Don't Miss!
- News India Rain: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಮಳೆ, ಹಿಮಪಾತ ಸಾಧ್ಯತೆ: ಭಾರತದ ಈ ಭಾಗದಲ್ಲಿ ತಂಪೆರೆಯಲಿರುವ ವರುಣ
- Finance ಸಂಸ್ಥೆಯ ಎಲ್ಲ 30,000 ಉದ್ಯೋಗಿಗಳಿಗೆ ವರ್ಕ್ ಫಮ್ ಹೋಂ ನೀಡಿದ ಟೆಕ್ ಕಂಪೆನಿ
- Technology Earbuds: 2000 ರೂ. ಒಳಗೆ ಲಭ್ಯ ಇರುವ ಅತ್ಯುತ್ತಮ ಇಯರ್ಬಡ್ಸ್! ಸಖತ್ ಫೀಚರ್ಸ್...
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜರ್ಮನ್ ಚಿತ್ರೋತ್ಸವಕ್ಕೆ ರಾಜ್ಯದ ಪ್ರಥಮ ಪ್ರಜೆ
ಕಲಾತ್ಮಕ ಚಿತ್ರಗಳು ಎಲ್ಲಾ ಭಾಷೆಯಲ್ಲೂ ಬರುತ್ತಿದ್ದು, ಅದರಲ್ಲಿ ಕೆಲವು ಚಿತ್ರಗಳಿಗೆ ಮಾತ್ರ ಪ್ರಶಸ್ತಿ ಬರುತ್ತದೆ. ಅಂತಹ ಚಿತ್ರಗಳ ಪ್ರದರ್ಶನ ಏರ್ಪಡಿಸಿರುವುದು ನಿಜಕ್ಕೂ ಸಂತೋಷದ ಸಂಗತಿ ಎಂದರು.
ತಮ್ಮ ಜರ್ಮನ್ ಪ್ರವಾಸದ ಅನುಭವಗಳ ಬಗ್ಗೆ ಹೇಳಿದ ಅವರು, ಅಲ್ಲಿನ, ಸಂಸ್ಕೃತಿ, ಅವರು ನಡೆಸುವ ಕಾರ್ಯಕ್ರಮಗಳು ಭಾರತೀಯ ಶೈಲಿಗೆ ಹೋಲಿಸಿದರೆ ತುಂಬಾ ವಿಭಿನ್ನ. ಅವರು ಜನತೆಯೊಂದಿಗೆ ಉತ್ತಮ ಬಾಂಧವ್ಯ ಇರಿಸಿಕೊಳ್ಳುತ್ತಾರೆ ಎಂದು ಹೇಳಿದರು.
ಇಂತಹ ಉತ್ತಮ ಚಿತ್ರೊತ್ಸವವನ್ನು ನಡೆಸಿಕೊಂಡು ಬರುತ್ತಿರುವ ಮಾಕ್ಸ್ಮುಲ್ಲರ್ ಭವನ,ಸುಚಿತ್ರ ಫಿಲ್ಮ್ ಸೊಸೈಟಿ ಹಾಗೂ ಏಷ್ಯನ್ ಫಿಲ್ಮ್ ಫೌಂಡೇಷನ್ಅವರ ಶ್ರಮವನ್ನ ಶ್ಲಾಘಿಘಿಸಿದರು. ಮುಂದೆಯೂ ಇದೆ ರೀತಿಯಲ್ಲಿ ಉತ್ತಮ ಚಿತ್ರಗಳು ಬೆಂಗಳೂರಲ್ಲಿ ಪ್ರದರ್ಶನಗೊಳ್ಳಲಿ ಎಂದು ಹಾರೈಸಿದರು.
ಶುಕ್ರವಾರ ಲಾವಣ್ಯ ಚಿತ್ರಮಂದಿರದಲ್ಲಿ ಇಂಡೋ ಜರ್ಮನ್ ಚಿತ್ರೋತ್ಸವಕ್ಕೆ ಚಾಲನೆ ನೀಡಲಾಯಿತು. ಖ್ಯಾತ ನಿರ್ದೇಶಕ ಗಿರೀಶ್ ಕಾಸರವಳ್ಳಿ ಅವರ ಹೊಚ್ಚ ಹೊಸ ಚಲನಚಿತ್ರ 'ಕನಸೆಂಬೊ ಕುದುರೆಯನ್ನೇರಿ' ವಿಶೇಷ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು.