Don't Miss!
- Lifestyle ಪುರುಷರಲ್ಲಿ ಹೆಚ್ಚಾಗುತ್ತಿದೆ ಬಂಜೆತನ: ಪುರುಷರು ಈ ಆಹಾರ ಸೇವಿಸಿದರೆ ಸಂತಾನೋತ್ಪತ್ತಿ ಸಾಮರ್ಥ್ಯ ಹೆಚ್ಚುವುದು
- Sports CSK vs LSG IPL 2024: ರುತುರಾಜ್ ಭರ್ಜರಿ ಶತಕ, ದುಬೆ ಸ್ಫೋಟಕ ಬ್ಯಾಟಿಂಗ್; ಲಕ್ನೋಗೆ ಬೃಹತ್ ಗುರಿ ನೀಡಿದ ಚೆನ್ನೈ
- News Narendra Modi: ಕರ್ನಾಟಕಕ್ಕೆ ಏಪ್ರಿಲ್ 28, 29ಕ್ಕೆ ಪ್ರಧಾನಿ ಮೋದಿ ಆಗಮನ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಂಗಳೂರಿನಲ್ಲಿ ಬಾಂಬ್ ಇಟ್ಟ ಆದಿತ್ಯರಾವ್ ಹೆಸರಿನಲ್ಲಿ ಸಿನಿಮಾ
ಕಳೆದ ಕೆಲವು ದಿನಗಳ ಹಿಂದೆ ರಾಜ್ಯಾದಂತ್ಯ ಮಂಗಳೂರು ಬಾಂಬ್ ಪ್ರಕರಣ ದೊಡ್ಡ ಸುದ್ದಿ ಮಾಡಿತ್ತು. ಇದೀಗ ಆ ಬಗ್ಗೆ ಕನ್ನಡದಲ್ಲಿ ಸಿನಿಮಾ ಬರುತ್ತಿದೆ.
ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದ್ದ ಆದಿತ್ಯರಾವ್ ಹೆಸರಿನಲ್ಲಿ ಸಿನಿಮಾದ ಟೈಟಲ್ ರಿಜಿಸ್ಟರ್ ಆಗಿದೆ. '1st ರಾಂಕ್ ಟೆರರಿಸ್ಟ್' ಎಂಬ ಹೆಸರನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನೋಂದಣಿ ಮಾಡಲಾಗಿದೆ. ನಿರ್ಮಾಪಕ ತುಳಸಿರಾಮ್ ಎಂಬುವವರ ಬಳಿ ಈ ಟೈಟಲ್ ಇದೆ.
ಮಂಗಳೂರು ಬಾಂಬ್ ಪ್ರಕರಣ: ಆರೋಪಿ ಆದಿತ್ಯರಾವ್ ಬೆಂಗಳೂರಲ್ಲಿ ಶರಣಾಗಿದ್ದು ಈ ಕಾರಣಕ್ಕಾಗಿ!
'1st ರಾಂಕ್ ಟೆರರಿಸ್ಟ್' ಹೆಸರಿನಲ್ಲಿ ಟೈಟಲ್ ರಿಜಿಸ್ಟರ್ ಆಗಿದ್ದು, ಮಂಗಳೂರು ಬಾಂಬ್ ಪ್ರಕರಣವೇ ಸಿನಿಮಾದ ಕಥೆಯಾಗುತ್ತದೆಯೇ ಎನ್ನುವ ಅನುಮಾನವೂ ಇದೆ. ಆ ಟೈಟಲ್ ಇಟ್ಟುಕೊಂಡು ಟೆರರಿಸ್ಟ್ ಬಗ್ಗೆ ಬೇರೊಂದು ಕಥೆಯೂ ಮಾಡಬಹುದು.
ಮತ್ತೊಂದು ಕಡೆ ಈ ಬಗ್ಗೆ ನಿಜವಾಗಿಯೂ ಸಿನಿಮಾ ಬರುತ್ತದೆಯೇ ಎನ್ನುವ ಅನುಮಾನವೂ ಇದೆ. ಏಕೆಂದರೆ, ಈಗಾಗಲೇ ದೊಡ್ಡ ಮಟ್ಟದ ಸುದ್ದಿ ಮಾಡಿದ ಅನೇಕ ಟೈಟಲ್ ಗಳು ರಿಜಿಸ್ಟರ್ ಆಗಿದ್ದು, ಇನ್ನು ಆ ಸಿನಿಮಾ ಬಂದಿಲ್ಲ.
ಮಂಗಳೂರಿಗೆ ಬಾಂಬರ್ ಆದಿತ್ಯ ರಾವ್: ವಿವರವಾದ ವಿಚಾರಣೆಗೆ ಪೊಲೀಸ್ ಸಜ್ಜು
ಈ ಹಿಂದೆ ಸೋಷಿಯಲ್ ಮೀಡಿಯಾದಲ್ಲಿ 'ನಿಖಿಲ್ ಎಲ್ಲಿದಿಯಪ್ಪ' ಎಂಬ ಪದ ದೊಡ್ಡ ಟ್ರೆಂಡ್ ಆಗಿತ್ತು. ಅದೇ ಹೆಸರಿನಲ್ಲಿ ಚಿತ್ರದ ಟೈಟಲ್ ರಿಜಿಸ್ಟರ್ ಆಯ್ತು.