For Quick Alerts
For Daily Alerts
Don't Miss!
- News Hubballi: ರಾಜ್ಯ ಸರ್ಕಾರದ ವಿರುದ್ಧ ಭಾರೀ ಪ್ರತಿಭಟನೆ: ನೇಹಾ ನಿವಾಸಕ್ಕೆ ಶ್ರೀಗಳು, ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ: ಪೊಲೀಸ್ ಅಭಯ
- Technology ನಿಮ್ಮ ಬಳಿ ರೆಡ್ಮಿಯ ಈ ಫೋನ್ ಇದ್ರೆ, ಇಲ್ಲಿದೆ ನಿಮಗೆ ಗುಡ್ನ್ಯೂಸ್!
- Automobiles Mahindra: ದೊಡ್ಡ ಅಪಘಾತ ತಪ್ಪಿಸಿತು XUV700 ಕಾರಿನ ಈ ಸೇಫ್ಟಿ ಫೀಚರ್: ಎಲ್ಲರೂ ಸೇಫ್!
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Sports LSG vs CSK IPL 2024: ಐಪಿಎಲ್ನಲ್ಲಿ ಇತಿಹಾಸ ಸೃಷ್ಟಿಸಿದ ಎಂಎಸ್ ಧೋನಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಆಟೋ ಚಲಿಸಿದೆ! ಬಸವ ನುಗ್ಗಿದ್ದಾನೆ!
News
-Staff
By Staff
|
ನಟ ಉಪೇಂದ್ರ, ಶಿಲ್ಪಾ ಶೆಟ್ಟಿ ಮತ್ತು ರಾಧಿಕಾ ಅಭಿನಯದ ‘ಆಟೋ ಶಂಕರ್’ ಚಿತ್ರದ ಯಶಸ್ಸಿನಿಂದ ನಿರ್ಮಾಪಕ ರಾಮು ಹಿರಿಹಿರಿ ಹಿಗ್ಗಿದ್ದಾರೆ. ಮತ್ತೊಂದೆಡೆ ಪುನೀತ್ರ ಗೆಲುವಿನ ಯಾತ್ರೆ ಮುಂದುವರೆದಿದೆ. ಅವರ ‘ನಮ್ಮ ಬಸವ’ ಚಿತ್ರ ಶತದಿನದ ಸಂಭ್ರಮದಲ್ಲಿದೆ.
ಅಪ್ಪು, ಅಭಿ, ವೀರ ಶಂಕರ್, ಮೌರ್ಯ, ಆಕಾಶ್, ನಮ್ಮ ಬಸವ -ಹೀಗೆ ಪುನೀತ್ ಅವರ ಅರ್ಧ ಡಜನ್ ಚಿತ್ರಗಳು ಶತದಿನದ ರುಚಿ ಕಂಡಿವೆ. ಪುನೀತ್ ಪಾಲಿಗೆ ಮುಟ್ಟಿದ್ದೆಲ್ಲ ಚಿನ್ನ! ಹೀಗಾಗಿ ಅವರ ಸಂಭಾವನೆಯೂ ಚಿನ್ನದ ಬೆಲೆಯಂತೆಯೇ ಗಗನಮುಖಿ!
‘ಕನ್ನಡ ಚಿತ್ರರಂಗದಲ್ಲಿ ಹಿತಾನುಭವದ ಪರ್ವ’ ಎನ್ನುವವರ ಮಾತಿಗೆ ಪುಷ್ಟಿ ನೀಡುವಂತೆ, ಇತ್ತೀಚೆಗೆ ಬಿಡುಗಡೆಯಾಗಿರುವ ‘ರಾಮ ಶಾಮ ಭಾಮ’ ಮತ್ತು ‘ಸಖ ಸಖಿ’ ಚಿತ್ರಗಳು ಪ್ರೇಕ್ಷಕರ ಸೆಳೆದಿವೆ.
Post
your
views
ಮುಖಪುಟ / ಸ್ಯಾಂಡಲ್ವುಡ್
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Story first published: Wednesday, January 29, 2003, 5:30 [IST]
Other articles published on Jan 29, 2003