For Quick Alerts
For Daily Alerts
Don't Miss!
- Lifestyle ಮಳೆ ನಿರೀಕ್ಷೆಯಲ್ಲಿದ್ದವರಿಗೆ ಶಾಕ್ ಕೊಟ್ಟ ಹವಾಮಾನ ಇಲಾಖೆ..!
- News ಕರ್ನಾಟಕಕ್ಕೆ ವಸೂಲಿಗೆ ಬಂದಿದ್ದ ರಣದೀಪ್ ಸುರ್ಜೇವಾಲ: ಪ್ರಹ್ಲಾದ್ ಜೋಶಿ
- Automobiles Tata: ಒಬ್ಬರೇ ಬಂದು 2 ಸಾವಿರ ಟಾಟಾ ಎಲೆಕ್ಟ್ರಿಕ್ ಕಾರುಗಳನ್ನು ಖರೀದಿಸಿ ಹೋಗಿಬಿಟ್ಟರು!
- Technology ಮೇ 1 ರಂದು ವಿವೋ T3x 5G ಮೊಬೈಲ್ ಮತ್ತೆ ಖರೀದಿಗೆ ಲಭ್ಯ!..ಅಗ್ಗದ ಬೆಲೆ ಇದೆ!
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಡಾ.ರಾಜ್ ಕಪ್ ಬೆಂಗ್ಳೂರಿಂದ ದಾವಣಗೆರೆಗೆ ಶಿಫ್ಟ್
News
oi-Rajendra Chintamani
By Rajendra
|
ಕನ್ನಡ ಚಿತ್ರರಂಗದ ನೃತ್ಯ ಕಲಾವಿದರ ಸಹಾಯಾರ್ಥ ಬೆಂಗಳೂರಿನಲ್ಲಿ ನಡೆಯಬೇಕಾಗಿದ್ದ "ಡಾ.ರಾಜ್ ಟ್ವೆಂಟಿ-20" ಕ್ರಿಕೆಟ್ ಪಂದ್ಯಾವಳಿ ದಾವಣಗೆರೆಗೆ ಸ್ಥಳಾಂತರವಾಗಿದೆ. ಕಿಚ್ಚ ಸುದೀಪ್ ಅವರ ಸಲಹೆ ಮೇರೆಗೆ ಈ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ.
ದಾವಣಗೆರೆ ಕರ್ನಾಟಕದ ಕೇಂದ್ರ ಬಿಂದು. ದಾನಿಗಳ ತವರೂರು. ಅಲ್ಲೆ ಪಂದ್ಯ ನಡೆಸಿದರೆ ಉತ್ತಮ ಎಂಬುದು ಸುದೀಪ್ ಸಲಹೆ. ಹಾಗಾಗಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಡಾ ರಾಜ್ ಕಪ್ ದಾವಣಗೆರೆಗೆ ಸ್ಥಳಾಂತರವಾಗಿದೆ. ತಾರೆಗಳ ರಂಗಿನಾಟಕೆ ದಾವಣಗೆರೆ ಸಜ್ಜಾಗಿದೆ.
"ಡಾ.ರಾಜ್ ಕಪ್" ಗಾಗಿ ದಾವಣಗೆರೆ ಜಿಲ್ಲಾ ಕ್ರೀಡಾಂಗಣದಲ್ಲಿ ಜು.23 ರಿಂದ 25ರವರೆಗೆ ಕನ್ನಡ ಚಿತ್ರರಂಗದ ತಾರೆಗಳ ನಡುವೆ ಸೆಣೆಸಾಟ ನಡೆಯಲಿದೆ. ಆರಂಭದಲ್ಲಿ ಸೆಮಿ ಫೈನಲ್ ಹಾಗೂ ಫೈನಲ್ ಪಂದ್ಯಗಳನ್ನು ಬೆಂಗಳೂರಿನಲ್ಲಿ ನಡೆಸಲು ಉದ್ದೇಶಿಸಲಾಗಿತ್ತು. ಈ ವಿಚಾರವನ್ನು ಅಂತಿಮ ಕ್ಷಣದಲ್ಲಿ ಕೈಬಿಡಲಾಗಿದೆ. ಟಿಕೆಟ್ ದರ ರು.100 ನಿಗದಿಪಡಿಸಲಾಗಿದೆ. ಟಿಕೆಟ್ ಗಳು ಜಿಲ್ಲಾ ಕ್ರೀಡಾಂಗಣದಲ್ಲಿ ದೊರೆಯಲಿವೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ಡಾರಾಜ್ ಕಪ್ ಸುದೀಪ್ ದಾವಣಗೆರೆ ಕನ್ನಡ ಸಿನಿ ತಾರೆಗಳ ಕ್ರಿಕೆಟ್ ಕ್ರಿಕೆಟ್ ಕರ್ನಾಟಕ ನೃತ್ಯ ನಿರ್ದೇಶಕರ ಸಂಘ ಕ್ರೇಜಿ ಸ್ಟಾರ್ ದರ್ಶನ್ dr rajkumar sandalwood t20 cricket sudeep t20 kannada film stars cricket
Tuesday, July 20, 2010, 14:12 Story first published: Tuesday, July 20, 2010, 14:12 [IST]
Other articles published on Jul 20, 2010