For Quick Alerts
For Daily Alerts
Just In
- 1 hr ago
ಹಿಂದೂ ಭಾವನೆಗಳಿಗೆ ಧಕ್ಕೆ; ಸೈಫ್ ನಟನೆಯ 'ತಾಂಡವ್' ವೆಬ್ ಸರಣಿ ವಿರುದ್ಧ ಬಿಜೆಪಿ ನಾಯಕರ ದೂರು
- 2 hrs ago
ಕಪಾಳಮೋಕ್ಷ ಆರೋಪ; ನಟ ಮಹೇಶ್ ಮಂಜ್ರೇಕರ್ ವಿರುದ್ಧ ದೂರು ದಾಖಲು
- 3 hrs ago
ರಾಕಿಂಗ್ ಸ್ಟಾರ್ ಯಶ್ ಗೆ ಮದುವೆ ಆಮಂತ್ರಣ ನೀಡಿದ ಕೃಷ್ಣ-ಮಿಲನಾ ಜೋಡಿ
- 16 hrs ago
ಹರ ಜಾತ್ರೆಯಲ್ಲಿ ಪುನೀತ್ ರಾಜ್ ಕುಮಾರ್; ಅಪ್ಪು ಹಾಡು ಕೇಳಿ ಸಂಭ್ರಮಿಸಿದ ಅಭಿಮಾನಿಗಳು
Don't Miss!
- News
ನೆದರ್ಲೆಂಡ್ಸ್ ಅಂಗಸಂಸ್ಥೆ ಮೂಲಕ ಭಾರತದಲ್ಲಿ ಹೂಡಿಕೆ ಮಾಡಲಿದೆ ಟೆಸ್ಲಾ
- Automobiles
ಸೆಗ್ಮೆಂಟ್ ಇನ್ ಫಸ್ಟ್ ಫೀಚರ್ಸ್ ಪಡೆದುಕೊಳ್ಳಲಿದೆ ಟಾಟಾ ಹೊಸ ಸಫಾರಿ ಎಸ್ಯುವಿ
- Finance
ದೆಹಲಿಯಲ್ಲಿ ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ಮುಟ್ಟಿದ ಪೆಟ್ರೋಲ್: ನಿಮ್ಮ ನಗರದಲ್ಲೆಷ್ಟು?
- Sports
ಐಎಸ್ಎಲ್: ಸಮಬಲದ ಪ್ರದರ್ಶನ ನೀಡಿ ಡ್ರಾ ಮಾಡಿಕೊಂಡ ಎಟಿಕೆಎಂಬಿ, ಗೋವಾ
- Lifestyle
ಅಂಡಾಣು ಶೈತ್ಯೀಕರಣ: ಮಗುವನ್ನು ಪಡೆಯಲು ಈ ವಿಧಾನ ಸುರಕ್ಷಿತವೇ?
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಆ ದಿನಗಳು ಚೇತನ್ ಗೆ ಮತ್ತೊಮ್ಮೆ ಶುಭದಿನಗಳು
News
oi-Sriram
By Sriram
|
ಆ ದಿನಗಳು ಚೇತನ್ ದಶಮುಖದಲ್ಲಿ ಅಭಿನಯಿಸುತ್ತಿರುವುದು ಹಳೆ ಸುದ್ದಿ. ಹೊಸ ಸುದ್ದಿಯೆಂದರೆ 'ವಿಧುರ' ಎಂಬ ಹೊಸ ಚಿತ್ರದಲ್ಲಿ ಅವರು ನಟಿಸಲು ಒಪ್ಪೊಕೊಂಡಿರುವುದು. ಕಲಾವಿದರ ಹೊರತಾಗಿ ಬಹುತೇಕ ಹೊಸ ತಂತ್ರಜ್ಞರೇ ಇದರಲ್ಲಿದ್ದಾರೆ. ನಿಶಾಲ್ ಗೌಡ ಕ್ರಿಯೇಶನ್ಸ್ ಲಾಂಛನದಲ್ಲಿ ನಿರ್ಮಾಣ ಆಗಲಿರುವ ಈ ಚಿತ್ರಕ್ಕೆ ಹಣ ಬಾಲರಾಜ್ ಗೌಡ ಅವರದು. ಮುಕುಂದ ಪ್ರಿಯ ನಿರ್ದೇಶಕರು.
ಚೇತನ್ ಗೆ ನಾಯಕಿಯಾಗಿ ಕೊಡಗಿನ ಬೆಡಗಿ ನಿಧಿ ಸುಬ್ಬಯ್ಯ ಆಯ್ಕೆ ಬಹುತೇಕ ಖಚಿತವಾಗಿದೆ. ಪ್ರಥಮ ಬಾರಿಗೆ ಪರಸ್ಪರ ಒಟ್ಟಿಗೆ ಅಭಿನಯಿಸಲಿರುವುದು ಇಬ್ಬರ ಅಭಿಮಾನಿಗಳಿಗೂ ಖುಷಿಯ ಸಮಾಚಾರ. ಮಣಿಕಾಂತ್ ಕದ್ರಿ ಸಂಗೀತ ಚಿತ್ರಕ್ಕಿದೆ. ವಿಶೇಷ ಪಾತ್ರದಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ, ಖ್ಯಾತ ನಟ ಗಿರೀಶ್ ಕಾರ್ನಾಡ್ ಹಾಗೂ ಅವರೊಂದಿಗೆ ನಟಿ ಮಾಳವಿಕಾ ಕಾಣಿಸಿಕೊಳ್ಳಲಿದ್ದಾರೆ.
ಆ ದಿನಗಳು ಮೂಲಕ ಚೆಲುವ ಚೇತನ್ ಕನ್ನಡದ ಸಿನಿಪ್ರೇಕ್ಷಕರಿಗೆ ಭರವಸೆ ಹುಟ್ಟಿಸಿದ ನಟ. ಒಂದೇ ಚಿತ್ರ ಮೂಲಕ ಸಾಕಷ್ಟು ಎತ್ತರದಲ್ಲಿದ್ದ ನಟ ನಂತರ ಎರಡ್ಮೂರು ಚಿತ್ರಗಳೊಂದಿಗೆ ನೇಪಥ್ಯಕ್ಕೆ ಸರಿದಿದ್ದರು. ಅವರ ಅಭಿಮಾನಿಗಳಿಗೆ ಇದು ಅರಗಿಸಿಕೊಳ್ಳಲಾಗದ ಸಂಗತಿಯಾಗಿತ್ತು. ದಶಮುಖದಲ್ಲಿ ಮುಖತೋರಿಸುವುದು ಖಾತ್ರಿಯಾದ ಮೇಲೆ ಖುಷಿಯಾಗಿದ್ದ ಅಭಿಮಾನಿಗಳಿಗೆ ಈಗ ವಿಧುರನಾಗುತ್ತಿರುವುದು ಇನ್ನೂ ಸಂತೋಷದ ಸಮಾಚಾರ. (ಒನ್ ಇಂಡಿಯಾ ಕನ್ನಡ)
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Comments
English summary
Aa Dinagalu kannada movie fame actor Chetan Kumar Acts in Movie Vidura. Kannada actress Nidhi Subbaya will be the Heroine.
Story first published: Tuesday, December 20, 2011, 13:22 [IST]
Other articles published on Dec 20, 2011