Don't Miss!
- News Karnataka Lok Sabha Election 2024: ಏ.26ಕ್ಕೆ ಕರ್ನಾಟಕ ಮೊದಲ ಹಂತದ ಮತದಾನ: 14 ಕ್ಷೇತ್ರ, ಅಭ್ಯರ್ಥಿ, ಪೈಪೋಟಿ ಬಗ್ಗೆ ಮಾಹಿತಿ
- Lifestyle ಐಸ್ ಟೀ ಮಾಡುವುದು ಹೇಗೆ? ಇಲ್ಲಿದೆ ಪರ್ಫೆಕ್ಟ್ ಐಸ್ ಟೀ ರೆಸಿಪಿ
- Automobiles HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಜಕೀಯ ಎಂಟ್ರಿ ಬಗ್ಗೆ ಮೌನ ಮುರಿದ ಮಾಲಾಶ್ರೀ
ಗೋಲ್ಡನ್ ಗರ್ಲ್ ರಮ್ಯಾರನ್ನು ಕಾಂಗ್ರೆಸ್ ಕೈಹಿಡಿದರೆ, ಮುಂಗಾರು ಮಳೆ ಹುಡುಗಿ ಪೂಜಾಗಾಂಧಿಗೆ ಜೆಡಿಎಸ್ ತೆನೆ ಹೊರುವ ಚಾನ್ಸ್ ನೀಡಿದೆ. ಇನ್ನು ಬಿಜೆಪಿಯಲ್ಲಿ ಕಮಲದಂತೆ ತಾರಾ ಅರಳುತ್ತಿದ್ದಾರೆ. ಇತ್ತೀಚೆಗೆ ಮಾಲಾಶ್ರೀ ಕೂಡ ರಾಜಕೀಯ ಎಂಟ್ರಿ ಬಗ್ಗೆ ಮೌನ ಮುರಿದರು.
ಒಂದು ಕಾಲದಲ್ಲಿ ಕನಸಿನ ರಾಣಿಯಾಗಿ ಕನ್ನಡ ಚಿತ್ರಪ್ರೇಮಿಗಳ ಹೃದಯ ಗೆದ್ದಿದ್ದರು ಮಾಲಾಶ್ರೀ. ಈಗ ಆಕ್ಷನ್ ಕ್ವೀನ್ ರೂಪದಲ್ಲಿ ಪ್ರೇಕ್ಷಕರನ್ನು ರಂಜಿಸುತ್ತಿದ್ದಾರೆ. ಇತ್ತೀಚೆಗೆ ಅವರು ಚಿತ್ರದುರ್ಗಕ್ಕೆ ಭೇಟಿ ನೀಡಿದ್ದರು. 'ಶಕ್ತಿ' ಚಿತ್ರಕ್ಕೆ ತೋರಿದ ಪ್ರೀತಿಗೆ ಮಾಲಾಶ್ರೀ ಚಿತ್ರದುರ್ಗದ ಅಭಿಮಾನಿಗಳಿಗೆ ಧನ್ಯವಾದಗಳನ್ನು ತಿಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ರಾಮು ದಂಪತಿಗಳು, ತಮಗೆ ರಾಜಕೀಯಕ್ಕೆ ಬರುವ ಯಾವುದೇ ಉದ್ದೇಶವಿಲ್ಲ ಎಂದಿದ್ದಾರೆ. ಅವರಿಗೆ ರಾಜಕೀಯ ಕ್ಷೇತ್ರ ಇಷ್ಟವಿಲ್ಲವಂತೆ. ಕನ್ನಡ ಚಿತ್ರಗಳಿಗೆ ಚಿತ್ರಮಂದಿರಗಳು ಸಿಗದೆ ಇರುವುದು ಅಪಾಯಕಾರಿ ಬೆಳವಣಿಗೆ. ವಿತರಕರಿಗೆ ಲಾಭ ಸಿಗುತ್ತಿಲ್ಲ ಎಂಬ ಕಾರಣಕ್ಕೆ ಕನ್ನಡ ಚಿತ್ರಗಳ ಬಗ್ಗೆ ಅಸಡ್ಡೆ ತೋರುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು. (ಏಜೆನ್ಸೀಸ್)