For Quick Alerts
For Daily Alerts
Don't Miss!
- News ಎಸ್ಸಿ, ಎಸ್ಟಿ ಮೀಸಲಾತಿ ಮುಸ್ಲಿಮರಿಗೆ ಹಂಚಿಕೆ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Sports DC vs GT IPL 2024: ಡೆಲ್ಲಿ ಕೋಟೆಯಲ್ಲಿ ವಿಜಯದ ಪತಾಕೆ ಹಾರಿಸುತ್ತಾ ಗುಜರಾತ್?; ಟಾಸ್ ವರದಿ, ಆಡುವ ಬಳಗ
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚುನಾವಣೆಗೆ ಸ್ಪರ್ಧಿಸುತ್ತಿಲ್ಲ: ಲೀಲಾವತಿ ಸ್ಪಷ್ಟನೆ
News
oi-Staff
By Staff
|
ಹೊಟ್ಟೆಪಕ್ಷ ರಂಗಸ್ವಾಮಿ ಅವರ ಪುತ್ರ ಹಾಗೂ ಕರ್ನಾಟಕ ಜನತಾ ಪಕ್ಷದರಾಜ್ಯಾಧ್ಯಕ್ಷ ಪ್ರಸನ್ನ ಕುಮಾರ್ ಧಾರವಾಡಲ್ಲಿ ಪತ್ರಿಕಾಗೋಷ್ಠಿ ನಡೆಸಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಲೀಲಾವತಿ ಒಪ್ಪಿದ್ದಾರೆ ಎಂದು ಹೇಳಿದ್ದರು. ಲೀಲಾವತಿ ಅವರೊಂದಿಗೆ ಈಗಾಗಲೇ ಮಾತುಕತೆಯೂ ನಡೆಸಿರುವುದಾಗಿ ಅವರು ತಿಳಿಸಿದ್ದರು.
ಈ ಬಗ್ಗೆ ಪ್ರತಿಕ್ರಿಯಿಸಿರುವ ಲೀಲಾವತಿ ಅವರು, ತಾವು ಚುನಾವಣೆಗೆ ಸ್ಪರ್ಧಿಸುವುದನ್ನು ಸ್ಪಷ್ಟವಾಗಿ ನಿರಾಕರಿಸಿದ್ದಾರೆ. ಹಾಗೆಯೇ ಇಂತಹ ಯಾವುದೇ ವ್ಯಕ್ತಿಯೂ ತಮ್ಮನ್ನು ಸಂಪರ್ಕಿಸಿಲ್ಲ. ಚುನಾವಣೆಗೆ ಸ್ಪರ್ಧಿಸುವ ಕುರಿತು ತಾವು ಯೋಚಿಸಿಯೂ ಇಲ್ಲ ಎಂದು ಲೀಲಾವತಿ ಸ್ಪಷ್ಟಪಡಿಸಿದ್ದಾರೆ.
(ದಟ್ಸ್ ಕನ್ನಡ ಚಿತ್ರವಾರ್ತೆ)
ಲೀಲಾವತಿ
ಮತ್ತು
ವಿನೋದ್
ರಾಜ್
ಕೊಲೆಗೆ
ಯತ್ನ
ಸದ್ದಿಲ್ಲದ
ಸಮಾಜ
ಸೇವಕಿ
ನಟಿ
ಲೀಲಾವತಿ
ಯಾರದು
ಚಿತ್ರದಲ್ಲಿ
ಮೇರಿಯಾಗಿ
ಲೀಲಾವತಿ
ವಿನೋದ್
ಮೇಲೆ
ಗುಂಡಿನ
ದಾಳಿ
ನಡೆದಿಲ್ಲ
:
ಬಿದರಿ
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ಕನ್ನಡ ಸಿನಿಮಾ kannada movies ಲೀಲಾವತಿ leelavathi ವಿನೋದ್ ರಾಜ್ ಡಾಲೀಲಾವತಿ ಯಾರದು ಲೋಕಸಭೆ ಚುನಾವಣೆ 09 lok sabha election 09 ಕರ್ನಾಟಕ ಜನತಾ ಪಕ್ಷ ಬೆಂಗಳೂರು ಗ್ರಾಮೀಣ karnataka janata party yaradhu
Saturday, March 21, 2009, 16:28 Story first published: Saturday, March 21, 2009, 16:28 [IST]
Other articles published on Mar 21, 2009