For Quick Alerts
For Daily Alerts
Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜೂನ್ 1ನೇ ತಾರೀಕು ಬೆಂಗಳೂರಲ್ಲಿ ರಿಸಪ್ಷನ್
News
-Staff
By Staff
|
ಧರ್ಮಸ್ಥಳ : ಕನ್ನಡ ಚಲನಚಿತ್ರ ರಂಗದ ಉದಯೋನ್ಮುಖ ನಟ ದರ್ಶನ್ ತೂಗುದೀಪ ಸೋಮವಾರ (ಮೇ 19) ಇಲ್ಲಿನ ಮಂಜುನಾಥ ದೇವರ ಸನ್ನಿಧಿಯಲ್ಲಿ ವಿಜಯಲಕ್ಷ್ಮಿ ಎಂಬಾಕೆಯ ಕೈ ಹಿಡಿದರು.
ಬೆಳಗ್ಗೆ 9.10ಗಂಟೆಯ ಮುಹೂರ್ತದಲ್ಲಿ ದರ್ಶನ್, ಎಂಜಿನಿಯರಿಂಗ್ ವಿದ್ಯಾರ್ಥಿನಿ ವಿಜಯಲಕ್ಷ್ಮಿಯನ್ನು ಸಾಂಪ್ರದಾಯಿಕ ವಿಧಿ- ವಿಧಾನಗಳೊಂದಿಗೆ ಮದುವೆಯಾದರು. ಕೆಲವೇ ಕೆಲವು ಆಪ್ತರ ಸಮ್ಮುಖದಲ್ಲಿ ನಡೆದ ಮದುವೆ ತೀರಾ ಖಾಸಗಿಯಾಗಿತ್ತು. ಅಭಿಮಾನಿಗಳ ದಂಡು ದರ್ಶನ್ರನ್ನು ಸುತ್ತುವರಿದಾರೆಂಬ ಕಾರಣಕ್ಕೆ ಅಲ್ಲಲ್ಲಿ ಪೊಲೀಸರು ಗಸ್ತು ಹೊಡೆಯುತ್ತಿದ್ದರು.
ಅಂದಹಾಗೆ, ಜೂನ್ 1ನೇ ತಾರೀಕು ಬೆಂಗಳೂರಿನಲ್ಲಿ ದರ್ಶನ್- ವಿಜಯಲಕ್ಷ್ಮಿ ಜೋಡಿಯ ಆರತಕ್ಷತೆ ಇದೆ. ಅಲ್ಲಿ ಚಿತ್ರೋದ್ಯಮದ ದಂಡು ಒಂದೆಡೆ ಸೇರುವ ನಿರೀಕ್ಷೆಯಿದೆ.
ಇಂದ್ರಜಿತ್ ನಿರ್ದೇಶನದ ಮುಖಪುಟ / ಸ್ಯಾಂಡಲ್ವುಡ್
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Story first published: Monday, May 19, 2003, 5:30 [IST]
Other articles published on May 19, 2003