For Quick Alerts
For Daily Alerts
Don't Miss!
- Technology Motorola: ಮೊಟೊರೊಲಾ ಎಡ್ಜ್ 50 ಅಲ್ಟ್ರಾ ಸ್ಮಾರ್ಟ್ಫೋನ್ ಫೀಚರ್ಸ್ ಲೀಕ್! ವಿಶೇಷತೆ ಏನು?
- Automobiles Tata Curvv Vs Citroen Basalt: ಟಾಟಾಗೆ ಸೆಡ್ಡು ಹೊಡೆಯುವ ತಾಕತ್ತಿದೆಯೇ?
- Lifestyle ನರಿ ಮತ್ತು ಕೋಳಿಗೂ ಮೂರ್ಖರ ದಿನಕ್ಕೂ ಇದೆ ನಂಟು..! ಏನದು.?
- News RBI: ಬ್ಯಾಂಕ್ ಕೆಲಸ ಮುಗಿದಿಲ್ವಾ? ಭಯ ಬೇಡ ಮಾರ್ಚ್ 30, 31ಕ್ಕೂ ಓಪನ್ ಇರುತ್ತೆ ಆರ್ಬಿಐ ಕಚೇರಿಗಳು!
- Finance ಮೊದಲ ಬಾರಿಗೆ ಅಂಬಾನಿ ಅದಾನಿ ಸೇರಿ ವ್ಯಾಪಾರ ಒಪ್ಪಂದ, ಇಲ್ಲಿದೆ ಒಪ್ಪಂದ ವಿವರ
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತಿರುಪತಿ ತಿಮ್ಮಪ್ಪನಿಗೆ ನಟ ರಜನಿಕಾಂತ್ ತುಲಾಭಾರ ಸೇವೆ
News
oi-Rajendra
By Rajendra
|
ಸೂಪರ್ ಸ್ಟಾರ್ ರಜನಿಕಾಂತ್ ಬುಧವಾರ (ಅ.19) ತಮ್ಮ ಕುಟುಂಬ ಸಮೇತ ತಿರುಮಲ ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿ ತಿಮ್ಮಪ್ಪನ ದರ್ಶನ ಭಾಗ್ಯ ಪಡೆದರು. ಈ ಸಂದರ್ಭದಲ್ಲಿ ಅವರು ತಿಮ್ಮಪ್ಪನಿಗೆ ತುಲಾಭಾರ ಸೇವೆಯನ್ನೂ ಮಾಡಿ ಪುನೀತರಾದರು.
ಇವರ ಜೊತೆಗೆ ತೆಲುಗು ನಟ ಹಾಗೂ ಅವರ ಗೆಳೆಯ ಮೋಹನ್ ಬಾಬು ಕೂಡ ಇದ್ದರು. ರಜನಿಕಾಂತ್ ಅವರು ತಿರುಪತಿ ತಿಮ್ಮಪ್ಪನ ಪರಮಭಕ್ತ. 75 ಕೆಜಿ ಸಕ್ಕರೆಯನ್ನು ತುಲಾಭಾರ ಸೇವೆ ಮೂಲಕ ದೇವರಿಗೆ ಸಮರ್ಪಿಸಿದ್ದಾರೆ. ಅರ್ಧ ಗಂಟೆಗೂ ಹೆಚ್ಚು ಕಾಲ ಅವರು ತಿಮ್ಮಪ್ಪನ ಸಾನಿಧ್ಯದಲ್ಲಿ ಕಳೆದದ್ದು ವಿಶೇಷ.
ಮೇ ತಿಂಗಳಲ್ಲಿ ಅವರ ಆರೋಗ್ಯ ಹದಗೆಟ್ಟಿತ್ತು. ಗುಣಮುಖರಾದ ಮೇಲೆ ತಿಮ್ಮಪ್ಪನ ದರ್ಶನ ಭಾಗ್ಯ ಪಡೆಯುವುವಾಗಿ ರಜನಿ ಬೇಡಿಕೊಂಡಿದ್ದರು. ಅದರಂತೆ ಅವರು ಬುಧವಾರ ತಿರುಪತಿ ಆಗಮಿಸಿದ್ದರು. ಜೊತೆ ಅವರ ಧರ್ಮಪತ್ನಿ ಲತಾ ರಜನಿಕಾಂತ್, ಪುತ್ರಿಯರಾದ ಐಶ್ವರ್ಯ ಹಾಗೂ ಸೌಂದರ್ಯ ಕೂಡ ಜೊತೆಗಿದ್ದರು. (ಏಜೆನ್ಸೀಸ್)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Rajinikanth along with his family members and Telugu actor Mohan Babu visited Tirumala yesterday. The Endhiran star, who is an ardent devotee of the Lord Venkateshwara, offered Thulabaram at the temple.
Story first published: Thursday, October 20, 2011, 12:46 [IST]
Other articles published on Oct 20, 2011