For Quick Alerts
For Daily Alerts
Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತಾರಾ ಕನಸುಗಳಿಗೆ ಬಾಗಿಲು ಮುಚ್ಚಿದ ಮೇಲ್ಮನೆ
News
oi-Staff
By Staff
|
ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ತಾರಾಗೆ ಮತ್ತೊಮ್ಮೆ ಅದೃಷ್ಟ ಕೈಕೊಟ್ಟಿದೆ. ಈ ಬಾರಿ ಅದೃಷ್ಟ ದೇವತೆ ಬಾಗಿಲು ಮುಚ್ಚಿದ್ದು ಚಿತ್ರರಂದಲ್ಲಿ ಅಲ್ಲ ರಾಜಕೀಯ ರಂಗದಲ್ಲಿ. ರಾಜ್ಯ ಬಿಜೆಪಿ ಕಾರ್ಯಕರ್ತೆಯಾಗಿ ತಾರಾ ಸಕ್ರಿಯರಾಗಿದ್ದರೂ ಮೇಲ್ಮನೆ ಆಯ್ಕೆಯಾಗುವಲ್ಲಿ ವಿಫಲರಾಗಿದ್ದಾರೆ.
ತಾರಾ ಬದಲಾಗಿ ನವರಸ ನಾಯಕ ಜಗ್ಗೇಶ್ ಗೆ ಬಿಜೆಪಿ ಮಣೆಹಾದ್ದು ಗೊತ್ತೆ ಇದೆ. ಕೆಲತಿಂಗಳ ಹಿಂದೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಸ್ಥಾನಕ್ಕೆ ತಾರಾ ಅವರ ಹೆಸರು ಕೇಳಿಬಂದಿತ್ತು. ಹಲವಾರು ಕಾರಣಗಳಿಂದ ತಾರಾ ಅವರು ಮಹಿಳಾ ಆಯೋಗಕ್ಕೂ ಆಯ್ಕೆಯಾಗಲಿಲ್ಲ.
ತಾರಾ ಅವರು ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದಗೌಡ ಸಮ್ಮುಖದಲ್ಲಿ ಅಧಿಕೃತವಾಗಿ ಕಳೆದ ವರ್ಷ ಬಿಜೆಪಿ ಸೇರಿದ್ದರು. ಯಾವುದೇ ಷರತ್ತಿಲ್ಲದೆ ಬಿಜೆಪಿ ಸೇರಿರಿರುವ ಅವರು, ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಆದರೆ, ಪಕ್ಷದ ಪರವಾಗಿ ರಾಜ್ಯದಾದ್ಯಂತ ಪ್ರವಾಸ ಮಾಡುವುದಾಗಿ ಹೇಳಿದ್ದರು.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: bjp ಬಿಜೆಪಿ ಜಗ್ಗೇಶ್ jaggesh ತಾರಾ tara ಮಹಿಳಾ ಆಯೋಗ upper house ಮೇಲ್ಮನೆ womens commission
Saturday, February 20, 2010, 16:14 Story first published: Saturday, February 20, 2010, 16:14 [IST]
Other articles published on Feb 20, 2010