For Daily Alerts
Just In
Don't Miss!
- Automobiles
ಬಿಡುಗಡೆಗೆ ಸಜ್ಜಾಗುತ್ತಿದೆ 2021ರ ಮಾರುತಿ ಎಕ್ಸ್ಎಲ್5 ಕಾರು
- Sports
ನೇಥನ್ ಲಿಯಾನ್ಗೆ ಅವಿಸ್ಮರಣೀಯ ಉಡುಗೊರೆ ಕೊಟ್ಟ ಅಜಿಂಕ್ಯ ರಹಾನೆ
- News
ನಮಗೆ ಮಾತ್ರ ಏಕೆ ಕೋವ್ಯಾಕ್ಸಿನ್ ಲಸಿಕೆ?: ಸರ್ಕಾರಕ್ಕೆ ನಿವಾಸಿ ವೈದ್ಯರ ಪ್ರಶ್ನೆ
- Lifestyle
ಚೀನಾದ ಐಸ್ ಕ್ರೀಮ್ ನಲ್ಲಿ ಕೊರೊನಾ ವೈರಸ್ ಪತ್ತೆ!!!
- Finance
ಷೇರುಪೇಟೆಯಲ್ಲಿ ಉತ್ಸಾಹ; ಹೂಡಿಕೆದಾರರ ಸಂಪತ್ತು 3.50 ಲಕ್ಷ ಕೋಟಿ ರು. ಹೆಚ್ಚಳ
- Education
NBT Recruitment 2021: 26 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಬ್ಯಾಂಕ್ ನೌಕರರಿಗೆ ಪುನೀತ್ ಹೇಳಿದ ನಲ್ನುಡಿ
News
oi-Rajendra Chintamani
By Rajendra
|
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಇದೇ ಮೊದಲ ಬಾರಿಗೆ ಬ್ಯಾಂಕ್ ಶಾಖೆಯೊಂದನ್ನು ಉದ್ಘಾಟಿಸಿದ್ದಾರೆ. ಕೆಂಗೇರಿ ಹೋಬಳಿಯ ಮರಿಯಪ್ಪನಪಾಳ್ಯದಲ್ಲಿ ಸುಧಾ ಕೋ ಆಪರೇಟಿವ್ ಬ್ಯಾಂಕ್ನ 5ನೇ ಶಾಖೆಯನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಕನ್ನಡ ಭಾಷೆ ಮತ್ತು ಚಿತ್ರರಂಗವನ್ನು ಎಂದೂ ಮರೆಯಬೇಡಿ ಎಂದು ಅವರು ಈ ಸಂದರ್ಭದಲ್ಲಿ ನೌಕರರನ್ನು ಉದ್ದೇಶಿಸಿ ಹೇಳಿದರು. ಮಾತೃ ಭಾಷೆಯನ್ನು ಪ್ರೀತಿಸಿ, ಗೌರವಿಸಿ. ನಮಗೆ ಜನ್ಮ ನೀಡಿದ ಮಾತೃಭೂಮಿಯನ್ನು ಮರೆಯಬಾರದು ಎಂದರು. ಇದೇ ಮೊದಲ ಬಾರಿಗೆ ನಾನು ಬ್ಯಾಂಕ್ ಶಾಖೆಯನ್ನು ಉದ್ಘಾಟಿಸುತ್ತಿದ್ದು. ಈ ಅವಕಾಶ ಕೊಟ್ಟಿದ್ದಕ್ಕೆ ಬ್ಯಾಂಕ್ ಆಡಳಿತ ಮಂಡಳಿಗೆ ಧನ್ಯವಾದಗಳನ್ನು ತಿಳಿಸಿದರು.
ಬ್ಯಾಂಕ್ನ ಅಧ್ಯಕ್ಷ ಜೆ ಪಿ ನಾರಾಯಣಸ್ವಾಮಿ ಮಾತನಾಡುತ್ತಾ, ಬಡವರಿಗೆ ಸುಲಭವಾಗಿ ಸಾಲ ಸೌಲಭ್ಯ ಒದಗಿಸುವ ಉದ್ದೇಶದಿಂದ ಬ್ಯಾಂಕ್ ಸ್ಥಾಪನೆಯಾಗಿದೆ. ಹಲವು ವರ್ಷಗಳಿಂದ ನ್ಯಾಯಯುತವಾಗಿ ಮತ್ತು ಪಾರದರ್ಶಕವಾಗಿ ಬ್ಯಾಂಕ್ ಆಡಳಿತ ನಡೆಸಿಕೊಂಡು ಬರುತ್ತಿದೆ ಎಂದರು.
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Comments
Read more about: ಪುನೀತ್ ರಾಜ್ ಕುಮಾರ್ ಸುಧಾ ಕೋ ಆಪರೇಟಿವ್ ಬ್ಯಾಂಕ್ ಕೆಂಗೇರಿ ಜಾಕಿ ಪವರ್ ಸ್ಟಾರ್ puneeth rajkumar sudha co operative bank kengeri jacike
Story first published: Monday, September 20, 2010, 14:51 [IST]
Other articles published on Sep 20, 2010