Don't Miss!
- News DK Shivakumar: ಕಾಂಗ್ರೆಸ್ ಭವಿಷ್ಯದಲ್ಲಿ ನನ್ನನ್ನು ಸಿಎಂ ಮಾಡಲಿದೆ
- Automobiles ಅಡ್ವೆಂಚರ್ ಬೈಕ್ ಪ್ರಿಯರಿಗೆ ಸಿಹಿಸುದ್ದಿ: ಬಿಡುಗಡೆಗೆ ಸಜ್ಜಾದ ಸುಜುಕಿ V-Strom 800 DE ಬೈಕ್
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Lifestyle ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- Sports IPL 2024: ಕೆಕೆಆರ್ ವಿರುದ್ಧದ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಬಿಟ್ಟು ಆರ್ಸಿಬಿ ಆಟಗಾರರು ಮಾಡಿದ್ದೇನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜೈಲಿನಲ್ಲಿ ರಕ್ಷಿತಾಗೆ ಜನಾರ್ದನ ರೆಡ್ಡಿ ಆಶೀರ್ವಾದ
ಶ್ರೀರಾಮುಲು ಅವರ ಬಡವರ ಶ್ರಮಿಕರ ರೈತರ (ಬಿಎಸ್ಆರ್) ಪಕ್ಷಕ್ಕೆ ನಟಿ ರಕ್ಷಿತಾ ಸೇರ್ಪಡೆಯಾದ ಮೇಲೆ ಇದೇ ಮೊದಲ ಬಾರಿಗೆ ಸಿಬಿಐ ಬಂಧನದಲ್ಲಿರುವ ಜಿ ಜನಾರ್ದನ ರೆಡ್ಡಿ ಅವರನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಭೇಟಿ ಮಾಡಿದ್ದಾರೆ. ಪಕ್ಷದ ಹತ್ತು ಕಾರ್ಯಕರ್ತರೊಂದಿಗೆ ಸೋಮವಾರ (ಮಾ.19) ರೆಡ್ಡಿ ಅವರನ್ನು ಭೇಟಿ ಮಾಡಿದ ರಕ್ಷಿತಾ, ಅವರ ಆಶೀರ್ವಾದ ಪಡೆದಿದ್ದಾಗಿ ತಿಳಿಸಿದ್ದಾರೆ.
ಈ ಬಗ್ಗೆ ಆಂಗ್ಲ ಪತ್ರಿಕೆಯೊಂದಿಗೆ ಮಾತನಾಡುತ್ತಾ, ರೆಡ್ಡಿ ಅವರ ವಿನಯವಂತಿಕೆಗೆ ಮಾರುಹೋಗಿದ್ದಾಗಿ ತಿಳಿಸಿದ್ದಾರೆ. ತಾನು ರಾಜಕೀಯಕ್ಕೆ ಎಂಟ್ರಿ ಕೊಟ್ಟಿರುವ ಬಗ್ಗೆ ಸಂತಸ ವ್ಯಕ್ತಪಡಿಸಿರುವ ರೆಡ್ಡಿ, ರಾಜಕೀಯಕ್ಕೆ ಸಂಬಂಧಿಸಿದ ಪುಸ್ತಕಗಳನ್ನು ಹೆಚ್ಚಾಗಿ ಓದುವಂತೆ ಸಲಹೆ ನೀಡಿದ್ದಾಗಿ ಹೇಳಿದ್ದಾರೆ.
ತಾನು
ಇದುವರೆಗೂ
ಭೇಟಿಯಾಗಿರುವ
ವ್ಯಕ್ತಿಗಳ
ಪೈಕಿ
ರೆಡ್ಡಿ
ಅವರಷ್ಟು
ತಾಳ್ಮೆಯಿಂದ
ಇರುವವರನ್ನು
ನೋಡೇ
ಇಲ್ಲ.
ಅವರಿಂದ
ಕಲಿಯುವುದು
ಬಹಳಷ್ಟಿದೆ.
ಅವರ
ನಡವಳಿಕೆ
ನನಗೆ
ಹೊಸ
ಸ್ಫೂರ್ತಿ
ನೀಡಿದೆ.
ಅವರ
ಸಲಹೆ
ಸೂಚನೆಗಳನ್ನು
ಪಾಲಿಸುತ್ತೇನೆ
ಎಂದಿದ್ದಾರೆ
ರಕ್ಷಿತಾ.
- The Algebra of Infinite Justice
- And Who Will Make the Chapatis?
- Ignited Minds
- India 2020
- Politics and Language
- Listening to Grasshoppers: Field Notes on Democracy
- My Experiments with Truth
- Decolonizing the Hindu Mind