For Quick Alerts
For Daily Alerts
Don't Miss!
- News ಬಕ್ರಾ ಮಾಡಲು ಇಲ್ಲಿಗೆ ಬಂದಿದ್ದೀರಾ?, ಬೆಳಗಾವಿಗೆ ನಿಮ್ಮ ಕೊಡುಗೆ ಏನು?: ಲಕ್ಷ್ಮೀ ಹೆಬ್ಬಾಳ್ಕರ್ ಪ್ರಶ್ನೆ
- Automobiles KTM Duke 125 ಬೆಲೆಗೆ ಯಾವೆಲ್ಲಾ ಬೈಕ್ಗಳು ಸಿಗುತ್ತೆ ಗೊತ್ತಾ?: ಪಲ್ಸರ್ನಿಂದ ಹಿಡಿದು MT 15 ವರೆಗೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Lifestyle ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- Sports IPL 2024: ಕೆಕೆಆರ್ ವಿರುದ್ಧದ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಬಿಟ್ಟು ಆರ್ಸಿಬಿ ಆಟಗಾರರು ಮಾಡಿದ್ದೇನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬ್ಯಾಂಕ್ ನೌಕರರಿಗೆ ಪುನೀತ್ ಹೇಳಿದ ನಲ್ನುಡಿ
News
oi-Rajendra Chintamani
By Rajendra
|
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಇದೇ ಮೊದಲ ಬಾರಿಗೆ ಬ್ಯಾಂಕ್ ಶಾಖೆಯೊಂದನ್ನು ಉದ್ಘಾಟಿಸಿದ್ದಾರೆ. ಕೆಂಗೇರಿ ಹೋಬಳಿಯ ಮರಿಯಪ್ಪನಪಾಳ್ಯದಲ್ಲಿ ಸುಧಾ ಕೋ ಆಪರೇಟಿವ್ ಬ್ಯಾಂಕ್ನ 5ನೇ ಶಾಖೆಯನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಕನ್ನಡ ಭಾಷೆ ಮತ್ತು ಚಿತ್ರರಂಗವನ್ನು ಎಂದೂ ಮರೆಯಬೇಡಿ ಎಂದು ಅವರು ಈ ಸಂದರ್ಭದಲ್ಲಿ ನೌಕರರನ್ನು ಉದ್ದೇಶಿಸಿ ಹೇಳಿದರು. ಮಾತೃ ಭಾಷೆಯನ್ನು ಪ್ರೀತಿಸಿ, ಗೌರವಿಸಿ. ನಮಗೆ ಜನ್ಮ ನೀಡಿದ ಮಾತೃಭೂಮಿಯನ್ನು ಮರೆಯಬಾರದು ಎಂದರು. ಇದೇ ಮೊದಲ ಬಾರಿಗೆ ನಾನು ಬ್ಯಾಂಕ್ ಶಾಖೆಯನ್ನು ಉದ್ಘಾಟಿಸುತ್ತಿದ್ದು. ಈ ಅವಕಾಶ ಕೊಟ್ಟಿದ್ದಕ್ಕೆ ಬ್ಯಾಂಕ್ ಆಡಳಿತ ಮಂಡಳಿಗೆ ಧನ್ಯವಾದಗಳನ್ನು ತಿಳಿಸಿದರು.
ಬ್ಯಾಂಕ್ನ ಅಧ್ಯಕ್ಷ ಜೆ ಪಿ ನಾರಾಯಣಸ್ವಾಮಿ ಮಾತನಾಡುತ್ತಾ, ಬಡವರಿಗೆ ಸುಲಭವಾಗಿ ಸಾಲ ಸೌಲಭ್ಯ ಒದಗಿಸುವ ಉದ್ದೇಶದಿಂದ ಬ್ಯಾಂಕ್ ಸ್ಥಾಪನೆಯಾಗಿದೆ. ಹಲವು ವರ್ಷಗಳಿಂದ ನ್ಯಾಯಯುತವಾಗಿ ಮತ್ತು ಪಾರದರ್ಶಕವಾಗಿ ಬ್ಯಾಂಕ್ ಆಡಳಿತ ನಡೆಸಿಕೊಂಡು ಬರುತ್ತಿದೆ ಎಂದರು.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ಪುನೀತ್ ರಾಜ್ ಕುಮಾರ್ ಸುಧಾ ಕೋ ಆಪರೇಟಿವ್ ಬ್ಯಾಂಕ್ ಕೆಂಗೇರಿ ಜಾಕಿ ಪವರ್ ಸ್ಟಾರ್ puneeth rajkumar sudha co operative bank kengeri jacike
Monday, September 20, 2010, 15:02 Story first published: Monday, September 20, 2010, 15:02 [IST]
Other articles published on Sep 20, 2010