Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಾನಸಿಕ ತೊಳಲಾಟಗಳ ಕತೆಯೇ ಅರುಂಧತಿ
ಬಿ.ಆರ್.ಕೇಶವ್ ಅವರ ಕಥೆ, ಚಿತ್ರಕಥೆ ಹಾಗೂ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಚಿತ್ರದ ಚಿತ್ರೀಕರಣ ಬೆಂಗಳೂರು ಸುತ್ತಮುತ್ತ 22 ದಿನಗಳಲ್ಲಿ ಸಂಪೂರ್ಣವಾಗಿದ್ದು ಸದ್ಯ ಎಡಿಟಿಂಗ್ ಕಾರ್ಯ ನಡೆಯುತ್ತಿದೆ. ದುನಿಯಾ ಚಿತ್ರದಲ್ಲಿ ಗಮನಾರ್ಹ ಅಭಿನಯ ನೀಡಿದ ರಶ್ಮಿ ಈ ಚಿತ್ರದಲ್ಲಿ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ.
ಮಾನಸಿಕ ಒತ್ತಡಗಳಿಂದ ಬಳಲುತ್ತಿರುವ ಯುವತಿಯೋರ್ವಳ ಕಥೆಯನ್ನು ಹೊಂದಿರುವ ಈ ಚಿತ್ರದಲ್ಲಿ ಮನಃಶಾಸ್ತ್ರಕ್ಕೆ ಸಂಬಂಧಪಟ್ಟ ವಿಷಯವೇ ಪ್ರಧಾನವಾಗಿದ್ದು ಅದನ್ನು ನಿರೂಪಿಸುವಲ್ಲಿ ನಿರ್ದೇಶಕ ಕೇಶವ, ಸಾಕಷ್ಷು ಶ್ರಮ ವಹಿಸಿದ್ದಾರೆ. ಗೌರಿವೆಂಕಟೇಶ್ ರವರ ಛಾಯಾಗ್ರಹಣ, ಎಂ.ಎಸ್.ಮಾರುತಿ ಅವರ ಸಂಗೀತ, ಮೋಹನ್ ಜುನೇಜಾ ಅವರ ಸಂಭಾಷಣೆ ಈ ಚಿತ್ರಕ್ಕಿದ್ದು ನಾಯಕನಾಗಿ ಮಹೇಶ್ ಗಾಂಧಿ, ಬ್ಯಾಂಕ್ ಜನಾರ್ಧನ್, ಸ್ವಸ್ತಿಕ್ ಶಂಕರ್, ಜಯಲಕ್ಷ್ಮಿ, ವಿಕ್ರಂ ಉದಯ್ಕುಮಾರ್, ಮೋಹನ್ ಜುನೇಜಾ ಚಂದ್ರಕಲಾ ಮೋಹನ್ ಅಭಿನಯಿಸಿದ್ದಾರೆ.
(ದಟ್ಸ್ ಕನ್ನಡ ಚಿತ್ರವಾರ್ತೆ)
ಉಪೇಂದ್ರ
ರುಪ್ಪೀಸ್
ರೆಸಾರ್ಟ್
ನಲ್ಲಿ
ಅರುಂಧತಿ
ಅರುಂಧತಿ
ಎಂಬ
ಹೊಸ
ಚಿತ್ರದಲ್ಲಿ
ದುನಿಯಾ
ರಶ್ಮಿ
ಬೆಂಗಳೂರಿನಲ್ಲಿ
ಅರ್ಧ
ಶತಕ
ಬಾರಿಸಿದ
ಅರುಂಧತಿ
ಸೆನ್ಸಾರ್
ಮಂದಾಕಿನಿಗೆ
ಬಿಸಿ
ಮುಟ್ಟಿಸಿದ್ದು
ಯಾಕೆ?