು ಮಹಾಲಕ್ಷ್ಮೀಪುರದ ವಯೋವೃದ್ಧರಿಗೆ ಹೊದಿಕೆ ಮತ್ತು ಉಡುಪು ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ರಾಜ್ ಕುಮಾರ್ ಅವರ ಕಿರಿಯ ಮತ್ತು ಮುದ್ದಿನ ಮಗ ಪುನಿತ್ ರಾಜ್ ಕುಮಾರ್ ಅಂದು ಸಂಜೆ 4 ಗಂಟೆಗೆ ವಹಾಲಕ್ಷ್ಮೀಪುರದ ತುಂಗಭದ್ರಾ ವೃದ್ಧಾಶ್ರಮದಲ್ಲಿನ ವೃದ್ಧರಿಗೆ ವಿತರಣೆ ಮಾಡಲಿದ್ದಾರೆ ಎಂದು ಸಮಿತಿಯ ಪ್ರಧಾನ ಕಾರ್ಯದರ್ಶಿ ಟಿ ನಾರಾಯಣ್ ತಿಳಿಸಿದ್ದಾರೆ.
ರಾಜ್ ಅಭಿಮಾನಿಗಳೆಲ್ಲ ಸೇರಿಬಿಟ್ಟರೆ ಅಭಿಮಾನಿ ಮಹಾಪೂರವೇ ಆದೀತು. ಇನ್ನೂ ಲಕ್ನೋದ ಸೀರೆ ವಿತರಣೆಯ ಕಾರ್ಯಕ್ರಮದಿಂದಾದ ಸಾವು ನೋವಿನ ಆರ್ತನಾದ, ಪ್ರತಿಭಟನೆಯ ಕಾವಾರಿಲ್ಲ. ಹೀಗಾಗಿ ಸಂಘಟಕರು ಮುಂಜಾಗ್ರತಾ ಕ್ರಮ ವಹಿಸಿ ರಾಜ್ ಹುಟ್ಟುಹಬ್ಬವನ್ನು ಯಶಸ್ವಿಯಾಗಿ ಆಚರಿಸುವಲ್ಲಿ ಸಫಲವಾಗಲಿ ಎಂದು ರಾಜ್ ಅಭಿಮಾನಿಗಳ ಪರವಾಗಿ ಆಶಿಸುತ್ತೇವೆ.