For Quick Alerts
For Daily Alerts
Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಿಬಿಎಂಪಿ ಚುನಾವಣಾ ಕಣಕ್ಕೆ ನಟಿ ಶಾಂತಲಾ
News
oi-Rajendra Chintamani
By Rajendra
|
ರೆಬಲ್ ಸ್ಟಾರ್ ಅಂಬರೀಶ್ ಅವರಿಗೆ ಮೊದಲು ನಾಯಕಿಯಾಗಿ 'ಪಡುವಾರಹಳ್ಳಿ ಪಾಂಡವರು' ಚಿತ್ರದಲ್ಲಿ ಅಭಿನಯಿಸಿದ ಕಲಾವಿದೆ ಶಾಂತಲಾ. ಈಕೆ ಅಭಿನಯಿಸಿದ ಏಕೈಕ ಚಿತ್ರ ಸಹ ಅದಾಗಿತ್ತು. ಇದೀಗ ಗಿರಿನಗರ ವಾರ್ಡ್ ನ ಜೆಡಿಎಸ್ ಅಭ್ಯರ್ಥಿಯಾಗಿ ಶಾಂತಲಾ ಕಣಕ್ಕಿಳಿದಿದ್ದಾರೆ.
ಚಿತ್ರರಂಗದಿಂದ ಬಹಳ ದೂರ ಸರಿದಿದ್ದ ಅವರು ಸಿ ಆರ್ ಸಿಂಹ ಅವರ ರಸಋಷಿ ಚಿತ್ರಕ್ಕೆ ಮತ್ತೆ ಬಣ್ಣ ಹಚ್ಚಿಕೊಂಡಿದ್ದರು. ಚಿತ್ರರಂಗದಿಂದ ದೂರವಾಗಿದ್ದರೂ ಬಣ್ಣದ ಲೋಕದೊಂದಿಗೆ ಅವರಿಗೆ ನಂಟು ಇದ್ದೆ ಇದೆ. ರಂಗಭೂಮಿಯಲ್ಲಿ ಸದಾ ತೊಡಗಿಕೊಂಡಿರುವ ಅವರು ಪ್ರಭಾತ್ ತಂಡದಲ್ಲಿ ಸಕ್ರಿಯರಾಗಿದ್ದಾರೆ.
ಸಮಾಜಸೇವೆಯ ಕನಸು ಕಟ್ಟಿರುವ ಅವರು ಇದೀಗ ನಾಗರೀಕರ ಸೇವೆ ಮಾಡಬೇಕು ಎಂಬ ಹಂಬಲದಿಂದ ಚುನಾವಣೆಗೆ ಧುಮುಕಿದ್ದಾರೆ. 'ರಸಋಷಿ' ಚಿತ್ರಕ್ಕಾಗಿ ಬಿಳಿ ವಿಗ್ ತೊಟ್ಟು ಅವರು ಅಜ್ಜಿಯಂತೆ ಕಾಣುತ್ತಿದ್ದರೂ ನಿಜಕ್ಕೂ ಅವರಿಗೆ ಅಷ್ಟು ವಯಸ್ಸಾಗಿಲ್ಲ ಎಂಬುದು ನಿಮ್ಮ ಗಮನಕ್ಕಿರಲಿ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ಬಿಬಿಎಂಪಿ ಚುನಾವಣೆ ಪಡುವಾರಹಳ್ಳಿ ಪಾಂಡವರು ಶಾಂತಲಾ ಜೆಡಿಎಸ್ ಅಂಬರೀಶ್ ಬೆಂಗಳೂರು ಗಿರಿನಗರ ರಸಋಷಿ bbmp election paduvarahalli pandavaru shantala jds ambarish bangalore girinagara ward rasa rishi
Saturday, March 20, 2010, 16:39 Story first published: Saturday, March 20, 2010, 16:39 [IST]
Other articles published on Mar 20, 2010